ಅಭಿಮಾನಿಗಳಿಗೆ ಭರ್ಜರಿ ಗುಡ್ನ್ಯೂಸ್; ‘ಬಿಗ್ ಬಾಸ್ ಕನ್ನಡ-12’ ಶೋಗೆ ಕಿಚ್ಚ ಸುದೀಪ್ ನಿರೂಪಣೆ

ಬೆಂಗಳೂರು: ಕನ್ನಡದ ದೊಡ್ಡ ರಿಯಾಲಿಟಿ ಶೋ ಅಂದ್ರೆ ಅದು ಬಿಗ್ಬಾಸ್. ಈಗಾಗಲೇ 11 ಸೀಸನ್ಗಳು ಯಶಸ್ವಿಯಾಗಿ ಪ್ರಸಾರ ಕಂಡಿವೆ. ಇದೀಗ ಬಿಗ್ಬಾಸ್ ಸೀಸನ್ 12 ಬಂದೇ ಬಿಡ್ತು. ಈಗಾಗಲೇ ಸೀಸನ್ 11 ಮುಕ್ತಾಯಗೊಂಡು 5 ತಿಂಗಳು ಪೂರ್ಣಗೊಂಡಿದೆ. ಮುಂದಿನ ಸೀಸನ್ಗಾಗಿ ಏನಾದ್ರೂ ಮಾಹಿತಿ ಸಿಗುತ್ತಾ ಅಂತ ಇಷ್ಟು ದಿನ ಕಾತರದಿಂದ ಕಾಯುತ್ತಿದ್ದ ವೀಕ್ಷಕರಿಗೆ ಅಂತೂ ಇಂತೂ ಬಿಗ್ ಬಾಸ್ ತಂಡ ಅಪ್ಡೇಟ್ ಕೊಟ್ಟಿದೆ. ಬಿಗ್ಬಾಸ್ ಸೀಸನ್ 12- ಕಿಚ್ಚ ಸುದೀಪ್ ನಿರೂಪಣೆ:ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ […]
ಕುಂಜಾಲು ದನದ ರುಂಡ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ: ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ರುಂಡ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗೆ ಶೋಧ ಕಾರ್ಯ ಮುಂದುವರಿದಿದೆ.ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಮಾಹಿತಿ ನೀಡಿದರು. ರಾಮ(49) ಕುಂಜಾಲು, ಪ್ರಸಾದ್(21) ಕುಂಜಾಲು, ನವೀನ್(35) ಮಟಪಾಡಿ, ಕೇಶವ ನಾಯ್ಕ್(50) ಸಂದೇಶ(35) ರಾಜೇಶ್ (28) ಕುಂಜಾಲು ಬಂಧಿತ ಆರೋಪಿಗಳು. […]
ಉಡುಪಿ: ಗೋವಿನ ರುಂಡ ಎಸೆದ ಪ್ರಕರಣ- ತನಿಖೆಗೆ 4 ತಂಡ ರಚನೆ; ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಕುಂಜಾಲಿನಲ್ಲಿ ಗೋವಿನ ತಲೆ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ತನಿಖೆಗಾಗಿ ಪೊಲೀಸರ 4 ತಂಡ ರಚಿಸಿದ್ದೇವೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹದ ಅವಶ್ಯಕತೆಯಿಲ್ಲ, ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ. ಸಿಸಿಟಿವಿ ಫೂಟೇಜ್, ತಾಂತ್ರಿಕ ಮಾಹಿತಿಗಳನ್ನು ಕಲೆಹಾಕುತ್ತಿದ್ದೇವೆ, ಎರಡು ಮೂರು ದಿನದಲ್ಲಿ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದರು. ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಪ್ರಕರಣಕ್ಕೆ ಸಂಬಂಧಿಸಿ ಟೈಂಲೈನ್, […]
ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆರಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಇಂದು ಸಂಭವಿಸಿದೆ. ಉಡುಪಿಯತ್ತ ತೆರಳುತ್ತಿದ್ದ ಕಾರಿನಲ್ಲಿ ಮಹಿಳೆ ಮತ್ತು ಇಬ್ಬರೂ ಮಕ್ಕಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ […]
ವರದಕ್ಷಿಣೆ ಕಿರುಕುಳ ತಾಳಲಾರದೆ ನವವಿವಾಹಿತೆ ಆತ್ಮಹತ್ಯೆ.!

ಚೆನ್ನೈ: ತಮಿಳುನಾಡಿನ ತಿರುಪ್ಪೂರಿನಲ್ಲಿ 27 ವರ್ಷದ ರಿಧನ್ಯಾ ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಪ್ರಿಲ್ನಲ್ಲಿ 28 ವರ್ಷದ ಕವಿನ್ ಕುಮಾರ್ ಎಂಬುವವರನ್ನು ರಿಧನ್ಯಾ ವಿವಾಹವಾಗಿದ್ದರು. ಮದುವೆಯಲ್ಲಿ 800 ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಕೀಟನಾಶಕ ಸೇವನೆ:ಭಾನುವಾರ ರಿಧನ್ಯಾ ಮೊಂಡಿಪಾಳ್ಯಂನಲ್ಲಿರುವ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ಹೇಳಿ ಮನೆಯಿಂದ ಹೊರಟಿದ್ದಳು, ದಾರಿಯಲ್ಲಿ ಆಕೆ ತನ್ನ ಕಾರನ್ನು ನಿಲ್ಲಿಸಿ ಕೀಟನಾಶಕ ಸೇವಿಸಿದ್ದಾರೆ. ಈ ಪ್ರದೇಶದಲ್ಲಿ ತುಂಬಾ ಹೊತ್ತಿನಿಂದ ನಿಂತಿದ್ದ ಕಾರನ್ನು ಗಮನಿಸಿದ […]