ಮುಂಗಾರು ಋತುವಿನ ಎಫೆಕ್ಟು: ಕರಾವಳಿಯಲ್ಲಿ ಮೀನಿನ ದರ ದುಪ್ಪಟ್ಟು!!

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆಯ ಲಕ್ಷಣಗಳು ಕಾಣಿಸಿಕೊಂಡಿರುವುದರಿಂದ ಹಾಗೂ ಎರಡು ತಿಂಗಳುಗಳವರೆಗೆ ಮೀನುಗಾರಿಕೆಗೆ ನಿಷೇಧ ಹೇರಿರುವುದರಿಂದ ನಿರೀಕ್ಷೆಯಂತೆಯೆ ಮೀನಿನ ದರ ದುಪ್ಪಟ್ಟಾಗಿದೆ. ನಗರದ ಕೆಎಫ್‌ಡಿಸಿ ಯಲ್ಲಿ ಒಂದು ಕೆಜಿ ಬೊಳೆಂಜಿರ್ 1,600 ರೂ, ಅಂಜಲ್ ಮೀನು ಪ್ರತಿ ಕೆಜಿಗೆ 1300 ರೂಗೆ ಮಾರಾಟವಾಗಿದೆ. ಕೇವಲ 12 ದಿನಗಳ ಹಿಂದೆ ಈ ಮೀನುಗಳ ದರ ಈಗಿನ ದರದ ಅರ್ಧದಷ್ಟಿತ್ತು. ದೊಡ್ಡ ಸಿಗಡಿ ಕೆಜಿಗೆ 475 ರೂ ಹಾಗೂ ಬೂತಾಯಿ-ಬಂಗುಡೆ ಮೀನುಗಳು ಕ್ರಮವಾಗಿ ಪ್ರತಿ ಕೆಜಿಗೆ 250 ರೂ ಮತ್ತು […]

ಐಲೇಸಾ ತಂಡದಿಂದ ಊರಿಗೊಂದು ಕೆರೆ ಅಭಿಯಾನಕ್ಕೆ ಚಾಲನೆ

ಉಡುಪಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸದಸ್ಯ ಕಾರ್ಯದರ್ಶಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೆರೆ ಸಂರಕ್ಷಣಾ ಇಲಾಖೆಯ ಸದಸ್ಯ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ್ ಸಾಲಿಯಾನ್ ಇವರ ನೇತೃತ್ವದಲ್ಲಿ ಐಲೇಸಾ ತಂಡ ನೀರು ಮತ್ತು ಕೆರೆ ಸಂರಕ್ಷಣೆಯ ಸಲುವಾಗಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಜೊತೆ ಸೇರಿ ಊರಿಗೊಂದು ಕೆರೆ ಎನ್ನುವ ವಿಶಿಷ್ಟ ಕಾರ್ಯಕ್ರಮವನ್ನು ಜೂನ್ 11 ರಂದು ಝೂಮ್ ವರ್ಚುವಲ್ ವೇದಿಕೆಯಲ್ಲಿ ಉದ್ಘಾಟಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾ […]

ಬ್ರಹ್ಮಾವರ: ಜೆಸಿ ಕೃಷ್ಣಮೂರ್ತಿ ಹೈಕಾಡಿ ಇವರಿಗೆ ಅತ್ಯುನ್ನತ ಅಧ್ಯಕ್ಷ ರನ್ನರ್‌ ಪ್ರಶಸ್ತಿ

ಬ್ರಹ್ಮಾವರ: ಜೆಸಿಐ ಇಂಡಿಯಾ ವಲಯ15ರ ನಿಲುಮೆ 2023 ಮಧ್ಯಂತರ ಸಮ್ಮೇಳನದಲ್ಲಿ ಜೆಸಿ ಕೃಷ್ಣಮೂರ್ತಿ ಹೈಕಾಡಿ ಇವರಿಗೆ ಉತ್ತಮ ಘಟಕ ಅಧ್ಯಕ್ಷ ರನ್ನರ್‌ ಪ್ರಶಸ್ತಿ ಮತ್ತು ವಿಶೇಷ ಯೋಜನೆಯಲ್ಲಿ ವಿನ್ನರ್‌ ಪ್ರಶಸ್ತಿ ಸೇರಿದಂತೆ ಸುಮಾರು 12 ಪ್ರಶಸ್ತಿಗಳನ್ನು ಪಡೆದುಕೊಂಡರು. 2023ರ ಜೆಸಿಐ ಬ್ರಹ್ಮಾವರ ಸೇವಾಮೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸಂಸ್ಥೆಯಿಂದ ಹಲವಾರು ತರಬೇತಿ ಕಾರ್ಯಕ್ರಮ, ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ತರಬೇತಿ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಪುರಸ್ಕಾರ, ಅಶಕ್ತರಿಗೆ ವೈದೈಕೀಯ ನೆರವು, ವಿದ್ಯಾರ್ಥಿಗಳಗೆ ಉತ್ತಮ ತರಬೇತಿ, ಮಹಿಳೆಯರಿಗೆ ಆರೋಗ್ಯ […]

ಉಡುಪಿಯಲ್ಲಿ ಹೆಚ್ಚಿನ ನರ್ಮ ಬಸ್ ಗಳನ್ನು ಓಡಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು “ಶಕ್ತಿ ಯೋಜನೆ” ಉಚಿತ ಬಸ್ ಪ್ರಯಾಣವನ್ನು ಜಿಲ್ಲೆಯಲ್ಲಿ ಉದ್ಘಾಟಿಸಿದ ಬಳಿಕ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಉಡುಪಿ ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನರ್ಮ್ ಬಸ್‌ಗಳನ್ನು ಪುನರಾರಂಭಿಸಿ ಹೆಚ್ಚಿನ ಬಸ್‌ಗಳನ್ನು ಒದಗಿಸುವ ಬಗ್ಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿರುವುದರಿಂದ ಜಿಲ್ಲೆಯ ಮಹಿಳೆಯರು […]

ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ ನಿಮಿತ್ತ ದೇವಿ ಸಾನಿಧ್ಯ ಪ್ರತಿಷ್ಠೆ

ಕಾಪು: ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು 35 ಕೋಟಿ ರೂ. ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಯಲ್ಲಿ ಜೂ.12 ರಂದು ಸೋಮವಾರ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ ಹಾಗೂ ನಿರ್ಮಾಣ ಹಂತದ ಶಿಲಾಮಯ ಗರ್ಭಗುಡಿಯ ಮಹಾದ್ವಾರ ಸ್ಥಾಪನಾ ಪೂಜೆ ನಡೆಯಿತು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ ಮತ್ತು ವಿವಿಧ ಉಪಸಮಿತಿಗಳು ಹಾಗೂ ಎಲ್ಲಾ ಸಮಾಜಗಳ […]