ಸಿಂಗದೂರು ಲಾಂಚ್ ನಲ್ಲಿ ಜೂನ್.14ರಿಂದ ವಾಹನ ಸಾಗಣೆ ಸ್ಥಗಿತ
ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ದಿನೇ ದಿನೇ ಇಳಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಗಂದೂರು ಲಾಂಚ್ ನಲ್ಲಿ ಜೂನ್.14ರಿಂದ ಕಾರು, ಬಸ್ ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಲ್ಲಿಸಲಾಗುತ್ತಿದೆ.. ವಾಹನಗಳನ್ನು ಲಾಂಚ್ ಮೂಲಕ ಕೊಂಡೊಯ್ಯಲು, ಇಳಿಸಿದ ಬಳಿಕ ತೆರಳಲು ಕೆಸರಿನಲ್ಲಿ ಸಿಲುಕುವ ಸಾಧ್ಯತೆ ಇದೆ. ಹೀಗಾಗಿ ಜನರನ್ನು ಮಾತ್ರ ಲಾಂಚ್ ನಲ್ಲಿ ಶರಾವತಿ ಹಿನ್ನೀರಿನಲ್ಲಿ ಕರೆದೊಯ್ಯಲು ಅವಕಾಶ ನೀಡಲಾಗುತ್ತಿದೆ ಎಂದರು. . ವಾಹನಗಳನ್ನು ಲಾಂಚ್ ಮೂಲಕ ಕೊಂಡೊಯ್ಯಲು, ಇಳಿಸಿದ ಬಳಿಕ ತೆರಳಲು ಕೆಸರಿನಲ್ಲಿ […]
ವಿಧಾನಪರಿಷತ್ ಚುನಾವಣೆಗೆ ೧೩ರಿಂದ ನಾಮಪತ್ರ ಸಲ್ಲಿಕೆ ಆರಂಭ
ಬೆಂಗಳೂರು : ಕಳೆದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಮುಗಿದಿತ್ತು. ಈ ಚುನಾವಣೆಯಲ್ಲಿ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ಅಧಿಕಾರ ಕೊಟ್ಟಿದ್ದಾರೆ.ಸಚಿವ ಸಂಪುಟ ರಚನೆ ಕೂಡ ಆಗಿದೆ. ಆದರೇ, ಇದೀಗವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗುವ ಮೂರು ಸ್ಥಾನಕ್ಕೆ ಚುನಾವಣಾ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಇಂದು ಅಧಿಸೂಚನೆ ಪ್ರಕಟವಾಗಿದೆ. ವಿಧಾನ ಪರಿಷತ್ ಚುನಾವಣೆ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಇಂದು ಅಧಿಸೂಚನೆ ಪ್ರಕಟವಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಜೂನ್ 20 ನಾಮಪತ್ರ […]
‘ಒಳ್ಳೆ ಹುಡ್ಗ’ ಪ್ರಥಮ್ ಗೌಪ್ಯವಾಗಿ ನಿಶ್ಚಿತಾರ್ಥ !
ಸೆಲೆಬ್ರಿಟಿಗಳು ತಮ್ಮ ನಿಶ್ಚಿತಾರ್ಥ, ಮದುವೆಯನ್ನು ಅದ್ದೂರಿಯಾಗಿಯೇ ಮಾಡಿಕೊಳ್ಳುತ್ತಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಡ್ರೆಸ್ಗಳು, ಆಭರಣಗಳ ಜೊತೆಗೆ ಪ್ಯಾಲೇಸ್ಗಳಲ್ಲಿ ಸಮಾರಂಭ ಆಯೋಜಿಸುತ್ತಾರೆ.ನಟ, ಬಿಗ್ ಬಾಸ್ ಸ್ಪರ್ಧಿ ಪ್ರಥಮ್ ಮನೆಯವರು ಮೆಚ್ಚಿದ ಹುಡುಗಿಯೊಂದಿಗೆ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿಶೇಷ ಡೆಕೋರೇಶನ್ ಮಾಡಿಕೊಳ್ಳುತ್ತಾರೆ. ನೂರಾರು ಬಗೆಯ ಖಾದ್ಯಗಳನ್ನು ತಯಾರಿಸಿ ಭೋಜನ ಸಿದ್ಧಪಡಿಸುತ್ತಾರೆ. ಒಟ್ಟಿನಲ್ಲಿ ಹೇಳ್ಬೇಕಂದ್ರೆ ತಮ್ಮ ಅಂತಸ್ತು ಮತ್ತು ಗೌರವಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನು ನಡೆಸುತ್ತಾರೆ. ಆದರೆ ಸ್ಯಾಂಡಲ್ವುಡ್ ನಟ ಪ್ರಥಮ್ ಇದಕ್ಕೆಲ್ಲ ತದ್ವಿರುದ್ಧ. ಸರಳವಾಗಿ ಬದುಕು ನಡೆಸುತ್ತಿರುವ ಪ್ರಥಮ್, ಯಾವುದೇ ಆಡಂಬರವಿಲ್ಲದೇ […]
ಡಾರ್ಲಿಂಗ್ ಕೃಷ್ಣನ ‘ಲವ್ ಮಿ ಆರ್ ಹೇಟ್ ಮಿ ಚಿತ್ರಕ್ಕೆ ಮುಹೂರ್ತ ಫಿಕ್ಸ್..
‘ಲವ್ ಮಾಕ್ಟೇಲ್’ ಸಿನಿಮಾ ಬಳಿಕ ಕನ್ನಡ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಹೆಚ್ಚಿಸಿಕೊಂಡಿರುವ ನಟ ಡಾರ್ಲಿಂಗ್ ಕೃಷ್ಣ. ಡಾರ್ಲಿಂಗ್ ಕೃಷ್ಣ ನಟನೆಯ ‘ಲವ್ ಮಿ ಆರ್ ಹೇಟ್ ಮಿ’ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ ಅದರ ನಂತರ ಬಂದ ದಿಲ್ ಪಸಂದ್ ಮತ್ತು ಲವ್ ಬರ್ಡ್ಸ್ ಚಿತ್ರಗಳು ಅಂದುಕೊಂಡಂತೆ ಯಶಸ್ಸು ಕಾಣದಿದ್ದರೂ ಸ್ಯಾಂಡಲ್ವುಡ್ನಲ್ಲಿ ಕೃಷ್ಣನ ಬೇಡಿಕೆ ಮಾತ್ರ ಆಗಿಲ್ಲ. ಒಂದರ ಹಿಂದೆ ಒಂದರಂತೆ ಸಿನಿಮಾಗಳನ್ನು ಮಾಡ್ತಾ ಇರೋ ನಟ ಸದ್ಯ ‘ಲವ್ ಮಿ ಆರ್ ಹೇಟ್ ಮಿ’ […]
ಮಲ್ಪೆಯಲ್ಲಿ ಮೀನುಗಾರಿಕೆ ಇಲಾಖಾ ಅಧಿಕಾರಿಗಳ ಸಭೆ: ಶಾಸಕ ಯಶ್ ಪಾಲ್ ಭಾಗಿ
ಮಲ್ಪೆ ಮೀನುಗಾರರ ಸಂಘದ ಸಭಾಂಗಣದಲ್ಲಿ ಮೀನುಗಾರಿಕೆ ಇಲಾಖೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಹಾಗೂ ಮೀನುಗಾರ ಸಂಘಟನೆಯ ಪ್ರಮುಖರೊಂದಿಗೆ ಇಂದು ಶಾಸಕ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ಮೀನುಗಾರಿಕಾ ಋತುವಿನ ಚಟುವಟಿಕೆಗೆ ಪೂರಕವಾಗಿ ಪಾಸ್ ಬುಕ್ ನವೀಕರಣ, ಬಂದರು ಸ್ವಚ್ಚತೆ, ಭದ್ರತೆ ಹಾಗೂ ಸುವ್ಯಸ್ಥಿತ ನಿರ್ವಹಣೆಗೆ ಸ್ಥಳೀಯ ಮೀನುಗಾರ ಸಂಘಟನೆಗಳಿಗೆ ನೀಡುವ ಬಗ್ಗೆ ಮಾರ್ಗಸೂಚಿ ತಯಾರಿಕೆ ಹಾಗೂ ಮೀನುಗಾರಿಕಾ ಚಟುವಟಿಕೆಗೆ ಪೂರಕ ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಬಗ್ಗೆ […]