ಬೆಂಗಳೂರಿನ ಸ್ಟಾರ್ಟ್ ಕಂಪನಿಯಿಂದ ಅಭಿವೃದ್ದಿಪಡಿಸಲಾದ ಭಾರತದ ಮೊದಲ ಸಂಪೂರ್ಣ ಅಟೋನಾಮಸ್ ಕಾರು zPod

ಬೆಂಗಳೂರು: ಭಾರತದ ಪ್ರರ್ಥಮ ಅಟೋನಾಮಸ್ ಕಾರು ಎನ್ನುವ ಹೆಗ್ಗಳಿಕೆಗೆ ಪಾತ್ರವಾದ zPod ಅನ್ನು 2021 ರಲ್ಲಿ ಬೆಂಗಳೂರಿನಲ್ಲಿ ಸ್ಥಾಪನೆಯಾದ ಮೈನಸ್ ಝೀರೋ ಸ್ಟಾರ್ಟ್ ಅಪ್ ಕಂಪನಿ ಅಭಿವೃದ್ಧಿಪಡಿಸಿದ್ದು, ಇದು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಕೇಂದ್ರೀಕರಿಸಿದೆ. ತೆರೆದ ಬದಿಗಳೊಂದಿಗೆ ಕಾಂಪ್ಯಾಕ್ಟ್, ಕೋನೀಯ ಯಂತ್ರದೊಂದಿಗೆ ಸಂಪೂರ್ಣ ಸ್ವಾಯತ್ತ ವಿದ್ಯುತ್ ವಾಹನವನ್ನು ಯೂಟ್ಯೂಬ್‌ನಲ್ಲಿ ಮೈನಸ್ ಝೀರೋ ಲೈವ್‌ಸ್ಟ್ರೀಮ್ ಮಾಡಿದ ಸಮಾರಂಭದಲ್ಲಿ ಅನಾವರಣಗೊಳಿಸಲಾಯಿತು. ಸೊಸೈಟಿ ಆಫ್ ಆಟೋಮೋಟಿವ್ ಇಂಜಿನಿಯರ್ಸ್ ವ್ಯಾಖ್ಯಾನಿಸಿದಂತೆ ಸ್ಟೀರಿಂಗ್ ಚಕ್ರವನ್ನು ಹೊಂದಿರದ zPod 5 ನೇ ಹಂತದ ಸ್ವಾಯತ್ತತೆಯನ್ನು ನೀಡಲು […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ: ಇಲ್ಲಿನ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ 2022 – 23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದ ರ‍್ಯಾಂಕ್ ಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿಜ್ಞಾನ ವಿಭಾಗದಲ್ಲಿ ನೇಹಾ ಜೆ.ರಾವ್ 3ನೇ, ಸೃಜನ್ ಭಟ್ 6ನೇ, ಪ್ರಣಮ್ಯ 7 ನೇ, ಪ್ರಜ್ಞಾ ಶೆಟ್ಟಿ , ನಿತೇಶ್, ಇಂಚರ 8ನೇ, ಮಯೂರ್ ಶೆಟ್ಟಿ 9ನೇ , ಉಜ್ವಲ ಶೇಟ್, ಸಂಜನಾ ಶೆಟ್ಟಿ 10ನೇ ರ‍್ಯಾಂಕ್ ಹಾಗೂ ವಾಣಿಜ್ಯ ವಿಭಾಗದಲ್ಲಿ ನೇಹಾ ಎಸ್. ರಾವ್ 5ನೇ, […]

ಮಂಗಳೂರು: ಎಂಸಿಸಿ ಬ್ಯಾಂಕಿನ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನಾ ಕಾರ್ಯಕ್ರಮ

ಮಂಗಳೂರು: ಜೂನ್ 10 ರಂದು ಪಿ.ಎಫ್.ಎಕ್ಸ್ ಸಲ್ಡಾನ್ಹಾ ಸ್ಮಾರಕ ಸಭಾಂಗಣದಲ್ಲಿ ಎಂಸಿಸಿ ಬ್ಯಾಂಕಿನ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಕಾರ್ಯಕ್ರಮವು ಜರುಗಿತು. ಕಂಕನಾಡಿ ಶಾಖೆಯ ಸಿಬ್ಬಂದಿ ಪ್ರೇಮ್ ಡಿಸೋಜ ಅವರು ಸಭೆಯ ನೇತೃತ್ವ ವಹಿಸಿದ್ದರು. ಕಾರ್ಯಕ್ರಮವನ್ನು ರಾಕ್ಣೋ ವಾರಪತ್ರಿಕೆಯ ಸಂಪಾದಕ ಫಾ.ರೂಪೇಶ್ ಮಾಡ್ತಾ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಫಾದರ್ ರೂಪೇಶ್ ಮಾಡ್ತಾ, ಕಳೆದ ದಶಕದಲ್ಲಿ ಬ್ಯಾಂಕಿನ ನಿರಂತರ ಬೆಳವಣಿಗೆಯ ಬಗ್ಗೆ ಸಂತಸ ವ್ಯಕ್ತಪಡಿಸಿ, ಕಳೆದ ದಶಕದಲ್ಲಿ ಬ್ಯಾಂಕ್ ಸಾಧಿಸಿರುವ ಅಗಾಧ ಪ್ರಗತಿಗಾಗಿ ಆಡಳಿತ ಮಂಡಳಿ […]

ಉಡುಪಿ: ಜೂನ್ 15 ರಂದು ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಔಷಧೀಯ ಸಸ್ಯಗಳ ವಿತರಣೆ

ಉಡುಪಿ: ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆಯಲ್ಲಿ ಪರಿಣಾಮಕಾರಿ ಎನ್ನಲಾದ ಔಷಧೀಯ ಗುಣವುಳ್ಳ ಲಕ್ಷಣ ಫಲ ಹಾಗೂ ಇನ್ನಿತರ ಔಷಧೀಯ ಸಸ್ಯಗಳನ್ನು ಇಲ್ಲಿನ ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಜೂನ್ 15 ಗುರುವಾರದಂದು ಬೆಳಿಗ್ಗೆ 10 ಗಂಟೆಗೆ ಭುಜಂಗ ಪಾರ್ಕಿನಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.  

ಕಣ್ಮರೆಯಾಗಿದ್ದ 40 ದಿನಗಳ ಬಳಿಕ ಜೀವಂತವಾಗಿ ಪತ್ತೆಯಾದ ನಾಲ್ವರು ಮಕ್ಕಳು

ಒಂದಲ್ಲ, ಎರಡಲ್ಲ ಬರೋಬ್ಬರಿ 40 ದಿನಗಳ ಹಿಂದೆ ಅಮೆಜಾನ್ ಕಾಡಿನಲ್ಲಿ ಘಟಿಸಿದ ವಿಮಾನ ದುರಂತದಲ್ಲಿ ನಾಲ್ವರು ಬಾಲಕರು ಕಣ್ಮರೆಯಾಗಿದ್ದರು. ಇದೀಗ ಅವರು ಜೀವಂತವಾಗಿ ಪತ್ತೆಯಾಗಿದ್ದಾರೆ. ಇದು ಇಡೀ ಕೊಲಂಬಿಯನ್ನರನ್ನೇ ಅಚ್ಚರಿಗೀಡು ಮಾಡಿದೆ. ಕೊಲಂಬಿಯಾದ ಅಮೆಜಾನ್ ಕಾಡಿನಲ್ಲಿ ಮೇ 1 ರಂದು ವಿಮಾನ ದುರಂತ ಸಂಭವಿಸಿತ್ತು. ಈ ವೇಳೆ ಪೈಲಟ್, ಮಹಿಳೆ ಮತ್ತೊಬ್ಬರು ಸಾವನ್ನಪ್ಪಿದ್ದರು. ನಾಪತ್ತೆಯಾಗಿದ್ದ ನಾಲ್ವರು ಬಾಲಕರು 40 ದಿನಗಳ ಬಳಿಕ ಜೀವಂತವಾಗಿ ಪತ್ತೆಯಾಗಿದ್ದಾರೆ. ನ್ಯಾಷನಲ್ ಲಿಬರೇಷನ್ ಆರ್ಮಿಯ ಬಂಡಾಯದ ವೇಳೆ ಸಣ್ಣ ವಿಮಾನದಲ್ಲಿ 4 ಮಕ್ಕಳು […]