ಉಡುಪಿ:WELLNESS FIT LIFESTYLE & FITNESS STUDIO: ಜಿಮ್ ಪ್ಯಾಕೆಜ್ ನಲ್ಲಿ ಪಡೆಯಿರಿ 40% ರಿಯಾಯಿತಿ.

ಉಡುಪಿ:WELLNESS FIT LIFESTYLE & FITNESS STUDIO ಜಿಮ್ ಪ್ಯಾಕೆಜ್ ನಲ್ಲಿ 40% ರಿಯಾಯಿತಿ ನೀಡಲಾಗುತ್ತಿದೆ. ಹಾಗಾದರೆ ಇನ್ನೇಕೆ ತಡ ಫಿಟ್ ಆಗಲು ಇಂದೇ ಸೇರಿ WELLNESS FIT LIFESTYLE & FITNESS STUDIO. Benifits: 🔹 Functional Fitness & Athletic Training 🔹Weight Loss & Muscle Building Programs 🔹Mobility & Flexibility Workouts 🔹Rehab & Strength Conditioning 🔹CrossFit & Kickboxing Classes 🔹Nutrition Coaching & Diet Planning […]

‘ಜನೆಲ್’ ಕವಿತಾ ಸಂಕಲನ ಬಿಡುಗಡೆ: ಬರಹಗಾರರು ಓದುಗರ ಧ್ವನಿಯಾಗಬೇಕು- ದಾಮೋದರ ಮಾವ್ಜೊ

ಮಂಗಳೂರು: ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬ ಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ. ಸಾಹಿತ್ಯದ ಪಾತ್ರವು ಈ ಗೊಂದಲದ ಮೂಲಕ ಅವರಿಗೆ ಮಾರ್ಗದರ್ಶನ ನೀಡುವುದು ಎಂದು ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವ್ಜೊ ಅಭಿಪ್ರಾಯಪಟ್ಟರು. ಅವರು ಶುಕ್ರವಾರ, ಜೂನ್ 27 ರಂದು ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕವಿ / ವಿಮರ್ಶಕ ಎಚ್‌. ಎಂ. ಪೆರ್ನಾಲ್ […]

ಕೇೂಟ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ಸಂಸತ್ತು ಉದ್ಘಾಟನಾ ಸಮಾರಂಭ.

ಉಡುಪಿ:”ಯುವ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆಯ ಅರಿವು ಮೂಡಿಸುವಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಮಾದರಿ ಸಂಸದೀಯ ಕಾರ್ಯ ನಡವಳಿಕೆಯನ್ನು ಪ್ರಾಯೇೂಗಿಕವಾಗಿ ನಡೆಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಮೂಡಿಸುವುದು ಇಂದಿನ ಅಗತ್ಯತೆಯೂ ಹೌದು. ಪ್ರಜಾಪ್ರಭುತ್ವದಲ್ಲಿ ನಾಯಕತ್ವ ಗುಣ ಬೆಳೆಸುವುದು ಶಿಕ್ಷಣದ ಮೂಲ ಉದ್ದೇಶ.ನಾಯಕತ್ವ ಪ್ರಮುಖ ಗುಣಗಳಾದ ನಮ್ರತೆ, ಸ್ವಷ್ಟತೆ, ಧೈರ್ಯ, ನಿರ್ಧಾರ ಮುಂತಾದ ಸಾಮರ್ಥ್ಯವನ್ನು ವಿದ್ಯಾರ್ಥಿ ದಿಸೆಯಲ್ಲಿಯೇ ಮೈಗೂಡಿಸಿಕೊಳ್ಳ ಬೇಕು”ಎಂದು ರಾಜಕೀಯ ವಿಶ್ಲೇಷಕ ನಿವೃತ್ತ ರಾಜ್ಯ ಶಾಸ್ತ್ರ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಎಂಜಿಎಂ.ಕಾಲೇಜು ಉಡುಪಿ ಇವರು ಅಭಿಪ್ರಾಯಿಸಿದರು. […]

ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಕೊಲೆ: ಮಹಿಳೆಯನ್ನು ಕೊಂದು ಕಸದ ಲಾರಿಗೆ ಹಾಕಿದ ದುಷ್ಕರ್ಮಿಗಳು.!

ಬೆಂಗಳೂರು: ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ಮೂಟೆಕಟ್ಟಿ ಬಿಬಿಎಂಪಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ. ಸುಮಾರು 30–35 ವರ್ಷದ ಮಹಿಳೆಯ ಮೃತದೇಹವನ್ನು ಶನಿವಾರ ತಡರಾತ್ರಿ ಆಟೊದಲ್ಲಿ ತಂದ ದುಷ್ಕರ್ಮಿಗಳು, ಮೈದಾನ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿರಿಸಿ ಪರಾರಿಯಾಗಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸ್ಥಳೀಯ ವ್ಯಕ್ತಿಯೊಬ್ಬರು […]