ಇದು El Nino ಪರಿಣಾಮ ಏಷ್ಯಾದಲ್ಲಿ ಮಳೆಯಬ್ಬರ ಯುರೋಪ್ ​-ಅಮೆರಿಕದಲ್ಲಿ ವಿಪರೀತ ತಾಪಮಾನ

ಜಾಗತಿಕವಾಗಿ ಹವಾಮಾನ ವೈಪರೀತ್ಯಗಳು ಕಂಡು ಬರುತ್ತಿವೆ. ಅಮೆರಿಕ ಮತ್ತು ಯುರೋಪ್​ನಲ್ಲಿ ಶಾಖದ ಅಲೆ ಹೆಚ್ಚುತ್ತಿವೆ.ಭಾರತ ಸೇರಿದಂತೆ ಏಷ್ಯಾದ ಹಲವು ದೇಶಗಳಲ್ಲಿ ಮಳೆ ಅಬ್ಬರ ತೀವ್ರವಾಗಿದೆ. ಆದರೆ ಇನ್ನೊಂದೆಡೆ, ಯುರೋಪ್​, ಅಮೆರಿಕದಂತಹ ಪಾಶ್ಚಿಮಾತ್ಯ ದೇಶದಲ್ಲಿ ಜನರು ಬಿಸಿಲ ಬೇಗೆಯಿಂದ ತತ್ತರಿಸುತ್ತಿದ್ದಾರೆ. ದಕ್ಷಿಣ ಏಷ್ಯಾದಲ್ಲಿ ಜನರು ಪ್ರವಾಹದಿಂದ ತತ್ತರಿಸುತ್ತಿದ್ದಾರೆ. ಈ ತಾಪಮಾನ ಜುಲೈ 19 ಮತ್ತು 23ರಂದು ಮತ್ತಷ್ಟು ಹೆಚ್ಚಲಿದೆ. ಇಟಲಿ ಮಾತ್ರವಲ್ಲ ಗ್ರೀಸ್​, ಟರ್ಕಿ, ಬ್ಲಲ್ಕಾನ್ಸ್​​ ಜನರು ನೆತ್ತಿ ಸುಡುವ ಬಿಲಿಸಿನಿಂದ ಬಳಲುತ್ತಿದ್ದಾರೆ. ಮುಂದಿನ ವಾರಗಳಲ್ಲಿ ಅನೇಕ ಸ್ಥಳೀಯ […]

ಮೆಟಾದ ಥ್ರೆಡ್ಸ್​ ಆಯಪ್ ಸರಾಸರಿ ಸಕ್ರಿಯ ಬಳಕೆದಾರರ ಅವಧಿ ಅವಧಿ ಶೇ 50ರಷ್ಟು ಕುಸಿತ

ನವದೆಹಲಿ : ಸೆನ್ಸರ್ ಟವರ್ ಡೇಟಾ ಪ್ರಕಾರ ಜುಲೈ 5 ರಂದು ಥ್ರೆಡ್ಸ್​ ಪ್ಲಾಟ್‌ಫಾರ್ಮ್‌ ಪ್ರಾರಂಭವಾದಾಗಿನಿಂದ ಅದರ ದೈನಂದಿನ ಸಕ್ರಿಯ ಬಳಕೆದಾರರ ಸಂಖ್ಯೆ ಸುಮಾರು ಶೇಕಡಾ 20 ರಷ್ಟು ಕಡಿಮೆಯಾಗಿದೆ.ಮೆಟಾ ಒಡೆತನದ ಮೈಕ್ರೊಬ್ಲಾಗಿಂಗ್ ಪ್ಲಾಟ್​ಫಾರ್ಮ್​ ಥ್ರೆಡ್ಸ್​ 150 ಮಿಲಿಯನ್ ಸೈನ್​-ಅಪ್ ದಾಟಿದೆ.ಆರಂಭದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಮೆಟಾದ ಥ್ರೆಡ್ಸ್​ ಆಯಪ್ ನಿಧಾನವಾಗಿ ಹಿಂದೆ ಬೀಳುತ್ತಿದೆ. ಆಯಪ್​ನ ಸಕ್ರಿಯ ಬಳಕೆದಾರರ ಅವಧಿ ಶೇ 50ರಷ್ಟು ಕಡಿಮೆಯಾಗಿದೆ. , ಸಿಮಿಲರ್ ವೆಬ್‌ ಡೇಟಾ ಪ್ರಕಾರ ಜಾಗತಿಕವಾಗಿ ಆಯಂಡ್ರಾಯ್ಡ್​ ಫೋನ್‌ಗಳಲ್ಲಿ ಥ್ರೆಡ್ಸ್​​ನ […]

ದಾವಣಗೆರೆ ಮತ್ತು ದಕ್ಷಿಣ ಕನ್ನಡ ,ಚಿತ್ರದುರ್ಗದಲ್ಲಿದೆ ಪ್ರಾಜೆಕ್ಟ್​​ ಕೋ ಆರ್ಡಿನೇಟರ್​ ಹುದ್ದೆ; ಅರ್ಜಿ ಸಲ್ಲಿಕೆಗೆ ಜು.28 ಕಡೆಯ ದಿನ

  ಉದ್ಯಮಗಳಿಗೆ ವ್ಯಾಪಾರ ಯೋಜನೆ ರೂಪಿಸುವಿಕೆ, ಧನಸಹಾಯ ರೂಪಿಸುವ ಮತ್ತು ಮೂಲಭೂತ ಸೌಲಭ್ಯ ಸೇರಿದಂತೆ ಆರ್ಥಿಕತೆ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಕಾರ್ಯ ನಿರ್ವಹಿಸುವ ಹುದ್ದೆ ಇದಾಗಿದೆ. ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಮತ್ತು ದಕ್ಷಿಣ ಕನ್ನಡದಲ್ಲಿ ಈ ಹುದ್ದೆಗಳು ಖಾಲಿ ಇವೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ (Entrepreneurship Development Institute of India -EDII) ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವ ಪ್ರಾಜೆಕ್ಟ್​​​​ ಅಫೀಸರ್​ ಮತ್ತು ಪ್ರಾಜೆಕ್ಟ್​​​ ಕೋ […]

ಗುಡುಗು ಸಹಿತ ಮಳೆಯಿಂದಾಗಿ ಅಮೆರಿಕದಲ್ಲಿ , 2600 ವಿಮಾನಗಳ ಸೇವೆ ರದ್ದು

ವಾಷಿಂಗ್ಟನ್​, ಅಮೆರಿಕ:ಅಮೆರಿಕದಲ್ಲಿ ಗುಡುಗು ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ವೈಪರೀತ್ಯ ಕಾರಣ ಸುಮಾರು 2,600 ವಿಮಾನಗಳು ರದ್ದಾಗಿವೆ.ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ಪ್ರಕಾರ, ಏಷ್ಯನ್ ಪ್ರದೇಶದಲ್ಲಿ 1,320 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇದಲ್ಲದೇ, ಇನ್ನೂ 8,000 ವಿಮಾನಗಳು ತಡವಾಗಿ ಚಲಿಸುತ್ತಿವೆ. ಈ ಪರಿಸ್ಥಿತಿ ವಿಶೇಷವಾಗಿ ದೇಶದ ಪೂರ್ವ ಭಾಗದಲ್ಲಿ ಇದೆ ಎಂದು ಸ್ಥಳೀಯ ಪತ್ರಿಕೆಗಳು ಹೇಳಿವೆ. ಅವುಗಳಲ್ಲಿ 350 ವಿಮಾನಗಳು ನ್ಯೂಜೆರ್ಸಿಯ ನೆವಾರ್ಕ್ ಲಿಬರ್ಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿವೆ. ಇದಲ್ಲದೇ, ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣ ಮತ್ತು […]

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿದ್ಯಾಕುಮಾರಿ ಅವರಿಗೆ ಸ್ವಾಗತ

ಉಡುಪಿ: ನೂತನವಾಗಿ ಅಧಿಕಾರವಹಿಸಿಕೊಂಡ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಸ್ವಾಗತಿಸಿ ಗೌರವಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅಪರ ಜಿಲ್ಲಾಧಿಕಾರಿ ಶ್ರೀಮತಿ ವೀಣಾ, ಕನ್ನಡ ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹ ಮೂರ್ತಿ ರಾವ್, ಭುವನಪ್ರಸಾದ ಹೆಗ್ಡೆ, ರಾಮಾಂಜಿ ಉಪಸಿತರಿದ್ದರು. ಈ ಸಂದರ್ಭದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸಹಕಾರ ಕೋರಲಾಯಿತು.