ಕುಂದಾಪ್ರ ಕನ್ನಡ: ಇಡೀ ಕುಂದಾಪ್ರಕ್ ಕುಂದಾಪ್ರವೇ ಸಡಗರದಂಗ್ ಇತ್

ಉಡುಪಿಯಿಂದ ಬಡಾಯಿ ಹ್ವಾರೆ ಸಿಕ್ಕು ಊರೇ ರಾಜ ಕುಂದವರ್ಮ ಆಳದ್ ಊರ್ ಕುಂದೇಶ್ವರ ಕಾಪಾಡ್ತ ಇಪ್ ಊರ್ ಕುಂದಾಪುರ. ಬ್ರಹ್ಮಾವರದ್ ನಂತ್ರ ಅದ್ರಲ್ಲೂ ಮಾಬುಕಳ ದಾಟ್ರ್ ಮೇಲಂತೂ ಈ ಕುಂದಾಪ್ರದ್ ಸೊಗಡ್ ಸಿಕ್ಕತ್ ಕಾಣಿ. ಇಲ್ಲಿನ್ ಜನ, ಜನ್ರ್ ಜೀವನ, ಅವ್ರ್ ಬಾಷಿ, ಅವ್ರ್ ಉಪ್ಚಾರ ಅನುಭವಿಸ್ಯೇ ಕಾಣ್ಕ್. ಕರಾವಳಿ ಬದಿಯಂಗ್ ಇದ್ದದ್ ಭೂತಾರಾಧನೆ, ಕೋಲ, ನೇಮ, ದೈವಾರಾಧನೆ, ಕಂಬಳ, ನಾಗಾರಾಧನೆ, ಕೋಳಿಪಡಿ ಹೀಂಗೆ ಎಲ್ಲಾ ಇಲ್ಲೂ ಇತ್. ಆರೆ ಇಲ್ಲಿನ್ ವಿಶೇಷ ಎಂತ ಬಲ್ರ್ಯಾ …. […]

ಅಲಾಸ್ಕಾ ಪರ್ಯಾಯ ದ್ವೀಪ ಪ್ರದೇಶದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ

ಅಲಾಸ್ಕಾ: ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ ಅಲಾಸ್ಕಾ ಪರ್ಯಾಯ ದ್ವೀಪ ಪ್ರದೇಶದಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ನಂತರ ಯುಎಸ್ ಸುನಾಮಿ ಎಚ್ಚರಿಕೆ ವ್ಯವಸ್ಥೆಯು ತೀರದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಿದೆ. ಭೂಕಂಪವು 9.3 ಕಿಮೀ (5.78 ಮೈಲುಗಳು) ಆಳದಲ್ಲಿದೆ ಎಂದು USGS ಹೇಳಿದೆ. ಎರಡು ವಾರಗಳ ಹಿಂದೆ ಅಲಾಸ್ಕಾದ ಆಂಕಾರೇಜ್‌ನಲ್ಲಿ ಲಘು ಭೂಕಂಪ ಸಂಭವಿಸಿದೆ. ಭೂಕಂಪವು ನಗರದ ದಕ್ಷಿಣಕ್ಕೆ 12 ಮೈಲುಗಳಷ್ಟು ಮತ್ತು ಈಗಲ್ ನದಿಯ ದಕ್ಷಿಣಕ್ಕೆ ಎರಡು ಮೈಲುಗಳಷ್ಟು ದೂರದಲ್ಲಿ ದಾಖಲಾಗಿದೆ. […]

ಶಕ್ತಿ ಯೋಜನೆಗೆ ಭರ್ಜರಿ ಬಲ: ಉಡುಪಿ ಜಿಲ್ಲೆಯಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರ ಪ್ರಯಾಣ; 3.62 ಕೋಟಿ ರೂ ಆದಾಯ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಉಡುಪಿ ಜಿಲ್ಲೆಯ ಸರಕಾರಿ ಬಸ್ ಗಳಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಸಾರಿಗೆ ಸಂಸ್ಥೆಗೆ ಜುಲೈ 14 ರ ವರೆಗೆ ಇದುವರೆಗೆ 3.62 ಕೋಟಿ ರೂ ಆದಾಯ ಬಂದಿದೆ. ಉಡುಪಿ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಮತ್ತು ಕುಂದಾಪುರ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ನಗರ ಸಾರಿಗೆ, ವೇಗದೂತ ಮತ್ತು ಸಾಮಾನ್ಯ ಸಾರಿಗೆ ವರ್ಗ ಈ ಎಲ್ಲಾ […]

ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗಾಗಿ ವಸತಿ ವ್ಯವಸ್ಥೆ

ಉಡುಪಿ: ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಜುಲೈ 17 ರಿಂದ 25 ರವರೆಗೆ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆಯಲಿದ್ದು, ಸದರಿ ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಈ ಕೆಳಕಂಡ ಸ್ಥಳಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ. ಗೋವಿಂದ ಕಲ್ಯಾಣ ಮಂಟಪ ಅಜ್ಜರಕಾಡು ವಾರ್ಡಿನ ಭುಜಂಗ ಪಾರ್ಕನ ಹತ್ತಿರ ದೂ.ಸಂಖ್ಯೆ:-8660793549, ಅಂಬೇಡ್ಕರ್ ಭವನ, ಆದಿಉಡುಪಿ – ದೂ.ಸಂಖ್ಯೆ:-9480843209, ನಾರಾಯಣಗುರು ಸಭಾ ಭವನ -ಬನ್ನಂಜೆ, ಕೆ.ಎಸ್.ಆರ್.ಟಿ.ಸಿ.ಬಸ್ ಸ್ಟಾಂಡ್ ಹತ್ತಿರ-ದೂ.ಸಂಖ್ಯೆ:-9481518767, ಅಂಬಲಪಾಡಿ ದೇವಸ್ಥಾನದ ಭವಾನಿ ಮಂಟಪ […]

ರಾಷ್ಟ್ರೀಯ ತೋಟಗಾರಿಕಾ ಮಂಡಳಿ ವತಿಯಿಂದ ಸಾಲ ಆಧಾರಿತ ಸಹಾಯಧನ ಸೌಲಭ್ಯ

ಉಡುಪಿ: ತೋಟಗಾರಿಕೆ ಬೆಳೆಗಳ ಉತ್ಪಾದನೆ, ಉತ್ಪಾದಕತೆ ಹೆಚ್ಚಳ, ಸಂಸ್ಕರಣೆ, ಶೇಖರಣೆ, ಸಾಗಾಣಿಕೆ ಹಾಗೂ ಮಾರುಕಟ್ಟೆ ವ್ಯವಸೆಯನ್ನು ಉತ್ತಮಗೊಳಿಸಿ ತೋಟಗಾರಿಕೆ ಉದ್ಯಮದ ಸಮಗ್ರ ಅಭಿವೃದ್ಧಿಯನ್ನು ಸುಧಾರಿಸುವ ಉದ್ದೇಶದಿಂದ ರಾಷ್ಟ್ರೀಯ ತೋಟಗಾರಿಕೆ ಮಂಡಳಿಯು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. 2 ಹೆಕ್ಟೇರ್ (5.00 ಎಕ್ರೆ) ಗಿಂತ ಹೆಚ್ಚು ಪ್ರದೇಶದಲ್ಲಿ ಹೊಸ ತೋಟಗಳ ರಚನೆಗಾಗಿ ವಿವಿಧ ಘಟಕಗಳಾದ ಸಸ್ಯ ಉತ್ಪಾದನೆ, ಪ್ರದೇಶ ವಿಸ್ತರಣೆ, ನೀರಾವರಿ, ರಸಾವರಿ, ನಿಖರ ಬೇಸಾಯ ಮುಂತಾದವುಗಳನ್ನು ಒಳಗೊಂಡ ತೋಟ ಆಭಿವೃದ್ಧಿಗಾಗಿ ಶೆ.40 ರಂತೆ ಗರಿಷ್ಠ ರೂ. 30.00 ಲಕ್ಷ […]