ನವವಧುವಿನಂತೆ ಶೃಂಗಾರಗೊಂಡ ಐತಿಹಾಸಿಕ ಹಂಪಿಯಲ್ಲಿ ಜಿ-20 ಶೃಂಗಸಭೆ

ವಿಜಯನಗರ: ಜಿ-20 ಶೃಂಗಸಭೆಗೆ ಈ ಬಾರಿಯ ಅಧ್ಯಕ್ಷೀಯ ರಾಷ್ಟ್ರ ಭಾರತವಾಗಿದೆ. ಅದಕ್ಕಾಗಿಯೇ ಅತೀ ಮುಖ್ಯವಾದ ಜಿ 20 ಶೃಂಗಸಭೆಯ ಮೂರನೇ ಪ್ರಮುಖ ಸಭೆ ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಇಂದಿನಿಂದ 16ರ ವರೆಗೆ ನಡೆಯಲಿದೆ. ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಹಲವಾರು ಉನ್ನತ ಸಭೆಗಳು ಹಂಪಿಯಲ್ಲಿ ನಡೆಯಲಿವೆ ವಿಶ್ವ ಪರಂಪರೆಯ ತಾಣವಾಗಿರುವ ಹಂಪಿ ದೇಶ ವಿದೇಶಗಳಲ್ಲಿಯೂ ಪ್ರಸಿದ್ಧಿ ಪಡೆದಿದೆ. ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಇಂದಿನಿಂದ 16 ರವರೆಗೆ ಜಿ-20 […]

BIG DADDY’‌ ಪೋಸ್ಟರ್​ ‘ಘೋಸ್ಟ್​’ ಒಡೆಯನಿಗೆ ಜನ್ಮದಿನದ ಸಂಭ್ರಮ

ಜುಲೈ 12 ಕರುನಾಡ ಚಕ್ರವರ್ತಿ ಶಿವ ರಾಜ್​​ಕುಮಾರ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆ ‘BIG DADDY’ ಎಂಬ ಸ್ಪೆಷಲ್​ ವಿಡಿಯೋ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ. ಅದಕ್ಕೂ ಮುನ್ನ ಇಂದು ನಿರ್ದೇಶಕ ಶ್ರೀನಿ ಅವರ ಹುಟ್ಟುಹಬ್ಬದ ಸಲುವಾಗಿ ‘ಬಿಗ್​ ಡ್ಯಾಡಿ’ ಫಸ್ಟ್​ ಲುಕ್​ ಬಿಡುಗಡೆ ಮಾಡಿದೆ. ಶಿವಣ್ಣ ರೈಫಲ್​ ಹಿಡಿದು ಮಾಸ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈವರೆಗೂ ಕಾಣಿಸಿದ ಹೊಸ ಅವತಾರದಲ್ಲಿ ಹ್ಯಾಟ್ರಿಕ್​ ಹೀರೋ ನಿಮ್ಮ ಮುಂದೆ ಬರಲಿದ್ದಾರೆ.ಹ್ಯಾಟ್ರಿಕ್​ ಹೀರೋ ಶಿವ ರಾಜ್​ಕುಮಾರ್​ ಮತ್ತು ನಿರ್ದೇಶಕ ಶ್ರೀನಿ […]

ಆಗಸ್ಟ್​ನಲ್ಲಿ ಎರಡನೇ ಆವೃತ್ತಿ ಆರಂಭ…ಮಹಾರಾಜ ಟ್ರೋಫಿಗೆ ಸೇರಿದ ಶಿವಮೊಗ್ಗ, ಮಂಗಳೂರು ತಂಡ

ಬೆಂಗಳೂರು: ಆಗಸ್ಟ್ 14 ರಿಂದ ಆಗಸ್ಟ್ 30, 2023ರ ವರೆಗೆ ನಡೆಯಲಿರುವ ಪಂದ್ಯಾವಳಿಯಲ್ಲಿ ಕಳೆದ ವರ್ಷದ ಚಾಂಪಿಯನ್ ಗುಲ್ಬರ್ಗ ಮಿಸ್ಟಿಕ್ಸ್, ಹುಬ್ಬಳ್ಳಿ ಟೈಗರ್ಸ್, ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರು ವಾರಿಯರ್ಸ್ ಮತ್ತು ಮಂಗಳೂರು ಹಾಗೂ ಶಿವಮೊಗ್ಗದ ಈ ವರ್ಷ ಸೇರಿಕೊಂಡ ಎರಡು ಹೊಸ ತಂಡಗಳಾಗಿವೆ. ಎಲ್ಲಾ 33 ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಮಹಾರಾಜ ಟ್ರೋಫಿ ಕೆಎಸ್​​ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ- KSCA) ಟಿ20 ಎರಡನೇ ಆವೃತ್ತಿಯೊಂದಿಗೆ ಈ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ […]

Google Playನಲ್ಲಿವೆ ಈ ಅಪಾಯಕಾರಿ ಆಯಪ್​ಗಳು, ಬಳಕೆದಾರರ ಮಾಹಿತಿ ಕದ್ದು ಚೀನಾಗೆ ರವಾನೆ

ಸ್ಯಾನ್ ಫ್ರಾನ್ಸಿಸ್ಕೋ (ಅಮೆರಿಕ) :”ನಮ್ಮ ಎಂಜಿನ್ Google Play Store ನಲ್ಲಿ ಅಡಗಿರುವ ಎರಡು ಸ್ಪೈವೇರ್​ಗಳನ್ನು ಪತ್ತೆಹಚ್ಚಿದೆ. 1.5 ಮಿಲಿಯನ್ ಬಳಕೆದಾರರ ಮೇಲೆ ಪರಿಣಾಮ ಬೀರಬಹುದಾದ ಆಯಪ್ ಇವಾಗಿವೆ. ಎರಡೂ ಅಪ್ಲಿಕೇಶನ್‌ಗಳು ಒಂದೇ ಡೆವಲಪರ್‌ನಿಂದ ತಯಾರಿಸಲ್ಪಟ್ಟಿವೆ. ಇವು ಫೈಲ್ ಮ್ಯಾನೇಜ್‌ಮೆಂಟ್ ಅಪ್ಲಿಕೇಶನ್‌ಗಳಂತೆ ಕಾಣಿಸುತ್ತವೆಯಾದರೂ ಎರಡೂ ಒಂದೇ ರೀತಿಯ ದುರುದ್ದೇಶಪೂರಿತ ನಡವಳಿಕೆಗಳನ್ನು ಹೊಂದಿವೆ” ಎಂದು ಸೈಬರ್ ಸೆಕ್ಯೂರಿಟಿ ಕಂಪನಿ Pradeo ಹೇಳಿದೆ. ಗೂಗಲ್ ಪ್ಲೇ ಸ್ಟೋರ್​ನಲ್ಲಿ ಸುಮಾರು 1.5 ಮಿಲಿಯನ್​ ಬಾರಿಗಿಂತಲೂ ಹೆಚ್ಚು ಡೌನ್ಲೋಡ್ ಆಗಿರುವ 2 ಆಯಪ್​ಗಳು […]

ಮೊದಲ ಟಿ20ಯಲ್ಲಿ ಬಾಂಗ್ಲಾ ವನಿತೆಯರನ್ನು ಮಣಿಸಿದ ಭಾರತ : ಹರ್ಮನ್​ಪ್ರೀತ್​​ ಅರ್ಧಶತಕ

ಢಾಕಾ (ಬಾಂಗ್ಲಾದೇಶ): ಶೇರ್-ಎ- ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೀಡಿದ್ದ 114 ರನ್​ನ​ ಸುಲಭ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ 3.4 ಓವರ್​ ಮತ್ತು 7 ವಿಕೆಟ್​ನಿಂದ ಭಾರತ ಗೆದ್ದುಕೊಂಡಿದೆ.ಬಾಂಗ್ಲಾದೇಶ ಪ್ರವಾಸದಲ್ಲಿರುವ ಭಾರತದ ವನಿತೆಯರ ಕ್ರಿಕೆಟ್​ ತಂಡ ನಾಯಕಿ ಹರ್ಮನ್​ಪ್ರೀತ್​ ಕೌರ್​ ಅವರ ಅರ್ಧ ಶತಕದ ನೆರವಿನಿಂದ ಮೊದಲ ಟಿ 20 ಪಂದ್ಯವನ್ನು ಗೆದ್ದುಕೊಂಡಿದೆ.ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಭರ್ಜರಿ ಜಯ ದಾಖಲಿಸಿದ್ದಾರೆ. ಬೆನ್ನತ್ತಿದ […]