ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆ: ಮಾಹಿತಿಗಾಗಿ ಸಂಪರ್ಕಿಸಿ

ಉಡುಪಿ, ಜುಲೈ 9: ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯು ಚಾಲ್ತಿಯಲ್ಲಿದ್ದು, ಈ ಯೋಜನೆಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಈ ಬಗ್ಗೆ ಯಾವುದೇ ಸಂದೇಹಗಳ ಪರಿಹಾರಕ್ಕಾಗಿ ಪುಷ್ಪ ಜೆ.ಶೆಟ್ಟಿ, ಜಿಲ್ಲಾ ಆಸ್ಪತ್ರೆ ಉಡುಪಿ ಮೊ: 7259037873, ಪ್ರಶಾಂತ್ ಜಿಲ್ಲಾ ಆಸ್ಪತ್ರೆ ಉಡುಪಿ ಮೊ: 7259037878, ಕಸ್ತೂರಿ, ತಾಲೂಕು ಆಸ್ಪತ್ರೆ ಕುಂದಾಪುರ ಮೊ: 7259021266, ಸುಜನ್ ಮಾಲಾ ತಾಲೂಕು ಆಸ್ಪತ್ರೆ ಕುಂದಾಪುರ ಮೊ: 7259037875, ಕೀರ್ತನ ತಾಲೂಕು ಆಸ್ಪತ್ರೆ ಕಾರ್ಕಳ ಮೊ:8150048366, ಶೋಭಾ ಕೆ.ಎಂ.ಸಿ ಮಣಿಪಾಲ ಮೊ: 7760999218 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.