ಬ್ರಹ್ಮಾವರ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಬಾರಕೂರು ಸತೀಶ್ ಪೂಜಾರಿ ನಿಧನ

ಉಡುಪಿ:ಬ್ರಹ್ಮಾವರ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷರಾಗಿ ಹಾಗೂ ಸಮಾಜ ಸೇವಕರಾಗಿದ್ದ ಬಾರ್ಕುರು ಸತೀಶ್ ಪೂಜಾರಿ ನಿನ್ನೆ ರಾತ್ರಿ ನಿಧನ ಹೊಂದಿದರು.