ಮೇ 3 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಬಸವ ಜಯಂತಿ ಆಚರಣೆಯು ಮೇ 3 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.