ಭಾಸ್ಕರ್ ಪಡುಬಿದ್ರಿ ಅವರಿಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ

ಉಡುಪಿ: ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಪಡೆಯುತ್ತಿರುವ ಭಾಸ್ಕರ್ ಪಡುಬಿದ್ರಿಯವರಿಗೆ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಧ್ಯಕ್ಷ ಆರ್.ಧರ್ಮಸೇನ ಇವರು ಗೌರವಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಆಡಳಿತ ಸಂಚಾಲಕ ಬಿ.ಎಮ್. ಮುನಿರಾಜುˌ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಷಕ್ಷ ಅಶೋಕ್ ಕುಮಾರ್ ಕೊಡವೂರು, ಪರಿಶಿಷ್ಟ ಜಾತಿ ವಿಭಾಗದ ಉಡುಪಿ ಜಿಲ್ಲಾ ಅಧ್ಷಕ್ಷ ಜಯ ಕುಮಾರ್ˌ ರಾಜ್ಯ ಸಮಿತಿಯ ಪದಾಧಿಕಾರಿಗಳಾದ ದಿನೇಶ್ ˌಜಿಲ್ಲಾ ಸಮಿತಿಯ ಪದಾಧಿಕಾರಿಉಮೇಶ್ ಉಪಸ್ಥಿತರಿದ್ದರು.