7 ಮಕ್ಕಳ ಕೊಲೆಗಾತಿ ಬ್ರಿಟನ್ ನರ್ಸ್‌ಗೆ ಕೋರ್ಟ್ನಿಂದ ಜೀವಾವಧಿ ಶಿಕ್ಷೆ ಆದೇಶ

ಲಂಡನ್​​​( ಯುಕೆ) : ಮಕ್ಕಳನ್ನು ಅಮಾನುಷವಾಗಿ ಕೊಲೆ ಮಾಡಿದ್ದ ಬ್ರಿಟನ್ ನರ್ಸ್‌ಗೆ ನ್ಯಾಯಾಲಯವು​ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.”ನರ್ಸ್ ಲೂಸಿ ಲೆಟ್ಬಿ (33) ಓರ್ವ ಕ್ರೂರಿ ಎಂದು ಉಲ್ಲೇಖ ಮಾಡಿರುವ ನ್ಯಾಯಾಧೀಶರು, ಇನ್ನೆಂದು ಅಕೆಯ ಬಿಡುಗಡೆಗೆ ಅವಕಾಶವಿಲ್ಲ” ಎಂದು ಹೇಳಿದ್ದಾರೆ.ಆಸ್ಪತ್ರೆಯೊಂದರಲ್ಲಿ ಏಳು ಶಿಶುಗಳ ಹತ್ಯೆ ಮಾಡಿದ ಮತ್ತು ಇತರ ಆರು ಮಕ್ಕಳನ್ನು ಹತ್ಯೆಗೆ ಯತ್ನಿಸಿದ ಬ್ರಿಟನ್ ನರ್ಸ್‌ಗೆ ಅಲ್ಲಿನ ನ್ಯಾಯಾಲಯವು​ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿರುವ […]

ಆಗಸ್ಟ್​ 23, ಸಂಜೆ 6.04 ನಿಮಿಷಕ್ಕೆ ಚಂದ್ರನ ಮೇಲೆ ಇಳಿಯುವ ‘ವಿಕ್ರಮ್​’

ನವದೆಹಲಿ : ಇನ್ನು ಮೂರೇ ದಿನಗಳಲ್ಲಿ ಭಾರತ ಐತಿಹಾಸಿಕ ದಾಖಲೆ ನಿರ್ಮಾಣಕ್ಕೆ ಸಜ್ಜಾಗಿದೆ.ಭಾರತ ಸೇರಿದಂತೆ ವಿಶ್ವವೇ ತುದಿಗಾಲ ಮೇಲೆ ನಿಂತು ಕಾಯುತ್ತಿರುವ ಚಂದ್ರಯಾನ-3 ನೌಕೆಯ ಲ್ಯಾಂಡಿಂಗ್​​ನ ದಿನ ಮತ್ತು ಸಮಯವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧಿಕೃತವಾಗಿ ಪ್ರಕಟಿಸಿದೆ.ಚಂದ್ರಯಾನ-3 ನೌಕೆಯನ್ನು ಚಂದಮಾಮನ ದಕ್ಷಿಣ ಧ್ರುವದ ಮೇಲೆ ಇಳಿಸುವ ದಿನಾಂಕ, ಮುಹೂರ್ತವನ್ನು ಇಸ್ರೋ ಅಧಿಕೃತವಾಗಿ ಘೋಷಿಸಿದೆ. ಐತಿಹಾಸಿಕ ಕ್ಷಣಗಳ ನೇರಪ್ರಸಾರ ಕೂಡ ಇರಲಿದೆ ಎಂದಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿಪಡಿಸಲಾದ ಜಾಗದಲ್ಲಿ ಚಂದ್ರಯಾನ-3 ನೌಕೆಯ ಲ್ಯಾಂಡರ್​ ಆಗಸ್ಟ್ 23 […]

‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ’ KSRTCಗೆ ಬ್ರ್ಯಾಂಡ್ ಪ್ರಶಸ್ತಿ

ಬೆಂಗಳೂರು:ಈ ಬಾರಿ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಲಭಿಸಿದ್ದು, ಕೆಎಸ್‌ಆರ್‌ಟಿಸಿ ಮುಕುಟಕ್ಕೆ ಜಾಗತಿಕ ಮನ್ನಣೆ ಸಿಕ್ಕಂತಾಗಿದೆ. ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಅತ್ಯುತ್ತಮ ಸಂಚಾರ ಸೇವೆ ಒದಗಿಸುತ್ತಿರುವ ಸಂಸ್ಥೆಗಳಲ್ಲಿ ಪ್ರಮುಖ ಸಂಸ್ಥೆಯಾಗಿರುವ ಕೆಎಸ್‌ಆರ್‌ಟಿಸಿಯನ್ನು ಪ್ರತಿ ವರ್ಷವೂ ಒಂದಿಲ್ಲೊಂದು ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ.ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಆಯ್ಕೆಯಾಗಿದೆ. ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ […]

13 ಡ್ರೋನ್ ಹೊಡೆದುರುಳಿಸಿದ ಉಕ್ರೇನ್ : ಒಡೆಸಾ ಬಂದರಿನ ಮೇಲೆ ರಷ್ಯಾ ದಾಳಿ

ಮಾಸ್ಕೋ (ರಷ್ಯಾ) :ಟೆಲಿಗ್ರಾಮ್​ ಆಯಪ್​​ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಒಡೆಸಾ ಪ್ರಾದೇಶಿಕ ಮಿಲಿಟರಿ ಆಡಳಿತದ ಮುಖ್ಯಸ್ಥ ಒಲೆಹ್ ಕಿಪರ್, ಡ್ಯಾನ್ಯೂಬ್​ನಲ್ಲಿನ ಬಂದರು ಮತ್ತು ಧಾನ್ಯ ಸಂಗ್ರಹಾಗಾರಗಳನ್ನು ಗುರಿಯಾಗಿಸಿಕೊಂಡು ರಷ್ಯಾ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ಆದರೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಉಕ್ರೇನ್‌ನ ದಕ್ಷಿಣ ಒಡೆಸಾ ಪ್ರದೇಶದಲ್ಲಿನ ಡ್ಯಾನ್ಯೂಬ್ ನದಿಯ ಬಂದರಿನ ಮೇಲೆ ರಷ್ಯಾ ಪಡೆಗಳು ರಾತ್ರೋರಾತ್ರಿ ಡ್ರೋನ್ ದಾಳಿ ನಡೆಸಿ ಬಂದರನ್ನು ಹಾನಿಗೊಳಿಸಿವೆ ಎಂದು ಉಕ್ರೇನ್ ಅಧಿಕಾರಿಯನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು […]

ಭಾರತಕ್ಕೆ ನೇಪಾಳ ಅಕ್ಕಿ, ಭತ್ತ ಮತ್ತು ಸಕ್ಕರೆ ನೀಡುವಂತೆ ಮನವಿ

ಕಠ್ಮಂಡು (ನೇಪಾಳ) : ತನ್ನ ದೇಶಕ್ಕೆ ಅಕ್ಕಿ, ಸಕ್ಕರೆ ಮತ್ತು ಭತ್ತ ನೀಡುವಂತೆ ನೇಪಾಳ ಸರ್ಕಾರ ಭಾರತಕ್ಕೆ ಪತ್ರ ಬರೆದಿದೆ. ಕಳೆದ ವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ನೇಪಾಳ ಭಾರತಕ್ಕೆ ಮನವಿ ಮಾಡಿದೆ. ತನಗೆ ಅಕ್ಕಿ, ಸಕ್ಕರೆ ಮತ್ತು ಭತ್ತ ನೀಡುವಂತೆ ನೇಪಾಳ ಸರ್ಕಾರ ಭಾರತಕ್ಕೆ ಮನವಿ ಮಾಡಿದೆ. ಭಾರತವು ತನ್ನ ಅಕ್ಕಿ ರಫ್ತಿಗೆ ನಿಷೇಧ ಹೇರಿದ ಬಳಿಕ ಜಗತ್ತಿನಲ್ಲಿ ಅಕ್ಕಿಗಾಗಿ ಹಾಹಾಕಾರ ಉಂಟಾಗಿದ್ದು, ಈಗ ನೇಪಾಳ ಅಕ್ಕಿಗಾಗಿ ಭಾರತಕ್ಕೆ ಮನವಿ ಮಾಡಿರುವುದು ಗಮನಾರ್ಹ. ಎಲ್ […]