ಡೆಸ್ಕ್ ಉದ್ಯೋಗಿಗಳಿಂದ ಕೆಲಸದಲ್ಲಿ ಶೇ 75ರಷ್ಟು AI ಬಳಕೆ

ನವದೆಹಲಿ : ಸೇಲ್ಸ್ಫೋರ್ಸ್ ಮಾಲೀಕತ್ವದ ಎಂಟರ್ಪ್ರೈಸ್ ಚಾಟ್ ಅಪ್ಲಿಕೇಶನ್ ಸ್ಲಾಕ್ ಪ್ರಕಾರ, ತಮ್ಮ ಕೆಲಸದಲ್ಲಿ AI ಅನ್ನು ಅಳವಡಿಸಿಕೊಂಡಿರುವ ಭಾರತೀಯ ಸಂಸ್ಥೆಗಳು ಅಳವಡಿಸಿಕೊಳ್ಳದ ಕಂಪನಿಗಳಿಗಿಂತ ಶೇಕಡಾ 53 ರಷ್ಟು ಹೆಚ್ಚು ಉತ್ಪಾದಕತೆಯ ಮಟ್ಟ ಹೊಂದಿವೆ ಎಂದು ವರದಿ ತೋರಿಸಿದೆ.ಸುಮಾರು 75 ಪ್ರತಿಶತದಷ್ಟು ಭಾರತೀಯ ಉದ್ಯೋಗಿಗಳು ಕೆಲಸದಲ್ಲಿ ಉತ್ಪಾದಕತೆ ಹೆಚ್ಚಿಸಲು ಕೃತಕ ಬುದ್ಧಿಮತ್ತೆ (ಎಐ) ಮತ್ತು ಸ್ವಯಂಚಾಲಿತ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಹೊಸ ವರದಿಯೊಂದು ಗುರುವಾರ ತಿಳಿಸಿದೆ.ಶೇ 75 ರಷ್ಟು ಭಾರತೀಯ ಉದ್ಯೋಗಿಗಳು ತಮ್ಮ ಕೆಲಸದಲ್ಲಿ ಕೃತಕ ಬುದ್ಧಿಮತ್ತೆ […]
`ಏಕಲವ್ಯ ಮಾದರಿ ವಸತಿ ಶಾಲೆ’ಗಳಲ್ಲಿ 5,000 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 5,000 ಕ್ಕೂ ಹೆಚ್ಚು ಟಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. EMRS TGT ಟೀಚರ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಪ್ರಕ್ರಿಯೆ ಪ್ರಾರಂಭವಾದ ನಂತರ, ಮೊದಲನೆಯದಾಗಿ, ನೀವು emrs.tribal.gov.in ಅಧಿಕೃತ ವೆಬ್ಸೈಟ್ಗೆ ಹೋಗಬೇಕು. ವೆಬ್ಸೈಟ್ನ ಮುಖಪುಟದಲ್ಲಿ ಉದ್ಯೋಗ ಅಧಿಸೂಚನೆಗಳಿಗೆ ಲಿಂಕ್ ಕ್ಲಿಕ್ ಮಾಡಿ ಮುಂದಿನ ಪುಟದಲ್ಲಿ ಕೋರಲಾದ ವಿವರಗಳೊಂದಿಗೆ ನೋಂದಣಿ ಮಾಡಬೇಕಾಗುತ್ತದೆ. ನೋಂದಣಿಯ ನಂತರ, ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಇದರ ನಂತರ, ಅರ್ಜಿ […]
35 ಸಾವಿರ ರೂಪಾಯಿ ವೇತನ, ರಾಯಚೂರು ಜಿಲ್ಲಾ ಪಂಚಾಯತಿಯಲ್ಲಿದೆ ಉದ್ಯೋಗ

ರಾಯಚೂರು ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈ ಹುದ್ದೆಗಳ ಭರ್ತಿ ನಡೆಯುತ್ತದೆ.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಹುದ್ದೆಗಳು ತಾತ್ಕಾಲಿಕವಾಗಿದ್ದು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ವಿದ್ಯಾರ್ಹತೆ : ಮಾಹಿತಿ ವಿಜ್ಞಾನ, ರಿಮೋಟ್ ಸೆನ್ಸಿಂಗ್ ಮತ್ತು ಜಿಐಎಸ್/ಜಿಇಒ ಸ್ಪೇಷಿಯಲ್ ಟೆಕ್ನಾಲಜಿ ಸೇರಿದಂತೆ ಇನ್ನಿತರ ವಿಷಯದಲ್ಲಿ ಬಿಇ, […]
ದಾವಣಗೆರೆ ಮತ್ತು ದಕ್ಷಿಣ ಕನ್ನಡ ,ಚಿತ್ರದುರ್ಗದಲ್ಲಿದೆ ಪ್ರಾಜೆಕ್ಟ್ ಕೋ ಆರ್ಡಿನೇಟರ್ ಹುದ್ದೆ; ಅರ್ಜಿ ಸಲ್ಲಿಕೆಗೆ ಜು.28 ಕಡೆಯ ದಿನ

ಉದ್ಯಮಗಳಿಗೆ ವ್ಯಾಪಾರ ಯೋಜನೆ ರೂಪಿಸುವಿಕೆ, ಧನಸಹಾಯ ರೂಪಿಸುವ ಮತ್ತು ಮೂಲಭೂತ ಸೌಲಭ್ಯ ಸೇರಿದಂತೆ ಆರ್ಥಿಕತೆ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಕಾರ್ಯ ನಿರ್ವಹಿಸುವ ಹುದ್ದೆ ಇದಾಗಿದೆ. ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಮತ್ತು ದಕ್ಷಿಣ ಕನ್ನಡದಲ್ಲಿ ಈ ಹುದ್ದೆಗಳು ಖಾಲಿ ಇವೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ (Entrepreneurship Development Institute of India -EDII) ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಫೀಸರ್ ಮತ್ತು ಪ್ರಾಜೆಕ್ಟ್ ಕೋ […]
ಆಗಸ್ಟ್ 5 ಶಿಕ್ಷಕರ ಅರ್ಹತಾ ಪರೀಕ್ಷೆ ಅರ್ಜಿ ಸಲ್ಲಿಕೆಗೆ ಕಡೆಯ ದಿನ: ಅಧಿಸೂಚನೆ ಪ್ರಕಟ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 8ನೇ ತರಗತಿಗಳಿಗೆ ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಈ ಪರೀಕ್ಷೆಯ ಅರ್ಹತೆಯನ್ನು ನಿಗದಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ನಡೆಯುವ ಈ ಕೆಎಆರ್ಟಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 5 ಕಡೆಯ ದಿನಾಂಕವಾಗಿದೆ. ಈ ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ. ಶಿಕ್ಷಕರ ಹುದ್ದೆಗಾಗಿ ಶಿಕ್ಷಣ ಇಲಾಖೆಯಿಂದ ನಡೆಸಲಾಗುವ ಕೆಎಆರ್ಟಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಕರ […]