ಉಡುಪಿ ಜನರೇ ಗಮನಿಸಿ: ದಿನನಿತ್ಯದ ತಾಜಾ ಉತ್ಪನ್ನಗಳನ್ನು ತರಲು ಹೊರಗೆ ಹೋಗುವ ಕಷ್ಟವಿಲ್ಲ: M Kart ಮಾಡುತ್ತೆ ತಾಜಾತನದ ಹೋಂ ಡೆಲಿವರಿ

ಮನೆಯಲ್ಲಿ ವಯಸ್ಸಾದವರಿದ್ದರೆ ದಿನಬಳಕೆಯ ವಸ್ತುಗಳನ್ನು ಪ್ರತೀ ದಿನವೂ ಅಂಗಡಿಗಳಿಂದ ಸೂಪರ್ ಮಾರ್ಕೆಟ್ ಗಳಿಂದ ತರುವುದು ದೊಡ್ಡ ಕಷ್ಟ, ತೀರಾ ಅರ್ಜೆಂಟ್ ಇರುವ  ತರಕಾರಿ ಸರಿಯಾದ ಸಮಯಕ್ಕೆ ಮುಗಿಯಿತೆನ್ನಿ, ಆಗ ಕೂಡಲೇ ಅಂಗಡಿಗೆ ಹೋಗುವುದರಂತೂ ಭಾರೀ ಕಷ್ಟದ ಕೆಲಸ. ಅದೂ ವಯಸ್ಸಾದವರಿಗಂತೂ ಇನ್ನೂ ಕಷ್ಟ. ಆದರೆ ಉಡುಪಿ ಜನರು ಇನ್ನು ಮುಂದೆ ಈ ಕಷ್ಟ ಪಡಬೇಕಾಗಿಲ್ಲ, ಯಾಕಂದ್ರೆ ನಿಮಗೆ ಅಗತ್ಯ ಇರುವ ಎಲ್ಲಾ ದಿನಬಳಕೆ ಉತ್ಪನ್ನಗಳನ್ನು ಮನೆಬಾಗಿಲಿಗೆ ನೀವು ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರೀತಿಯಿಂದ ತಲುಪಿಸಲು ಉಡುಪಿಯ […]

ಫೆಬ್ರವರಿ 8 ರಂದು ಶಾಂಭವೀ ಹೋಟೆಲ್ & ಕನ್ವೆನ್ನನ್ ಸೆಂಟರ್ ಅದ್ಧೂರಿ ಶುಭಾರಂಭ : ಗಣ್ಯರ ಉಪಸ್ಥಿತಿಯಲ್ಲಿ ಸಂಸ್ಥೆಯ ಲೋಕಾರ್ಪಣೆ

ಉಡುಪಿ: ಶಾಂಭವೀ ಬಿಲ್ಡರ್ಸ್ ಸಂಸ್ಥೆಯಿಂದ ಆತ್ರಾಡಿಯಲ್ಲಿ ನಿರ್ಮಾಣಗೊಂಡ ಶಾಂಭವೀ ಹೋಟೆಲ್ & ಕನ್ವೆನ್ನನ್ ಸೆಂಟರ್ ಇದರ ಉದ್ಘಾಟನಾ ಸಮಾರಂಭ ಫೆಬ್ರವರಿ 8 ರಂದು ಸಾಯಂಕಾಲ 4 ಗಂಟೆಗೆ ನೆರವೇರಲಿದೆ. ಸಭಾರಂಭದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠದ ಶ್ರೀಗಳಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಆಗಮಿಸಿ ಶುಭಾಶೀರ್ವಚನ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್ ಮಾನ್ಯ ಸಭಾಧ್ಯಕ್ಷರು, ಕರ್ನಾಟಕ ವಿಧಾನಸಭೆ,  ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ […]

Udupi: ಮಹಿಳೆಯರಿಗಾಗಿ ಏಂಜೆಲ್ಸ್ zumba ಫಿಟ್ ನೆಸ್ ಕ್ಲಾಸ್

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ರಾಜ್ ಟವರ್ಸ್ ನ 5 ನೇ ಮಹಡಿಯಲ್ಲಿ ದರ್ಪಣ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ಪ್ರತಿದಿನ ಬೆಳಗ್ಗೆ 10.30 ರಿಂದ 11.30 ಮತ್ತು ಸಂಜೆ 6.30 ರಿಂದ 7.30 ರವರೆಗೆ ಮಹಿಳೆಯರಿಗಾಗಿ zumba ಫಿಟ್ ನೆಸ್ ತರಗತಿಗಳು ನಡೆಯುತ್ತಿದ್ದು ಆಸಕ್ತರು 9380323108 ಅನ್ನು ಸಂಪರ್ಕಿಸಬಹುದು. https://instagram.com/ange_lsfitness? https://g.co/kgs/dW2VsH  

Udupi:ಮಹಿಳೆಯರಿಗಾಗಿ ಏಂಜೆಲ್ಸ್ zumba ಫಿಟ್ ನೆಸ್ ಕ್ಲಾಸ್

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ರಾಜ್ ಟವರ್ಸ್ ನ 5 ನೇ ಮಹಡಿಯಲ್ಲಿ ದರ್ಪಣ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ಪ್ರತಿದಿನ ಬೆಳಗ್ಗೆ 10.30 ರಿಂದ 11.30 ಮತ್ತು ಸಂಜೆ 6.30 ರಿಂದ 7.30 ರವರೆಗೆ ಮಹಿಳೆಯರಿಗಾಗಿ zumba ಫಿಟ್ ನೆಸ್ ತರಗತಿಗಳು ನಡೆಯುತ್ತಿದ್ದು ಆಸಕ್ತರು 9380323108 ಅನ್ನು ಸಂಪರ್ಕಿಸಬಹುದು. https://g.co/kgs/dW2VsH https://instagram.com/ange_lsfitness?igshid=MzRlODBiNWFlZA==

ಕರಾವಳಿಯ ಅಭಿಜಾತ ಕಲಾವಿದ ವಿಲಾಸ್ ನಾಯಕ್ ಕೈಯಲ್ಲಿ ಮೂಡಿದ ಪಂಜುರ್ಲಿ ದೈವ

ಬೆಂಗಳೂರು: ಇಲ್ಲಿನ ಕ್ರೈಸ್ಟ್ ಯುನಿವರ್ಸಿಟಿಯ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಕರಾವಳಿಯ ಅಭಿಜಾತ ಕಲಾವಿದ ವಿಲಾಸ್ ನಾಯಕ್ ಕುಂಚದಲ್ಲಿ ಮೂಡಿರುವ ಕಾಂತಾರದ ಪಂಜುರ್ಲಿ ದೈವ ನೋಡುಗರ ಮನವನ್ನು ಸೂರೆಗೈದಿದೆ. Exhilarating experience to create Kantara Live Art in front of a massive college audience! @shetty_rishab @hombalefilms #Kantara #Liveart #Bhootakola #Mangalore #Karnataka #India #Culture #Movies #Rishabshetty #Hombale #VilasNayak #Painting #ChristCollege #ChristUniversity pic.twitter.com/Ve0epb8U5y — Vilas Nayak (@VilasNayak) November […]