ಉಡುಪಿಯ ಸುಜ್ಞಾನ ಶಿಕ್ಷಣ‌ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಶಿಕ್ಷಣ

ಉಡುಪಿ: ಉಡುಪಿ ಪುತ್ತಿಗೆ ಮಠದ ಬಳಿ ಇರುವ ಸುಜ್ಞಾನ ಶಿಕ್ಷಣ ಸಂಸ್ಥೆಯು ಕಳೆದ 7 ವರ್ಷದಿಂದ ಸತತವಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಜೊತೆ ಜೊತೆಗೆ ಸ್ಪರ್ಧಾತ್ಮ ಶಿಕ್ಷಣವನ್ನು ನೀಡುತ್ತಿದೆ. ಈ ಶಿಕ್ಷಣ ಸಂಸ್ಥೆಯು ಪ್ರಥಮ ಪಿಯುಸಿ ಫೇಲ್ ಆದ ವಿದ್ಯಾರ್ಥಿ ಗಳಿಗೆ ನೇರವಾಗಿ ದ್ವೀತಿಯ ಪಿಯುಸಿ ಪರೀಕ್ಷೆಯನ್ನು ಬರೆಯುವ ಅವಕಾಶವನ್ನು ಕಲ್ಪಿಸಿದೆ. ಇಲ್ಲಿ ರೆಗ್ಯುಲರ್ ಕ್ಲಾಸಸ್, ಎಕ್ಸ್ಪರ್ಟ್  ಲೆಕ್ಚರ್ಸ್, ಡಿಸಿಪ್ಲಿನ್, ರಿಸಲ್ಟ್ ಓರಿಯಂಟೆಡ್ ಶಿಕ್ಷಣವನ್ನು  ನೀಡಲಾಗುವುದು. ಹಾಗೂ 8ನೇ, 9ನೇ, 10ನೇ, ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ […]

ಆಚಾರ್ಯಾಸ್‌ ಏಸ್‌: ಸುಮಂತ್‌ ಕಾರಂತ್‌, ಆದಿತ್ಯ ಎ. ರಾವ್‌ ಅವರಿಗೆ ರ್ಯಾಂಕ್

ಉಡುಪಿ, ಮೇ 7: 9ನೇ ತರಗತಿ, ಎಸೆಸೆಲ್ಸಿ, ಪಿಯುಸಿ, ಸಿಇಟಿ, ನೀಟ್, ಜೆಇಇ ಮೇನ್ಸ್‌, ಕಾಮರ್ಸ್‌ ಹಾಗೂ ಬ್ಯಾಕಿಂಗ್‌ ಪ್ರವೇಶ ಪರೀಕ್ಷೆಗಳ ಉತ್ಕೃಷ್ಟ ಫಲಿತಾಂಶಕ್ಕಾಗಿ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್‌ ಏಸ್‌ ಸಂಸ್ಥೆಯಲ್ಲಿ ತರಬೇತಿ ಪಡೆದ ಸುಮಂತ್‌ ಕಾರಂತ್‌ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್‌, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆದಿತ್ಯ ಎ. ರಾವ್‌ ರಾಜ್ಯಕ್ಕೆ 10ನೇ ರ್ಯಾಂಕ್‌ ಪಡೆದಿದ್ದಾರೆ. 10 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಸುಮಂತ್‌ ಕಾರಂತ್‌ ಮತ್ತು ಆದಿತ್ಯ ಎ. […]