Pan Card- ಪ್ಯಾನ್ ಕಾರ್ಡ್ ಸಂಬಂಧಿತ ನಿಯಮಗಳಲ್ಲಿ ಬದಲಾವಣೆ- ವ್ಯವಹಾರ ನಡೆಸುವ ಮುನ್ನ ಈ ವಿಷಯ ತಿಳಿದಿರಲಿ

ಪ್ಯಾನ್ ಕಾರ್ಡ್ (PAN Card) ಎಂದರೆ Permanent Account Number, ಇದು ಆದಾಯ ತೆರಿಗೆ ಇಲಾಖೆ ನೀಡುವ ಒಂದು ವಿಶಿಷ್ಟ ಗುರುತು ಸಂಖ್ಯೆ. ಒಬ್ಬ ವ್ಯಕ್ತಿಯ ಹಣಕಾಸು ವ್ಯವಹಾರಗಳಲ್ಲಿ ಪಾರ್ದರ್ಶಕತೆ ತರುವುದು, ತೆರಿಗೆ ವ್ಯವಸ್ಥೆಯನ್ನು ಸುವ್ಯವಸ್ಥಿತಗೊಳಿಸಲು ಹಾಗೂ ಆರ್ಥಿಕ ಅವ್ಯವಹಾರಗಳನ್ನು ತಡೆಗಟ್ಟಲು ಪ್ಯಾನ್ ಕಾರ್ಡ್ ಮುಖ್ಯ ಪಾತ್ರವಹಿಸುತ್ತದೆ. ಪ್ರಸ್ತುತ ಹೊಸ ಅದಾಯ ತೆರಿಗೆ ಕಾನೂನಿನ ಸೆಕ್ಷನ್ 159ನ್ನು (ಹಳೆಯ ಸೆಕ್ಷನ್ 114ಬಿ), ಯಂತೆ ಪ್ಯಾನ್ ಕಾರ್ಡ್ ಬಳಕೆಯ ಸಂದರ್ಭ ಹಾಗೂ ಆರ್ಥಿಕ ವ್ಯವಹಾರಗಳ ಮಿತಿಯಲ್ಲಿ ಹಲವಾರು ಬದಲಾವಣೆಗಳಾಗಿವೆ. […]
ನಿಮ್ಮ ಮರಣದ ನಂತರವೂ ನಿಮ್ಮ ಕುಟುಂಬದವರು ನೆಮ್ಮದಿಯಿಂದ ಜೀವನ ನಡೆಸಬೇಕೇ? ಪೋಸ್ಟ್ ಆಫೀಸ್ ನ ಈ ಸ್ಕೀಮ್ ಮಾಡಿಸಿ- ಇಲ್ಲದಿದ್ದರೆ ಖಂಡಿತವಾಗಿಯೂ ಪರಿತಪಿಸುತ್ತೀರಿ

ಪೋಸ್ಟ್ ಆಫೀಸ್ ಅಂತಂದ್ರೆ ಕೇವಲ ಮನೆ ಮನೆಗೆ ಅಂಚೆ, ಮನಿ ಆರ್ಡರ್ ಹಂಚುವ ಆಫೀಸ್ ಎಂಬ ಮನೋಭಾವ ಇನ್ನೂ ಹಲವರಲ್ಲಿದೆ. ಆದರೆ ಇಲ್ಲಿರುವಂತಹಾ ಲಾಭದಾಯಕ ಹಣದ ಉಳಿತಾಯ ಯೋಜನೆಗಳ ಬಗ್ಗೆ ಹೆಚ್ಚಿನವರಿಗೆ ಅರಿವಿಲ್ಲ. ಅದರಲ್ಲೂ ನಿಮ್ಮ ಮರಣಾ ನಂತರವೂ ನಿಮ್ಮ ಕುಟುಂಬದವರಿಗೆ ಹಣ ಸಿಗುವಂತಹಾ ಈ ಇನ್ಸೂರೆನ್ಸ್ ಪ್ಲಾನ್ ಬಗ್ಗೆ ನೀವು ಚಿಂತಿಸಲೇಬೇಕು. ನಿಮ್ಮ ಕುಟುಂಬದಲ್ಲಿ ನೀವೊಬ್ಬರೇ ದುಡಿಯುವವರಾಗಿದ್ರೆ ಖಂಡಿತಾ ಪೋಸ್ಟಲ್ ಲೈಫ್ ಇನ್ಸೂರೆನ್ಸ್ ನೀವು ಮಾಡಿಸಲೇಬೇಕು. ಏನಿದು ಪೋಸ್ಟಲ್ ಲೈಫ್ ಇನ್ಸೂರೆನ್ಸ್ ಗ್ರಾಮೀಣ ಜನತೆಗಾಗಿಯೇ, ಅಂಚೆ […]
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಈ ಕೆಳಕಂಡ ಜಿಲ್ಲೆಗಳಲ್ಲಿ ಓಂಬುಡ್ಸ್ ಪರ್ಸನ್ವರವರ ಹುದ್ದೆಗಳನ್ನು ಆಯ್ಕೆ ಮೂಲಕ ತುಂಬಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಓಂಬುಡ್ಪರ್ಸನ್ಸ್ ಹುದ್ದೆ ಖಾಲಿಯಿರುವ / ಖಾಲಿಯಾಗಲಿರುವ ಜಿಲ್ಲೆಗಳು ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೊಪ್ಪಳ, ಕೋಲಾರ, ಮೈಸೂರು ಮತ್ತು ಶಿವಮೊಗ್ಗ. ಅರ್ಹತೆಗಳು ಈ ಕೆಳಕಂಡ ಯಾವುದಾದರೊಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವಾನುಭವ ಹೊಂದಿರಬೇಕಾಗಿರುತ್ತದೆ. […]
ಜೀವನದಲ್ಲಿ ನಿಮ್ಮದೇ ಕಾರು ಬೇಕೆಂಬ ಕನಸು ಇದೆಯಾ? ₹10 ಲಕ್ಷದ ಕಾರನ್ನು ಕೇವಲ ₹2 ಲಕ್ಷಕ್ಕೆ ಕೊಳ್ಳುವ ಸುವರ್ಣಾವಕಾಶ—ಮಿಸ್ ಮಾಡಿಕೊಳ್ಳಬೇಡಿ!

ನಮ್ಮದೇ ಆದ ಸ್ವಂತ ಕಾರನ್ನು ಕೊಳ್ಳಬೇಕೆಂಬ ಕನಸು ಯಾರಿಗಿರಲ್ಲ ಹೇಳಿ. ಆದ್ರೆ ಹಲವರಿಗೆ ಇದು ಕೈಗೆಟುಕದ ಕನಸು. ಸೆಕೆಂಡ್ ಹ್ಯಾಂಡ್ ಕಾರ್ ಖರೀದಿ ಮಾಡಲು ಆಗದಷ್ಟು ಹಣಕಾಸಿನ ಸಮಸ್ಯೆ ಮಧ್ಯದಲ್ಲೂ ಒಂದೊಳ್ಳೆ ಕಾರ್ ಖರೀದಿ ಮಾಡೋ ಆಸೆ ಇರುವವರಿಗೆ ಇಲ್ಲಿದೆ ಸುವರ್ಣಾವಕಾಶ ಭಾರತದಲ್ಲಿ, ಹಲವು ಸರ್ಕಾರಿ ಇಲಾಖೆಗಳು ಮತ್ತು ಬ್ಯಾಂಕುಗಳು ಕಾಲಕಾಲಕ್ಕೆ ಹಳೆಯ ಕಾರುಗಳನ್ನು ಹರಾಜು ಮೂಲಕ ಮಾರಾಟ ಮಾಡುತ್ತವೆ. ಈ ಹರಾಜುಗಳಲ್ಲಿ ಕಾರುಗಳನ್ನು ಅಗ್ಗದ ದರದಲ್ಲಿ ಮಾರಾಟ ಮಾಡುವ ಕಾರಣ, ಲಾಭ ಗಳಿಸುವುದು ಅಲ್ಲ, ಬದಲಾಗಿ […]
ಪ್ರತಿ ದಿನ ₹333 ಉಳಿಸಿದ್ರೆ ₹ 17 ಲಕ್ಷ ಗಳಿಸ್ತೀರಿ :ಅಂಚೆ ಇಲಾಖೆಯ ಈ ಬೊಂಬಾಟ್ ಯೋಜನೆ ಬಗ್ಗೆ ನಿಮಗೆ ಗೊತ್ತಾ!

ನಿಮಗೆ ಕಡಿಮೆ ಸಂಬಳ ಇದ್ರೂ ಯೋಚಿಸಬೇಕಿಲ್ಲ, ಸಣ್ಣ ಹೂಡಿಕೆದಾರರಿಗೂ ಅನುಕೂಲವಾಗುವ ಒಂದು ಅದ್ಬುತ ಯೋಜನೆ ಅಂಚೆ ಇಲಾಖೆಯಲ್ಲಿದೆ. ಪೋಸ್ಟ್ ಆಫೀಸ್ನ ಈ ಸಣ್ಣ ಉಳಿತಾಯ ಯೋಜನೆಗಳಿಂದ ನೀವು ಒಳ್ಳೆಯ ಲಾಭ ಪಡೀಬಹುದು. ಬನ್ನಿ ಆ ಯೋಜನೆ ಯಾವುದು? ನಿಮಗಾಗುವ ಅನುಕೂಲವೇನು ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ. ಆರ್ ಡಿ ಮಾಡಿ ಪಡೆಯಿರಿ ಅತ್ಯುತ್ತಮ ಉಳಿತಾಯ: ‘ಮರುಕಳಿಸುವ ಠೇವಣಿ’ ಅಂದರೆ ರೆಕರಿಂಗ್ ಡೆಪಾಸಿಟ್ (RD) ಯೋಜನೆಯಲ್ಲಿ ನೀವು. ತಿಂಗಳಿಗೆ ಕೇವಲ ₹100 ರಿಂದ ಹೂಡಿಕೆ ಆರಂಭಿಸಬಹುದು. ಈ ಯೋಜನೆಯಲ್ಲಿ, ನೀವು […]