ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಈ ಕೆಳಕಂಡ ಜಿಲ್ಲೆಗಳಲ್ಲಿ ಓಂಬುಡ್ಸ್ ಪರ್ಸನ್ವರವರ ಹುದ್ದೆಗಳನ್ನು ಆಯ್ಕೆ ಮೂಲಕ ತುಂಬಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಓಂಬುಡ್ಪರ್ಸನ್ಸ್ ಹುದ್ದೆ ಖಾಲಿಯಿರುವ / ಖಾಲಿಯಾಗಲಿರುವ ಜಿಲ್ಲೆಗಳು ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೊಪ್ಪಳ, ಕೋಲಾರ, ಮೈಸೂರು ಮತ್ತು ಶಿವಮೊಗ್ಗ. ಅರ್ಹತೆಗಳು ಈ ಕೆಳಕಂಡ ಯಾವುದಾದರೊಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವಾನುಭವ ಹೊಂದಿರಬೇಕಾಗಿರುತ್ತದೆ. […]
ಜೀವನದಲ್ಲಿ ನಿಮ್ಮದೇ ಕಾರು ಬೇಕೆಂಬ ಕನಸು ಇದೆಯಾ? ₹10 ಲಕ್ಷದ ಕಾರನ್ನು ಕೇವಲ ₹2 ಲಕ್ಷಕ್ಕೆ ಕೊಳ್ಳುವ ಸುವರ್ಣಾವಕಾಶ—ಮಿಸ್ ಮಾಡಿಕೊಳ್ಳಬೇಡಿ!

ನಮ್ಮದೇ ಆದ ಸ್ವಂತ ಕಾರನ್ನು ಕೊಳ್ಳಬೇಕೆಂಬ ಕನಸು ಯಾರಿಗಿರಲ್ಲ ಹೇಳಿ. ಆದ್ರೆ ಹಲವರಿಗೆ ಇದು ಕೈಗೆಟುಕದ ಕನಸು. ಸೆಕೆಂಡ್ ಹ್ಯಾಂಡ್ ಕಾರ್ ಖರೀದಿ ಮಾಡಲು ಆಗದಷ್ಟು ಹಣಕಾಸಿನ ಸಮಸ್ಯೆ ಮಧ್ಯದಲ್ಲೂ ಒಂದೊಳ್ಳೆ ಕಾರ್ ಖರೀದಿ ಮಾಡೋ ಆಸೆ ಇರುವವರಿಗೆ ಇಲ್ಲಿದೆ ಸುವರ್ಣಾವಕಾಶ ಭಾರತದಲ್ಲಿ, ಹಲವು ಸರ್ಕಾರಿ ಇಲಾಖೆಗಳು ಮತ್ತು ಬ್ಯಾಂಕುಗಳು ಕಾಲಕಾಲಕ್ಕೆ ಹಳೆಯ ಕಾರುಗಳನ್ನು ಹರಾಜು ಮೂಲಕ ಮಾರಾಟ ಮಾಡುತ್ತವೆ. ಈ ಹರಾಜುಗಳಲ್ಲಿ ಕಾರುಗಳನ್ನು ಅಗ್ಗದ ದರದಲ್ಲಿ ಮಾರಾಟ ಮಾಡುವ ಕಾರಣ, ಲಾಭ ಗಳಿಸುವುದು ಅಲ್ಲ, ಬದಲಾಗಿ […]
ಪ್ರತಿ ದಿನ ₹333 ಉಳಿಸಿದ್ರೆ ₹ 17 ಲಕ್ಷ ಗಳಿಸ್ತೀರಿ :ಅಂಚೆ ಇಲಾಖೆಯ ಈ ಬೊಂಬಾಟ್ ಯೋಜನೆ ಬಗ್ಗೆ ನಿಮಗೆ ಗೊತ್ತಾ!

ನಿಮಗೆ ಕಡಿಮೆ ಸಂಬಳ ಇದ್ರೂ ಯೋಚಿಸಬೇಕಿಲ್ಲ, ಸಣ್ಣ ಹೂಡಿಕೆದಾರರಿಗೂ ಅನುಕೂಲವಾಗುವ ಒಂದು ಅದ್ಬುತ ಯೋಜನೆ ಅಂಚೆ ಇಲಾಖೆಯಲ್ಲಿದೆ. ಪೋಸ್ಟ್ ಆಫೀಸ್ನ ಈ ಸಣ್ಣ ಉಳಿತಾಯ ಯೋಜನೆಗಳಿಂದ ನೀವು ಒಳ್ಳೆಯ ಲಾಭ ಪಡೀಬಹುದು. ಬನ್ನಿ ಆ ಯೋಜನೆ ಯಾವುದು? ನಿಮಗಾಗುವ ಅನುಕೂಲವೇನು ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ. ಆರ್ ಡಿ ಮಾಡಿ ಪಡೆಯಿರಿ ಅತ್ಯುತ್ತಮ ಉಳಿತಾಯ: ‘ಮರುಕಳಿಸುವ ಠೇವಣಿ’ ಅಂದರೆ ರೆಕರಿಂಗ್ ಡೆಪಾಸಿಟ್ (RD) ಯೋಜನೆಯಲ್ಲಿ ನೀವು. ತಿಂಗಳಿಗೆ ಕೇವಲ ₹100 ರಿಂದ ಹೂಡಿಕೆ ಆರಂಭಿಸಬಹುದು. ಈ ಯೋಜನೆಯಲ್ಲಿ, ನೀವು […]
ಭಾರತೀಯ ಅಂಚೆ ಇಲಾಖೆಯಲ್ಲಿದೆ ಒಂದು ಭರ್ಜರಿ ವಿಮಾ ಯೋಜನೆ: ಕಡಿಮೆ ಖರ್ಚು, ಅಧಿಕ ಲಾಭ, ಇಲ್ಲಿದೆ ಮಾಹಿತಿ

ಭಾರತೀಯ ಅಂಚೆ ಇಲಾಖೆಯಲ್ಲಿಯೂ ಸಾರ್ವಜನಿಕರಿಗೆ ಅನುಕೂಲವಾಗುವ ಆರೋಗ್ಯ ವಿಮಾ ಯೋಜನೆಗಳಿವೆ. ಕಡಿಮೆ ಖರ್ಚಿನ ಆದ್ರೆ ಲಾಭದಾಯಕವಾಗಿರುವ ಒಂದು ಯೋಜನೆಯನ್ನು ಅಂಚೆ ಇಲಾಖೆ ಇದೀಗ ಪ್ರಸ್ತುತಪಡಿಸಿದೆ. ಹೌದು ಭಾರತೀಯ ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) 756 ರೂ. ನಲ್ಲಿ ರೂ. 15 ಲಕ್ಷವರೆಗೆ ಟಾಪ್-ಅಪ್ ಹೆಲ್ತ್ ಇನ್ಶೂರೆನ್ಸ್ ಲಭ್ಯವಿರುವ ಈ ಯೋಜನೆ ಇದು. ಗ್ರಾಮೀಣ ಮತ್ತು ನಗರ ಎಲ್ಲ ಜನರಿಗೂ ಈ ಯೋಜನೆ ಬೆಸ್ಟ್. ಬನ್ನಿ ಈ ಯೋಜನೆಯ ವಿವರಗಳನ್ನು ತಿಳಿದುಕೊಳ್ಳೋಣ. ಏನಿದು […]
‘ರೇಷನ್ ಕಾರ್ಡ್ ತಿದ್ದುಪಡಿ’ ಆರಂಭ

ಬೆಂಗಳೂರು : ರಾಜ್ಯ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು, ಇಂದಿನಿಂದ ಪಡಿತರ ಚೀಟಿ ತಿದ್ದುಪಡಿ ಪೋರ್ಟಲ್ ಆರಂಭಿಸಿದೆ.ನೀವು ಆನ್ಲೈನ್ನಲ್ಲಿ ಪಡಿತರ ಮಾರ್ಪಡಿಸಲು ಬಯಸಿದ್ರೆ, ನೀವು ಗ್ರಾಮ ಪಂಚಾಯಿತಿ ಕಚೇರಿ ಅಥವಾ ಬಯೋ-ಫೋಟೋ ಕೇಂದ್ರಕ್ಕೆ ಭೇಟಿ ನೀಡಬಹುದು. ಅದ್ರಂತೆ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಏನಾದ್ರು ದೋಷಗಳಿದ್ರೆ, ತಿದ್ದುಪಡಿ ಮಾಡಬಹುದು. ಆನ್ಲೈನ್ನಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅಗತ್ಯವಿರುವ ದಾಖಲೆಗಳು ಇಂತಿವೆ.! * ಹೆಸರು ಬದಲಾವಣೆಯ ಮಾಡುವಂತಿದ್ರೆ, ಅದರ ಅಫಿಡವಿಟ್ * ಎರಡೂ […]