ಕುಂದಾಪುರ-ಬೈಂದೂರಿನ ಎಲೆಕ್ಟ್ರಾನಿಕ್ ಶೋರೂಮ್ ನಲ್ಲಿ ಉದ್ಯೋಗವಕಾಶ!

ಉಡುಪಿ:ಕುಂದಾಪುರ-ಬೈಂದೂರಿನ ಅತಿದೊಡ್ಡ ಎಲೆಕ್ಟ್ರಾನಿಕ್ ಶೋರೂಮ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹 ಶೋರೂಮ್ ಸೆಲ್ಸ್ ಎಕ್ಸಿಕ್ಯೂಟಿವ್🔹ಬಿಲ್ಲಿಂಗ್ ಕ್ಲರ್ಕ್🔹ಸ್ಟೋರ್ ಕೀಪರ್🔹ಕ್ಯಾಶಿಯರ್🔹 ಅಕೌಂಟ್ಸ್ ಅಸಿಸ್ಟೆಂಟ್🔹ಡೆಲಿವರಿ ಎಕ್ಸಿಕ್ಯೂಟಿವ್🔹ಫೈನಾನ್ಸ್ ಎಕ್ಸಿಕ್ಯೂಟಿವ್ ಕುಂದಾಪುರ ಆಸು ಪಾಸಿನ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ: 9071275778, 9148688988

ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ

ನವದೆಹಲಿ: ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಮರಣದಂಡನೆಗೆ ಗುರಿಪಡಿಸಲು ಯೆಮೆನ್‌ ಜೈಲು ಅಧಿಕಾರಿಗಳು ನಿರ್ಧರಿಸಿದ್ದರು. ಕೇರಳದ ಪಾಲಕ್ಕಾಡ್‌ ಜಿಲ್ಲೆಯ ನಿಮಿಷಾ ಅವರು ತನ್ನ ಕ್ಲಿನಿಕ್‌ ಪಾಲುದಾರನಾಗಿದ್ದ ಯೆಮೆನ್‌ ದೇಶದ ಪ್ರಜೆ ತಲಾಲ್‌ ಅಬ್ದು ಮಹ್ದಿ ಎಂಬವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. 2017ರಲ್ಲಿ ಕೊಲೆ ಪ್ರಕರಣ ನಡೆದಿತ್ತು. ಯೆಮೆನ್‌ನ ವಿಚಾರಣಾ ನ್ಯಾಯಾಲಯ 2020ರಲ್ಲಿ ನಿಮಿಷಾ ಅವರಿಗೆ […]

ಭಾರತ-ಪಾಕ್ ಯುದ್ಧ, ಪಾಕ್ ನ ನಾಶ ಖಚಿತ! :ನಿಜವಾಗುತ್ತ ಬಾಬಾ ವಂಗಾ ಹೇಳಿದ್ದ ಆ ಭವಿಷ್ಯ: ಸಾಯೋ ಮೊದಲು ಇವರು ಹೇಳಿದ್ದೇನು?

ವಿಶ್ವದಾದ್ಯಂತ ತಮ್ಮ ಭವಿಷ್ಯವಾಣಿಯ ಮೂಲಕ ಇವರು ಈ ಹಿಂದೆ ಸಂಕಲನ ಮೂಡಿಸಿದ್ದರು, ಹೇಳಿದ್ದ ಬಹುತೇಕ ಭವಿಷ್ಯವಾಣಿಗಳೆಲ್ಲಾ ನಿಜವಾದಾಗ ಇಡೀ ಜಗತ್ತೇ ಇವರ ಭವಿಷ್ಯವಾಣಿಯತ್ತ ತಿರುಗಿ ನೋಡಿದ್ದರು. ಹೌದು ಅವರೇ ಬಾಬಾ ವಂಗಾ. ಇವರು ಈವರೆಗೆ ಎರಡನೆಯ ಮಹಾಯುದ್ದದಿಂದ ಹಿಡಿದು, ಅಮೇರಿಕಾ ಮೇಲಿನ ದಾಳಿ ಮತ್ತು ಇಂದಿರಾಗಾಂಧಿ ಸಾವಿನವರೆಗೆ ಹೇಳಿದ್ದ ಭವಿಷ್ಯವೆಲ್ಲಾ ನಿಜವಾಗಿದ್ದು. ಇದೀಗ ಬಾಬಾ ವಂಗಾ ಸಾಯುವ ಮುನ್ನ ಹೇಳಿದ್ದ ಭವಿಷ್ಯವಾಣಿಯ ಕುರಿತು ಚರ್ಚೆ ಶುರುವಾಗಿದೆ. ಮುಂದೊಂದು ದಿನ ಭಾರತ-ಪಾಕ್ ಯುದ್ಧ ನಡೆಯಲಿದೆ ಈ ಯುದ್ಧದಲ್ಲಿಇಸ್ಲಾಮಿಕ್ ದೇಶದ […]

ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರೀ ಗುಂಡಿನ ಚಕಮಕಿ: ಏಳು ಮಂದಿ ಪಾಕ್ ನುಸುಳುಕೋರರ  ಸದೆಬಡಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಹತ್ಯೆಗೈದಿದೆ ಎನ್ನುವ ಮಾಹಿತಿ ದೊರೆತಿದೆ.  ಉಗ್ರರು ಹಾಗೂ ಯೋಧರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಅಂದಾಜಿಸಲಾಗಿದೆ.    ಫೆಬ್ರವರಿ 4-5ರ ಮಧ್ಯರಾತ್ರಿ ಎಲ್‌ಒಸಿಯಲ್ಲಿ ಪಾಕಿಸ್ತಾನಿ ನುಸುಳುಕೋರರ ಹೊಂಚುದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತು ಮತ್ತು 2-3 ಪಾಕಿಸ್ತಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಜನರನ್ನು ಗುಂಡಿಕ್ಕಿ ಕೊಂದಿತು ಎಂದು […]

ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್: ಅಭಿಮಾನಿಗಳಿಗೆ ಶಾಕ್ ಕೊಟ್ಟಿತು ಕ್ರಿಕೆಟಿಗನ ದಿಢೀರ್ ನಿರ್ಧಾರ?

ಭಾರತ ತಂಡದ ಖ್ಯಾತ, ಕಲಾತ್ಮಕ ವೇಗಿ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ಗುಡ್ ಬೈ ಹೇಳಿದ್ದಾರೆ.ಆಸ್ಟ್ರೇಲಿಯಾದ ಟೆಸ್ಟ್ ಸರಣಿಯ ವೇಳೆ ಸುದ್ದಿಗೋಷ್ಟಿಯಲ್ಲಿ ಅವರು ಈ ನಿರ್ಧಾರ ಘೋಷಿಸಿದ್ದಾರೆ. ರವಿಚಂದ್ರನ್ ಅಶ್ವಿನ್ ಒಟ್ಟು 106 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ, 200 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಟೆಸ್ಟ್ ನಲ್ಲಿ 27246 ಎಸೆತಗಳನ್ನು ಎಸೆದು ಭರ್ಜರಿ 537 ವಿಕೆಟ್ ಉರುಳಿಸಿದ್ದಾರೆ. 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿ 156 ವಿಕೆಟ್ ಪಡೆದರೆ, 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿ 72 […]