‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ’ KSRTCಗೆ ಬ್ರ್ಯಾಂಡ್ ಪ್ರಶಸ್ತಿ

ಬೆಂಗಳೂರು:ಈ ಬಾರಿ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಲಭಿಸಿದ್ದು, ಕೆಎಸ್‌ಆರ್‌ಟಿಸಿ ಮುಕುಟಕ್ಕೆ ಜಾಗತಿಕ ಮನ್ನಣೆ ಸಿಕ್ಕಂತಾಗಿದೆ. ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಅತ್ಯುತ್ತಮ ಸಂಚಾರ ಸೇವೆ ಒದಗಿಸುತ್ತಿರುವ ಸಂಸ್ಥೆಗಳಲ್ಲಿ ಪ್ರಮುಖ ಸಂಸ್ಥೆಯಾಗಿರುವ ಕೆಎಸ್‌ಆರ್‌ಟಿಸಿಯನ್ನು ಪ್ರತಿ ವರ್ಷವೂ ಒಂದಿಲ್ಲೊಂದು ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ.ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಆಯ್ಕೆಯಾಗಿದೆ. ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ […]

13 ಡ್ರೋನ್ ಹೊಡೆದುರುಳಿಸಿದ ಉಕ್ರೇನ್ : ಒಡೆಸಾ ಬಂದರಿನ ಮೇಲೆ ರಷ್ಯಾ ದಾಳಿ

ಮಾಸ್ಕೋ (ರಷ್ಯಾ) :ಟೆಲಿಗ್ರಾಮ್​ ಆಯಪ್​​ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಒಡೆಸಾ ಪ್ರಾದೇಶಿಕ ಮಿಲಿಟರಿ ಆಡಳಿತದ ಮುಖ್ಯಸ್ಥ ಒಲೆಹ್ ಕಿಪರ್, ಡ್ಯಾನ್ಯೂಬ್​ನಲ್ಲಿನ ಬಂದರು ಮತ್ತು ಧಾನ್ಯ ಸಂಗ್ರಹಾಗಾರಗಳನ್ನು ಗುರಿಯಾಗಿಸಿಕೊಂಡು ರಷ್ಯಾ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ಆದರೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಉಕ್ರೇನ್‌ನ ದಕ್ಷಿಣ ಒಡೆಸಾ ಪ್ರದೇಶದಲ್ಲಿನ ಡ್ಯಾನ್ಯೂಬ್ ನದಿಯ ಬಂದರಿನ ಮೇಲೆ ರಷ್ಯಾ ಪಡೆಗಳು ರಾತ್ರೋರಾತ್ರಿ ಡ್ರೋನ್ ದಾಳಿ ನಡೆಸಿ ಬಂದರನ್ನು ಹಾನಿಗೊಳಿಸಿವೆ ಎಂದು ಉಕ್ರೇನ್ ಅಧಿಕಾರಿಯನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು […]

ಭಾರತಕ್ಕೆ ನೇಪಾಳ ಅಕ್ಕಿ, ಭತ್ತ ಮತ್ತು ಸಕ್ಕರೆ ನೀಡುವಂತೆ ಮನವಿ

ಕಠ್ಮಂಡು (ನೇಪಾಳ) : ತನ್ನ ದೇಶಕ್ಕೆ ಅಕ್ಕಿ, ಸಕ್ಕರೆ ಮತ್ತು ಭತ್ತ ನೀಡುವಂತೆ ನೇಪಾಳ ಸರ್ಕಾರ ಭಾರತಕ್ಕೆ ಪತ್ರ ಬರೆದಿದೆ. ಕಳೆದ ವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ನೇಪಾಳ ಭಾರತಕ್ಕೆ ಮನವಿ ಮಾಡಿದೆ. ತನಗೆ ಅಕ್ಕಿ, ಸಕ್ಕರೆ ಮತ್ತು ಭತ್ತ ನೀಡುವಂತೆ ನೇಪಾಳ ಸರ್ಕಾರ ಭಾರತಕ್ಕೆ ಮನವಿ ಮಾಡಿದೆ. ಭಾರತವು ತನ್ನ ಅಕ್ಕಿ ರಫ್ತಿಗೆ ನಿಷೇಧ ಹೇರಿದ ಬಳಿಕ ಜಗತ್ತಿನಲ್ಲಿ ಅಕ್ಕಿಗಾಗಿ ಹಾಹಾಕಾರ ಉಂಟಾಗಿದ್ದು, ಈಗ ನೇಪಾಳ ಅಕ್ಕಿಗಾಗಿ ಭಾರತಕ್ಕೆ ಮನವಿ ಮಾಡಿರುವುದು ಗಮನಾರ್ಹ. ಎಲ್ […]

ಆಧ್ಯಾತ್ಮಿಕ ಪ್ರವಾಸದಲ್ಲಿ ರಜನಿಕಾಂತ್​ – ಬದ್ರಿನಾಥ್ ದೇವಸ್ಥಾನದಲ್ಲಿ ವಿಶೇಷ ಪೂಜೆ

ಭಾರತದ, ವಿಶೇಷವಾಗಿ ದಕ್ಷಿಣ ಚಿತ್ರರಂಗದ ಸೂಪರ್​ ಸ್ಟಾರ್ ರಜನಿಕಾಂತ್​ ಅವರು ಸದ್ಯ ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ.ತಮ್ಮ ಬಹುನಿರೀಕ್ಷಿತ ಜೈಲರ್​ ಸಿನಿಮಾದ ಬಿಡುಗಡೆಗೂ ಮುನ್ನ ಹಿಮಾಲಯ ಪ್ರವಾಸ ಕೈಗೊಂಡರು. ಇದೀಗ ಪ್ರಸಿದ್ಧ ಪುಣ್ಯಕ್ಷೇತ್ರ ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.ಇಂದು ಸೂಪರ್​ ಸ್ಟಾರ್ ರಜನಿಕಾಂತ್​ ಅವರು ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ: ಇಂದು ಬೆಳಗ್ಗೆ ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಸೂಪರ್​ ಸ್ಟಾರ್​ ಅವರನ್ನು ಬದ್ರಿನಾಥ್ – ಕೇದಾರನಾಥ ದೇವಾಲಯ […]

ಎಕ್ಸ್​ ಮರುನಾಮಕರಣದ ನಂತರ ಕಚೇರಿಯಲ್ಲಿನ ಹಳೆಯ ಲೋಗೊ, ನೇಮ್​ಬೋರ್ಡ್​ ಹರಾಜಿಗಿಟ್ಟ ಮಸ್ಕ್!

ಸ್ಯಾನ್ ಫ್ರಾನ್ಸಿಸ್ಕೋ: ಟ್ವಿಟರ್​​ಗೆ ಎಕ್ಸ್ ಎಂದು ಮರುನಾಮಕರಣ ಮಾಡಿದ ಕೆಲವೇ ವಾರಗಳ ನಂತರ ಮಸ್ಕ್​​ ಟ್ವಿಟರ್​​ ಹೆಸರು ಲೋಗೊ ಇರುವ ಎಲ್ಲ ವಸ್ತುಗಳನ್ನು ಕಚೇರಿಯಿಂದ ಆಚೆ ದಬ್ಬುತ್ತಿದ್ದಾರೆ. ‘ಟ್ವಿಟರ್ ರೀಬ್ರಾಂಡಿಂಗ್: ಸ್ಮರಣಿಕೆಗಳು, ಕಲಾತ್ಮಕ ವಸ್ತುಗಳು, ಕಚೇರಿ ಸ್ವತ್ತುಗಳು ಮತ್ತು ಇನ್ನೂ ಹಲವಾರು ವಸ್ತುಗಳ ಹರಾಜು!’ (‘Twitter Rebranding: Online Auction Featuring Memorabilia, Art, Office Assets & More!’) ಎಂಬ ಹರಾಜು ಬಿಡ್ಡಿಂಗ್ ಸೆಪ್ಟೆಂಬರ್ 12 ರಂದು ಪ್ರಾರಂಭವಾಗಲಿದ್ದು, ಎರಡು ದಿನಗಳಲ್ಲಿ ಮುಗಿಸಲು ಯೋಜಿಸಲಾಗಿದೆ ಎಂದು […]