ಟೈಪಿಸ್ಟ್​, ಜವಾನ ಹುದ್ದೆಗಳ ಭರ್ತಿ : ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರ ಲಿಪಿಗಾರ, ಜವಾನ ಸೇರಿದಂತೆ ಒಟ್ಟು 54 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಟೈಪಿಸ್ಟ್​, ಸ್ಟೆನೋಗ್ರಾಫರ್​, ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ. ಅಧಿಸೂಚನೆ ಹುದ್ದೆ ವಿವರ: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ […]

ಇಂಜಿನಿಯರ್​ ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : KIOCL ನೇಮಕಾತಿ

ಬೆಂಗಳೂರಿನ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್​​ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಚೇರಿಯಲ್ಲಿ ನೇಮಕಾತಿ ನಡೆಯಲಿದೆ. ಒಟ್ಟು 14 ಹುದ್ದೆಗಳಿವೆ. ಆಸಕ್ತ, ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್​​ನಲ್ಲಿ ಖಾಲಿ ಇರುವ ಇಂಜಿನಿಯರ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅಧಿಸೂಚನೆ ಹುದ್ದೆಗಳ ವಿವರ: ಎಕ್ಸಿಕ್ಯುಟಿವ್​ ಕಂಪನಿ ಸೆಕ್ರೆಟರಿ – ಪದವಿ ಆಫೀಸರ್​/ ಬ್ಯುಸಿನೆಸ್​ ಡೆವಲ್ಮೆಂಟ್​ ಆಫೀಸರ್​​ ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ, ಎಂಬಿಎ ಇಂಜಿನಿಯರ್​​ ಬಿಇ ಅಥವಾ […]

150 ಹುದ್ದೆಗಳಿಗೆ ನೇಮಕಾತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

ಕರ್ನಾಟಕ ಸರ್ಕಾರದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ಎರಡು ವರ್ಷಗಳ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆಯನ್ನು ವರ್ಷದಿಂದ ವರ್ಷಕ್ಕೆ ಮಾಡಲಾಗುವುದು. ಈ ಬಗ್ಗೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಎರಡು ವರ್ಷಗಳ ಅವಧಿಗೆ ಈ ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆಯನ್ನು ವರ್ಷದಿಂದ […]

16 ನೌಕರರನ್ನು ವಜಾಗೊಳಿಸಿದ ಟಿಸಿಎಸ್ : ಉದ್ಯೋಗಕ್ಕಾಗಿ ಲಂಚ

ಬೆಂಗಳೂರು : ಕೆಲಸಕ್ಕಾಗಿ ಲಂಚ ಪಡೆದ ಆರೋಪಗಳ ಬಗ್ಗೆ ತನಿಖೆ ನಡೆಸಿದ ನಂತರ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) 16 ಉದ್ಯೋಗಿಗಳನ್ನು ವಜಾಗೊಳಿಸಿದೆ ಮತ್ತು ಆರು ಸಿಬ್ಬಂದಿ ನೇಮಕಾತಿ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿದೆ.ಈ ಬಗ್ಗೆ ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ಮಾಹಿತಿ ನೀಡಿರುವ ಕಂಪನಿ, “ತನಿಖೆಯಲ್ಲಿ 19 ಉದ್ಯೋಗಿಗಳು ಲಂಚ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ ಮತ್ತು ಇಲ್ಲಿ ವಿವರಿಸಿದಂತೆ ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಕಂಪನಿಯ ನಿಯಮಾವಳಿಗಳ ಉಲ್ಲಂಘನೆಗಾಗಿ 16 ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಲಾಗಿದೆ ಮತ್ತು ಮೂವರು […]

ಪದವಿ ಆದವರಿಗೆ ಚಾನ್ಸ್​​​ : ಬೀದರ್​ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿಇಲಾಖೆಯಲ್ಲಿ ಉದ್ಯೋಗಾವಕಾಶ

ಬೀದರ್​ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೋಷಣ್​ ಅಭಿಯಾನ ಯೋಜನೆ ಅಡಿ ಈ ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಒಟ್ಟು 3 ಹುದ್ದೆಗಳ ಭರ್ತಿ ನಡೆಸಲಾಗುವುದು. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರದ ಪೋಷಣ್​​ ಯೋಜನೆಗೆ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ.ಹುದ್ದೆ ವಿವರ ನೋಡುವುದಾದರೆ: ಬೀದರ್​ನಲ್ಲಿ ಜಿಲ್ಲಾ ಪಟ್ಟದಲ್ಲಿ […]