ಉಡುಪಿ: ಪ್ರತಿಷ್ಠಿತ ಆಯುರ್ವೇದ ತಯಾರಿಕಾ ಘಟಕಕ್ಕೆ ಯುವಕರು ಬೇಕಾಗಿದ್ದಾರೆ.ಹಾಗೂ ಕ್ವಾಲಿಟಿ ಕಂಟ್ರೋಲ್ ಇನ್ಚಾರ್ಜ್ ಹುದ್ದೆಗೆ ಯುವತಿಯರು ಬೇಕಾಗಿದ್ದಾರೆ.

ಉಡುಪಿ:ಉಡುಪಿಯ ಕಲ್ಯಾಣಪುರದಲ್ಲಿರುವ ಪ್ರತಿಷ್ಠಿತ ಆಯುರ್ವೇದ ತಯಾರಿಕಾ ಘಟಕಕ್ಕೆ ಯುವಕರು ಬೇಕಾಗಿದ್ದಾರೆ.ವಿದ್ಯಾರ್ಹತೆ: ಎಸ್. ಎಸ್. ಎಲ್. ಸಿ ಉತ್ತೀರ್ಣ ಹಾಗೂ ಕ್ವಾಲಿಟಿ ಕಂಟ್ರೋಲ್ ಇನ್ ಚಾರ್ಜ್ ಕೆಲಸಕ್ಕೆ ಯುವತಿಯರು ಬೇಕಾಗಿದ್ದಾರೆ. ವಿದ್ಯಾರ್ಹತೆ: ಬಿಎಸ್ಸಿ ಇನ್ ಬೋಟಾನಿ ಜೂಲೋಜಿ ಮತ್ತು ಕೆಮಿಸ್ಟ್ರಿ (BSc in Botany Zoology and chemistry).PF, ESI ಸೌಲಭ್ಯವಿದೆ. ಉಡುಪಿ ಬ್ರಹ್ಮಾವರ ಆಸುಪಾಸಿನವರಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9880029841,9480642125

ಶೃಂಗೇರಿ ಕೃಷಿ ಇಲಾಖೆಯಲ್ಲಿದೆ ಉದ್ಯೋಗಾವಕಾಶ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಶೃಂಗೇರಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಶೃಂಗೇರಿ ತಾಲ್ಲೂಕಿನಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನವಾಗಿರುತ್ತದೆ. ಆಸಕ್ತರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಇರಬೇಕು. ಈ ಎಲ್ಲಾ ಕ್ವಾಲಿಫಿಕೇಶನ್‌ಗಳು ಇದ್ದ ಅಭ್ಯರ್ಥಿಗಳು ತಡಮಾಡದೇ ಅಪ್ಲೈ ಮಾಡಿ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಆತ್ಮ ವಿಭಾಗದ […]

ಉಡುಪಿಯ ಪ್ರಸಿದ್ಧ ಖಾಸಗಿ ಸಂಸ್ಥೆಯಲ್ಲಿ ಬೇಕಾಗಿದ್ದಾರೆ.

ಉಡುಪಿ:ಉಡುಪಿಯ ಪ್ರಸಿದ್ಧ ಖಾಸಗಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ◾ ಕಸ್ಟಮರ್ ರಿಲೇಷನ್ಶಿಪ್ ಎಕ್ಸಿಕ್ಯೂಟಿವ್ – (ಮಹಿಳೆ) (ಕನಿಷ್ಠ 1 ವರ್ಷ ಅನುಭವ ಹೊಂದಿರಬೇಕು.) ◾ಕಂಟೆಂಟ್ ರೈಟರ್ (1 ವರ್ಷ ಅನುಭವ ಹೊಂದಿರಬೇಕು.) ಆಕರ್ಷಕ ವೇತನವಿದೆ. ಆಸಕ್ತಿ ಇರುವವರು ಸಂಪರ್ಕಿಸಿ:9448379989

ಉಡುಪಿ:ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 […]