Udupi: ಮಹಿಳೆಯರಿಗಾಗಿ ಏಂಜೆಲ್ಸ್ zumba ಫಿಟ್ ನೆಸ್ ಕ್ಲಾಸ್

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ರಾಜ್ ಟವರ್ಸ್ ನ 5 ನೇ ಮಹಡಿಯಲ್ಲಿ ದರ್ಪಣ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ಪ್ರತಿದಿನ ಬೆಳಗ್ಗೆ 10.30 ರಿಂದ 11.30 ಮತ್ತು ಸಂಜೆ 6.30 ರಿಂದ 7.30 ರವರೆಗೆ ಮಹಿಳೆಯರಿಗಾಗಿ zumba ಫಿಟ್ ನೆಸ್ ತರಗತಿಗಳು ನಡೆಯುತ್ತಿದ್ದು ಆಸಕ್ತರು 9380323108 ಅನ್ನು ಸಂಪರ್ಕಿಸಬಹುದು. https://instagram.com/ange_lsfitness? https://g.co/kgs/dW2VsH  

Udupi:ಮಹಿಳೆಯರಿಗಾಗಿ ಏಂಜೆಲ್ಸ್ zumba ಫಿಟ್ ನೆಸ್ ಕ್ಲಾಸ್

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ರಾಜ್ ಟವರ್ಸ್ ನ 5 ನೇ ಮಹಡಿಯಲ್ಲಿ ದರ್ಪಣ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ಪ್ರತಿದಿನ ಬೆಳಗ್ಗೆ 10.30 ರಿಂದ 11.30 ಮತ್ತು ಸಂಜೆ 6.30 ರಿಂದ 7.30 ರವರೆಗೆ ಮಹಿಳೆಯರಿಗಾಗಿ zumba ಫಿಟ್ ನೆಸ್ ತರಗತಿಗಳು ನಡೆಯುತ್ತಿದ್ದು ಆಸಕ್ತರು 9380323108 ಅನ್ನು ಸಂಪರ್ಕಿಸಬಹುದು. https://g.co/kgs/dW2VsH https://instagram.com/ange_lsfitness?igshid=MzRlODBiNWFlZA==

ಕರಾವಳಿಯ ಅಭಿಜಾತ ಕಲಾವಿದ ವಿಲಾಸ್ ನಾಯಕ್ ಕೈಯಲ್ಲಿ ಮೂಡಿದ ಪಂಜುರ್ಲಿ ದೈವ

ಬೆಂಗಳೂರು: ಇಲ್ಲಿನ ಕ್ರೈಸ್ಟ್ ಯುನಿವರ್ಸಿಟಿಯ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಕರಾವಳಿಯ ಅಭಿಜಾತ ಕಲಾವಿದ ವಿಲಾಸ್ ನಾಯಕ್ ಕುಂಚದಲ್ಲಿ ಮೂಡಿರುವ ಕಾಂತಾರದ ಪಂಜುರ್ಲಿ ದೈವ ನೋಡುಗರ ಮನವನ್ನು ಸೂರೆಗೈದಿದೆ. Exhilarating experience to create Kantara Live Art in front of a massive college audience! @shetty_rishab @hombalefilms #Kantara #Liveart #Bhootakola #Mangalore #Karnataka #India #Culture #Movies #Rishabshetty #Hombale #VilasNayak #Painting #ChristCollege #ChristUniversity pic.twitter.com/Ve0epb8U5y — Vilas Nayak (@VilasNayak) November […]

ವೆಬ್ ಸೀರೀಸ್ ಸಾಕು, ಸಿನಿಮಾ ಬೇಡ, ಮಿಸ್ ವರ್ಲ್ಡ್ ಕಿರೀಟ ಬೇಕು: ಮಿಸ್ ಇಂಡಿಯಾ ಸಿನಿ ಶೆಟ್ಟಿ

ಉಡುಪಿ: ಮಿಸ್‌ ಇಂಡಿಯಾ ಆಗಿ ಆಯ್ಕೆಯಾದ ನಂತರ ಸೋಮವಾರ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಸಿನಿ ಶೆಟ್ಟಿ ಅವರನ್ನು ಬಂಟರ ಸಂಘದ ವತಿಯಿಂದ ಅಲಂಕೃತಗೊಂಡ ತೆರೆದ ವಾಹನದಲ್ಲಿ ಚೆಂಡೆ, ಕೊಂಬು, ವಾದ್ಯಘೋಷಗಳೊಂದಿಗೆ ಮೆರವಣಿಗೆಯೊಂದಿಗೆ ಸ್ವಾಗತಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿನಿ ಶೆಟ್ಟಿ, ವೆಬ್‌ ಸೀರೀಸ್‌ಗಳಲ್ಲಿ ನಟಿಸಿರುವುದರಿಂದ ನಟನೆಯ ಅನುಭವ ಇದೆ. ಸದ್ಯ ಸಿನಿಮಾದಲ್ಲಿ ನಟಿಸುವ ಗುರಿ ಇಲ್ಲ. ನನ್ನ ಮುಂದಿನ ಕನಸು ಮಿಸ್ ವರ್ಲ್ಡ್ ಕಿರೀಟವನ್ನು ಮುಡಿಗೇರಿಸಿಕೊಳ್ಳುವುದು ಎಂದಿದ್ದಾರೆ. ತುಳು ನನ್ನ ಮಾತೃ ಭಾಷೆ, ತುಳುವಿನಲ್ಲಿ […]

ಅಂದಿನ ದೀಪಾವಳಿ ಹೀಗಿತ್ತು, ಇಂದಿನ ದೀಪಾವಳಿ ಹೀಗುಂಟು: ದೀಪಾವಳಿಯ ಒಂದು ಅವಲೋಕನವಿದು

ಡಾ. ಪರಶುರಾಮ ಕಾಮತ್ ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ಸುಮಾರು ಎರಡು ದಶಕಗಳ ಹಿಂದಿನ ದೀಪಾವಳಿ ಆಚರಣೆಯ ಸೊಗಡು ಇಂದು ಎಲ್ಲೋ ಮಾಯವಾದಂತೆ ಕಾಣಿಸುತ್ತಿದೆ. ಅಂದಿನ ದಿನಗಳಲ್ಲಿ ಅವಿಭಕ್ತ ಕುಟುಂಬಗಳಿದ್ದವು. ಹೀಗಾಗಿ ಮನೆ ತುಂಬಾ ಸದಸ್ಯರು, ಅವರೊಳಗಿನ ಅವಿನಾಭಾವ ಸಂಬಂಧ ಕುಟುಂಬದ ಒಗ್ಗಟ್ಟಿಗೆ ಸಹಕಾರಿಯಾಗಿತ್ತು. ದೀಪಾವಳಿಯಂದು ಮನೆಯವರೆಲ್ಲರೂ ಸಕ್ರೀಯವಾಗಿ ಭಾಗವಹಿಸುವ ಮೂಲಕ ಹಬ್ಬದ ಆಚರಣೆಗೆ ವಿಶೇಷ ಮೆರುಗನ್ನು ನೀಡುತ್ತಿದ್ದರು. ಇಂದಿನ ವಿಭಕ್ತ ಕುಟುಂಬಗಳಲ್ಲಿ ತಂದೆ ತಾಯಿ ಮತ್ತು ಮಕ್ಕಳು ಮಾತ್ರವಿರುವುದರಿಂದ ತಕ್ಕ ಮಟ್ಟಿನಲ್ಲಿ ದೀಪಾವಳಿಯ ಆಚರಣೆ […]