ಕಾರ್ಕಳ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ವತಿಯಿಂದ ಅರ್ಹ ಜನರಿಗೆ ಬಟ್ಟೆ ವಿತರಣಾ ಕಾರ್ಯಕ್ರಮ

ಕಾರ್ಕಳ: ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್‌ನಲ್ಲಿ ೭೪ನೇ ಸ್ವಾತಂತ್ರೋತ್ಸವದ ಅಂಗವಾಗಿ 74ಕ್ಕೂ ಜಾಸ್ತಿ ಅರ್ಹ ಜನರಿಗೆ ಮತಬೇಧವಿಲ್ಲದೇ ಉಚಿತ ಬಟ್ಟೆ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಕಾರ್ಕಳ ಪುರಸಭಾ ಸದಸ್ಯ, ಮುಸ್ಲಿಂ ಜಮಾತ್ ಅಧ್ಯಕ್ಷರಾದ ಜನಾಬ್ ಅಶ್ಪಕ್ ಅಹ್ಮದ್‌ ಮಾತನಾಡಿ, ಪೂರ್ಣಿಮಾ ಸಮೂಹ ಸಂಸ್ಥೆಗಳ ಸ್ಥಾಪಕ ಪಾಂಡುರಂಗ ಪ್ರಭುಗಳ ಸೇವೆಯನ್ನು ಮುಂದುವರಿಸುತ್ತಿರುವ ಪೂರ್ಣಿಮಾ ಸಿಲ್ಕ್ಸ್‌ನ ರವಿಪ್ರಕಾಶ್ ಪ್ರಭು ದಂಪತಿಗಳ ಕಾರ್ಯವನ್ನು ಅಭಿನಂದಿಸಿದರು. ಇನ್ನೋರ್ವ ಮುಖ್ಯ ಅತಿಥಿ ಕಾರ್ಕಳ ಗ್ರಾಮಾಂತರ ಅರಕ್ಷಕ ಠಾಣಾ ನಿರೀಕ್ಷಕರಾದ ನಾಸೀರ್ ಹುಸೇನ್‌ […]

ಡಾ ।ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಪ್ರಕೃತಿ ಮಡಿಲಲ್ಲಿರೋ ಈ ಕಾಲೇಜಲ್ಲಿ ವಿದ್ಯಾರ್ಥಿ ವಿಕಸನಕ್ಕೆ ಎಲ್ಲವೂ  ಉಂಟು !

ಕುಂದಾಪುರ: ಕುಂದಾಪುರದ  ಡಾ ।ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಾರಾಹಿಯ  ಮನಮೋಹಕ ಪ್ರಕೃತಿಯ ಮಡಿಲಿನಲ್ಲಿ ಕಂಗೊಳಿಸುತ್ತಿರುವ ಸುಂದರ ಶೈಕ್ಷಣಿಕ ಸಂಸ್ಥೆ. ಮೌಲ್ಯಯುತ ಶಿಕ್ಷಣದ ಜೊತೆಜೊತೆಗೆ ಜೀವನಕ್ಕೆ ಅಗತ್ಯವಾದ ವಿವಿಧ ಕ್ಷೇತ್ರಗಳ ಶಿಕ್ಷಣವನ್ನೂ ನೀಡುತ್ತಿರುವ ಈ ಸಂಸ್ಥೆ ನೂರಾರು ವಿದ್ಯಾರ್ಥಿಗಳಿಗೆ ಬದುಕಿನ ದಾರಿಯನ್ನು ತೋರಿಸಿದೆ. ಸಾರ್ವಜನಿಕ ವಲಯದಲ್ಲೂ ಈ ಕಾಲೇಜಿಗೆ ಮಹತ್ತರವಾದ ಮನ್ನಣೆಗಳು ದೊರಕುತ್ತಿವೆ . ♦ ಸಂಸ್ಥೆಯ ವಿಶೇಷಗಳು ಹೀಗಿವೆ: ಡಾ ।ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಶೈಕ್ಷಣಿಕ ವರ್ಷ  ಆರಂಭಿಸಿದ ವಿವಿಧ […]

ಉಡುಪಿಯ ವಿದ್ಯಾ ಟ್ಯುಟೋರಿಯಲ್ ಕಾಲೇಜು: ದಾಖಲಾತಿ ಶುರು

ಉಡುಪಿ : ಸಿಟಿ ಬಸ್‌ನಿಲ್ದಾಣ ಬಳಿಯ ಸಿಲ್ಕ್ಹೀನಾ ಬಿಲ್ಡಿಂಗ್‌ನಲ್ಲಿರುವ ವಿದ್ಯಾ ಟ್ಯುಟೋರಿಯಲ್ ಕಾಲೇಜಿನಲ್ಲಿ ಎಸೆಸೆಲ್ಸಿ, ಪಿಯುಸಿ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಪ್ರಥಮ ಪಿಯುಸಿ ಅನುತ್ತೀರ್ಣ ರಾದವರು ಅಥವಾ ಎಸೆಸೆಲ್ಸಿ ಉತ್ತೀರ್ಣರಾದವರು ನೇರವಾಗಿ ದ್ವಿ.ಪಿಯುಸಿ ಮಾಡಬಹುದು. ಪ್ರಥಮ ಪಿಯುಸಿಯ ಬೇಸಿಕ್‌ ಬೋಧಿಸಿದ ಅನಂತರ ದ್ವಿ.ಪಿಯುಸಿಯ ಪಾಠವನ್ನು ಆರಂಭಿಸಲಾಗುವುದು. ಅನುಭವಿ ಶಿಕ್ಷಕರನ್ನೊಳಗೊಂಡ ಸಂಸ್ಥೆ ಪ್ರತೀವರ್ಷ ಉತ್ತಮ ಫ‌ಲಿತಾಂಶ ದಾಖಲಿಸುತ್ತಿದೆ. 7, 8, 9ನೇ ತರಗತಿಯಲ್ಲಿ ಅನು ತ್ತೀರ್ಣರಾದವರು ನೇರವಾಗಿ ಎಸೆಸೆಲ್ಸಿ ಮಾಡಬಹುದು. ಟ್ಯೂಷನ್‌ ವಿಭಾಗದಲ್ಲಿ ಪ್ರಥಮ ಪಿಯುಸಿಯ ಪಿಸಿಎಂಬಿ, ಪ್ರಥಮ, […]

ಕುಂದಾಪುರದಲ್ಲಿ ಪ್ರಕಾಶ್ ಎಲೆಕ್ಟ್ರಿಕಲ್ಸ್ ಬೃಹತ್ ಶೋರೂಂ ಉದ್ಘಾಟನೆ

ಕುಂದಾಪುರ :ಕರ್ನಾಟಕದಲ್ಲಿಯೇ ಪ್ರಥಮ ಹಾಗೂ ಭಾರತದಲ್ಲಿ 5ನೇ ಅತೀ ದೊಡ್ಡ ಎಲೆಕ್ಟ್ರಿಕಲ್ ಟ್ರೇಡಿಂಗ್‌ ಮತ್ತು ಸರ್ವೀಸ್‌ನಲ್ಲಿ ಹೆಸರುವಾಸಿಯಾಗಿರುವ ಪ್ರಕಾಶ್‌ ಎಲೆಕ್ಟ್ರಿಕಲ್ಸ್ ನ ಅತೀ ದೊಡ್ಡ  ಶೋ ರೂಂ ಶುಕ್ರವಾರ ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯ ಕಾಂಚನ್‌ ಟವರ್ ನಲ್ಲಿ ಅದ್ದೂರಿ ಶುಭಾರಂಭಗೊಂಡಿದೆ. ಸಂಸ್ಥೆಯ ಪಾಲುದಾರ, ಸರ್‌.ಎಂ. ವಿಶ್ವೇಶ್ವರಯ್ಯ ರಾಷ್ಟ್ರೀಯ ಪ್ರಶಸ್ತಿ ವಿಜೇತ ಪ್ರಕಾಶ್‌ ಕೆ.ಆನಗಳ್ಳಿ ಅವರ ತಾಯಿ ಲಕ್ಷ್ಮೀ ಅವರು ರಿಬ್ಬನ್‌ ಕತ್ತರಿಸಿದರು. ಪ್ರಕಾಶ್‌ ಅವರ ಪುತ್ರಿ ಕಿರಣ್ಯ  ಕಾರ್ಯಕ್ರಮದ ಉದ್ಘಾಟಿಸಿದರು. ಮಣಿಪಾಲದ ಮಾತೃಶ್ರೀ ವುಡ್‌ವರ್ಕ್ಸ್ನ […]

ಜೂ.30 ;ಡ್ರೀಮ್ ಕ್ಯಾಚುರ್ಸ್  ಇವೆಂಟ್ಸ್ ಪ್ರಸ್ತುತ ಪಡಿಸುವ ಮಂಗಳೂರುಸ್ ಗಾಟ್ ಟ್ಯಾಲೆಂಟ್

ಕರಾವಳಿಯಲ್ಲಿ ಇದೇ ಮೊಟ್ಟಬಾರಿಗೆ ಯುವ ಜನತೆಯ ಪ್ರತಿಭೆಗೊಂದು ಸುವರ್ಣಾವಕಾಶ ,ಡ್ರೀಮ್ ಕ್ಯಾಚುರ್ಸ್  ಇವೆಂಟ್ಸ್ ಪ್ರಸ್ತುತ ಪಡಿಸುವ ಮಂಗಳೂರುಸ್ ಗಾಟ್ ಟ್ಯಾಲೆಂಟ್  ಸೀಸನ್ 1 .ದಿನಾಂಕ 30ರ   ಜೂನ್ ತಿಂಗಳಿನಲ್ಲಿ ಫೋರಮ್ ಫೀಝ ಮಾಲ್ನಲ್ಲಿ   ನಡೆಯಲಿದೆ  . ನಿಯಮಗಳೇನು? ಸ್ಪರ್ಧೆಗೆ ಭಾಗವಹಿಸಲು ವಯಸ್ಸು 16 ಅಥವಾ ಮೇಲ್ಪಟ್ಟು ಆಗಿರಬೇಕು , ಗ್ರೂಪ್ ಅಥವಾ ಒಬ್ಬರಾಗಿ ಭಾಗವಹಿಸಬಹುದು,ಸ್ಪರ್ಧಿ ಉಡುಗೆ ತೊಡುಗೆಯಲ್ಲಿ ಶಿಸ್ತು ಪಾಲಿಸಬೇಕು.  ಮ್ಯೂಸಿಷಿಯನ್,ಡ್ಯಾನ್ಸರ್ಸ್,ಸಿಂಗರ್ಸ್,ರಾಪ್ಪೆರ್ಸ್,ಆಕ್ಟರ್ಸ್, ಆರ್ಟಿಸ್ಟ್,ಕಾಮೆಡಿಯನ್ಸ್,ಮ್ಯಾಜಿಷಿಯನ್ಸ್,ಇತ್ಯಾದಿ ಪ್ರತಿಭೆಗಳಿಗೆ ಮುಕ್ತ ಅವಕಾಶ. ನಿಮ್ಮ ಪ್ರತಿಭೆಗೆ ಇದು ಸೂಕ್ತ ವೇದಿಕೆ :       ಯುವ ಜನತೆಯಲ್ಲಿ ವಿಶೇಷ ಪ್ರತಿಭೆ […]