ಆಚಾರ್ಯಾಸ್ ಏಸ್: ಸುಮಂತ್ ಕಾರಂತ್, ಆದಿತ್ಯ ಎ. ರಾವ್ ಅವರಿಗೆ ರ್ಯಾಂಕ್

ಉಡುಪಿ, ಮೇ 7: 9ನೇ ತರಗತಿ, ಎಸೆಸೆಲ್ಸಿ, ಪಿಯುಸಿ, ಸಿಇಟಿ, ನೀಟ್, ಜೆಇಇ ಮೇನ್ಸ್, ಕಾಮರ್ಸ್ ಹಾಗೂ ಬ್ಯಾಕಿಂಗ್ ಪ್ರವೇಶ ಪರೀಕ್ಷೆಗಳ ಉತ್ಕೃಷ್ಟ ಫಲಿತಾಂಶಕ್ಕಾಗಿ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್ ಏಸ್ ಸಂಸ್ಥೆಯಲ್ಲಿ ತರಬೇತಿ ಪಡೆದ ಸುಮಂತ್ ಕಾರಂತ್ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆದಿತ್ಯ ಎ. ರಾವ್ ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದಿದ್ದಾರೆ. 10 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಸುಮಂತ್ ಕಾರಂತ್ ಮತ್ತು ಆದಿತ್ಯ ಎ. […]