ರಾಜ್ಯದ ಅರ್ಧದಷ್ಟು ಬೇಕರಿ ತಿನಿಸುಗಳು ತಿನ್ನಲು ಯೋಗ್ಯವಲ್ಲ,ತಿಂಡಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು, ವರದಿ ಬಿಚ್ಚಿಟ್ಟ ಭಯಾನಕ ಸತ್ಯಗಳಿವು!

ಬೆಂಗಳೂರು: ಬಣ್ಣ ಬಣ್ಣದ ಸಿಹಿತಿಂಡಿಗಳು, ಬಿಸಿ ಬಿಸಿ ಪಫ್ಸ್, ಕುರುಕುಲು ಚಿಪ್ಸ್‌ಗಳನ್ನು ಇಷ್ಟಪಟ್ಟು ತಿನ್ನುವ ಗ್ರಾಹಕರಿಗೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನೀಡಿರುವ ಇತ್ತೀಚಿನ ವರದಿ ಆತಂಕ ಹುಟ್ಟಿಸಿದೆ. ರಾಜ್ಯದ ವಿವಿಧ ಬೇಕರಿಗಳಲ್ಲಿ ಮಾರಾಟವಾಗುತ್ತಿರುವ ಹಲವು ಆಹಾರ ಪದಾರ್ಥಗಳು ಮಾನವ ಸೇವನೆಗೆ ಸುರಕ್ಷಿತವಾಗಿಲ್ಲ ಎಂಬ ಅಂಶ ಲ್ಯಾಬ್ ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ್ಯಂತ ಸಂಗ್ರಹಿಸಿದ 35,639 ಆಹಾರದ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗೆ ಕಳುಹಿಸಿದ್ದರು. ಲ್ಯಾಬ್ ವರದಿಯ ಪ್ರಕಾರ, ಅನೇಕ ಬೇಕರಿ ಉತ್ಪನ್ನಗಳು […]

ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ನಿಯಮ ಜಾರಿ : ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕರ್ನಾಟಕ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಇದೀಗ ಮಹತ್ವದ ಬದಲಾವಣೆ ತರಲು ನಿರ್ಧರಿಸಲಾಗಿದೆ. ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ 2,000 ರೂ. ಜಮೆ ಮಾಡುವ ಈ ಯೋಜನೆಯಲ್ಲಿ ಅನರ್ಹರು ಹಾಗೂ ಮೃತಪಟ್ಟವರ ಹೆಸರಿನಲ್ಲಿ ಹಣ ಹೋಗುತ್ತಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಯೋಜನೆಯ ಎಲ್ಲಾ ಫಲಾನುಭವಿಗಳು ‘ಒನ್-ಟೈಮ್ ಬಯೋಮೆಟ್ರಿಕ್’ ಮರು-ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಲಿದೆ. ಜೊತೆಗೆ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಖಾತೆಗೆ ಜೋಡಣೆ ಮಾಡಬೇಕಾಗುತ್ತದೆ. ಸರ್ಕಾರ […]

ಜಾಸ್ತಿಯಾಗುತ್ತಿದೆ ಡೇಂಜರಸ್ ಪೇಪರ್ ಲೋಟಗಳ ಬಳಕೆ: ನೀವು ಇದರಲ್ಲೇ ಟೀ, ಕಾಫಿ ನೀರು ಕುಡಿತಾ ಹೋದ್ರೆ ಮುಗೀತು ನಿಮ್ಮ ಕತೆ!

ಧಾರ್ಮಿಕ ಕಾರ್ಯಕ್ರಮಗಳು, ಸಾರ್ವಜನಿಕ ಕಾರ್ಯಕ್ರಮಗಳು, ಆಫೀಸ್ ಮೀಟಿಂಗ್, ಸಣ್ಣದ್ದೊಂದು ಭೇಟಿಯಲ್ಲಿಯೂ ಕೂಡ ಅಪಾಯಕಾರಿ ಪೇಪರ್ ಲೋಟದಲ್ಲಿಯೇ ಟೀ, ಕಾಫಿ, ನೀರು, ಮಜ್ಜಿಗೆ ಕುಡಿಯುವ ದೃಶ್ಯಗಳು ಈಗ ಎಲ್ಲಾ ಊರುಗಳಲ್ಲಿಯೂ, ಹೆಚ್ಚೇಕೆ ಮನೆಗಳಲ್ಲಿಯೂ ಮಾಮೂಲು. ಹೆಚ್ಚಿನ ಮಂದಿಗೆ ಪೇಪರ್ ಲೋಟ ಪ್ಲಾಸ್ಟಿಕ್ ಅಲ್ಲ ಎನ್ನುವ, ಇದು ಸುರಕ್ಷಿತ ಎನ್ನುವ ಭಾವನೆ ಇದೆ. ಇತ್ತೀಚೆಗೆ ವರದಿಯೊಂದು ಪೇಪರ್ ಲೋಟದ ಬಳಕೆ ಜಾಸ್ತಿ ಆಗಿದೆ. ಇದರಿಂದ ಮನುಷ್ಯ ದೊಡ್ಡ ಮಟ್ಟದ ಆರೋಗ್ಯ ಸಮಸ್ಯೆಗಳನ್ನು ಅವನ ಅರಿವಿಲ್ಲದೆಯೇ ಅನುಭವಿಸುತ್ತಿದ್ದಾನೆ, ಭವಿಷ್ಯವೂ ಅಪಾಯದಲ್ಲಿದೆ ಎಂದು […]

ಗಂಡ/ ಹೆಂಡತಿ ಒಬ್ಬರನ್ನೊಬ್ಬರು ಹೆಚ್ಚು ಪ್ರೀತಿಸಲು ಸಿಂಪಲ್ ಸೂತ್ರ ಇಲ್ಲಿದೆ

ಗಂಡ-ಹೆಂಡತಿ ನಡುವಿನ ಪ್ರೀತಿ ಮತ್ತು ಆತ್ಮೀಯತೆ ಹೆಚ್ಚಲು ದೊಡ್ಡ ರಹಸ್ಯಗಳ ಅಗತ್ಯವಿಲ್ಲ. ಪ್ರತಿದಿನದ ಸಣ್ಣ ಸಣ್ಣ ನಡೆಗಳು ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಪ್ರೀತಿ ಹೆಚ್ಚಿಸಲು ಸರಳ ಮಾರ್ಗಗಳು ಮುಖ್ಯ ಮಂತ್ರ ನಂಬಿಕೆ + ಗೌರವ + ಸಂವಹನ + ಸಮಯ = ದೀರ್ಘಕಾಲದ ಸಂತೋಷದ ದಾಂಪತ್ಯ ಪ್ರೀತಿ ಒಂದೇ ದಿನದಲ್ಲಿ ಹೆಚ್ಚಾಗುವುದಿಲ್ಲ. ಪ್ರತಿದಿನದ ಸಣ್ಣ ಸಣ್ಣ ಕಾಳಜಿಗಳು ಪ್ರೀತಿಯನ್ನು ಗಟ್ಟಿಗೊಳಿಸುತ್ತವೆ.

ನಿಮ್ಮ ಮಕ್ಕಳನ್ನು ಇನ್ನಷ್ಟು ಸ್ಮಾರ್ಟ್ ಮಾಡುವ MSDC ಯ ತಾಂತ್ರಿಕ ಸಮ್ಮರ್ ಕ್ಯಾಂಪ್ ಗಳು: ಆಸಕ್ತರು ಖಂಡಿತ ಮಿಸ್ ಮಾಡ್ಕೊಬೇಡಿ

ಉಡುಪಿ: ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಜ್ಞಾನ, ಸೃಜನಶೀಲತೆ ಹಾಗೂ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ಮೇ 11ರಿಂದ  ವಿವಿಧ ಸಮರ್ ಕ್ಯಾಂಪ್‌ಗಳನ್ನು ಆಯೋಜಿಸಲಾಗಿದೆ. ಈ ಶಿಬಿರ ಶಾಲಾ ವಿದ್ಯಾರ್ಥಿಗಳಿಗೆ ಹೊಸ ಕಲಿಕೆಯ ಅನುಭವ ನೀಡಲಿವೆ. ಏನೇನಿದೆ ಶಿಬಿರದಲ್ಲಿ? ಶಿಬಿರಗಳಲ್ಲಿ ‘ಮಾಸ್ಟರಿಂಗ್ ಜನರೇಟಿವ್ AI ಟೂಲ್ಸ್’, ‘STEM IoT ಕ್ಯಾಂಪ್’, ‘ನೆಕ್ಸ್ಟ್‌ಜೆನ್ ರೋಬೋಟಿಕ್ಸ್ ಕ್ಯಾಂಪ್’, ‘ರೆಸಿನ್ ಆರ್ಟ್ ಸಮರ್ ಕ್ಯಾಂಪ್’ ಹಾಗೂ ‘ಆರ್ಟ್ಸ್ & ಕ್ರಾಫ್ಟ್ ಸಮರ್ ಕ್ಯಾಂಪ್’ ಸೇರಿವೆ. ಜನರೇಟಿವ್ AI […]