ನಿಮ್ಮ ಮಕ್ಕಳನ್ನು ಇನ್ನಷ್ಟು ಸ್ಮಾರ್ಟ್ ಮಾಡುವ MSDC ಯ ತಾಂತ್ರಿಕ ಸಮ್ಮರ್ ಕ್ಯಾಂಪ್ ಗಳು: ಆಸಕ್ತರು ಖಂಡಿತ ಮಿಸ್ ಮಾಡ್ಕೊಬೇಡಿ

ಉಡುಪಿ: ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಜ್ಞಾನ, ಸೃಜನಶೀಲತೆ ಹಾಗೂ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ಮೇ 11ರಿಂದ  ವಿವಿಧ ಸಮರ್ ಕ್ಯಾಂಪ್‌ಗಳನ್ನು ಆಯೋಜಿಸಲಾಗಿದೆ. ಈ ಶಿಬಿರ ಶಾಲಾ ವಿದ್ಯಾರ್ಥಿಗಳಿಗೆ ಹೊಸ ಕಲಿಕೆಯ ಅನುಭವ ನೀಡಲಿವೆ. ಏನೇನಿದೆ ಶಿಬಿರದಲ್ಲಿ? ಶಿಬಿರಗಳಲ್ಲಿ ‘ಮಾಸ್ಟರಿಂಗ್ ಜನರೇಟಿವ್ AI ಟೂಲ್ಸ್’, ‘STEM IoT ಕ್ಯಾಂಪ್’, ‘ನೆಕ್ಸ್ಟ್‌ಜೆನ್ ರೋಬೋಟಿಕ್ಸ್ ಕ್ಯಾಂಪ್’, ‘ರೆಸಿನ್ ಆರ್ಟ್ ಸಮರ್ ಕ್ಯಾಂಪ್’ ಹಾಗೂ ‘ಆರ್ಟ್ಸ್ & ಕ್ರಾಫ್ಟ್ ಸಮರ್ ಕ್ಯಾಂಪ್’ ಸೇರಿವೆ. ಜನರೇಟಿವ್ AI […]

ಇಲ್ಲಿದೆ ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದರ ಹಿಂದಿನ ಅರ್ಥ!

ಹಿಂದೂ ಧರ್ಮ ಮತ್ತು ಭಾರತೀಯ ಸಂಪ್ರದಾಯದಲ್ಲಿ ವಿವಾಹವು ಕೇವಲ ಒಂದು ಸಾಮಾಜಿಕ ಕಾರ್ಯಕ್ರಮವಲ್ಲ, ಅದು ಪವಿತ್ರ ಸಂಸ್ಕಾರವೆಂದು ಪರಿಗಣಿಸಲಾಗುತ್ತದೆ. ಮದುವೆಯ ಸಂದರ್ಭದಲ್ಲಿ ವರ ವಧುವಿನ ಕೊರಳಿಗೆ ತಾಳಿ ಅಥವಾ ಮಾಂಗಲ್ಯಸೂತ್ರ ಕಟ್ಟುವ ಕ್ಷಣ ಅತ್ಯಂತ ಮಹತ್ವದ್ದಾಗಿದೆ. ಈ ತಾಳಿ ದಾಂಪತ್ಯ ಜೀವನದ ಶಾಶ್ವತ ಬಾಂಧವ್ಯದ ಪ್ರತೀಕವೆಂದು ನಂಬಲಾಗುತ್ತದೆ. ಆದರೆ ತಾಳಿ ಕಟ್ಟುವಾಗ ಸಾಮಾನ್ಯವಾಗಿ ಮೂರು ಗಂಟುಗಳನ್ನು ಹಾಕುವ ಸಂಪ್ರದಾಯದ ಹಿಂದೆ ಏನು ಅರ್ಥ ಇದೆ ಎಂಬುದನ್ನು ಅನೇಕರು ತಿಳಿದಿರಲಾರರು. ಹಿಂದೂ ಶಾಸ್ತ್ರಗಳ ಪ್ರಕಾರ ಈ ಮೂರು ಗಂಟುಗಳಿಗೆ […]

ಮೇ 11ರಿಂದ MSDC ವತಿಯಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ‘ರೆಸಿನ್ ಆರ್ಟ್’ ಸಮರ್ ಕ್ಯಾಂಪ್: ಅತ್ಯುತ್ತಮ ಕರಕುಶಲ ಕಲೆಗಳನ್ನು ಕಲಿಯಲು ಇದೊಳ್ಳೆ ಅವಕಾಶ

ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ‘ರೆಸಿನ್ ಆರ್ಟ್’ ಸಮರ್ ಕ್ಯಾಂಪ್ ನ್ನು ಮೇ 11ರಿಂದ ಮೇ 15ರವರೆಗೆ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಗತಿಗಳು ನಡೆಯಲಿವೆ. ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಶಿಬಿರವನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಇಲ್ಲಿ ಅತ್ಯುತ್ತಮ ಕರಕುಶಲ ಕಲೆಗಳನ್ನು ಕಲಿಯುವ ಅವಕಾಶ ದೊರೆಯಲಿದೆ. ಈ ಶಿಬಿರದಲ್ಲಿ ಓಶನ್ ಆರ್ಟ್, ಕೋಸ್ಟರ್ಸ್ ಮತ್ತು ಕೀಚೇನ್ಸ್ ತಯಾರಿ, ಬುಕ್‌ಮಾರ್ಕ್ಸ್ ಹಾಗೂ ಡೆಕರ್ ವಸ್ತುಗಳ ನಿರ್ಮಾಣ, ಹ್ಯಾಂಡ್ಸ್-ಆನ್ […]

ಡೇಟಿಂಗ್ ಹೋಗುವಾಗ ಇಬ್ಬರೂ ಲವ್ ಬರ್ಡ್ಸ್, ಹೊಟೇಲ್ ಬಿಲ್ ಹಂಚಿ ಕೊಳ್ಳುವ ಎಂದದ್ದಕ್ಕೆ ಬ್ರೇಕಪ್: ವೈರಲ್ ಆದ ಬಿಲ್ ಪ್ರೇಮ ಕಹಾನಿ!

ಮುಂಬೈನಂತಹ ಮೆಟ್ರೋ ನಗರಗಳಲ್ಲಿ ಡೇಟಿಂಗ್ ಎಂದರೆ ಕೇವಲ ಕಾಫಿ, ಡಿನ್ನರ್ ಅಥವಾ ಔಟಿಂಗ್ ಮಾತ್ರವಲ್ಲ, ಅದು ಈಗ ಸಂಬಂಧಗಳ ಮನಸ್ಥಿತಿ ಪರೀಕ್ಷೆಯಂತಾಗಿದೆ. ಇತ್ತೀಚೆಗೆ ಮುಂಬೈನ ಹೈ-ಪ್ರೊಫೈಲ್ ಮಹಿಳೆಯೊಬ್ಬರ ಡೇಟಿಂಗ್ ಅನುಭವ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಯವರೆಗೆ ಸಾಗಬಹುದೆಂದುಕೊಂಡಿದ್ದ ಸಂಬಂಧ ಕೇವಲ ₹2,500 ಕಾರಣಕ್ಕೆ ಮುರಿದಿದ್ದು ಎಲ್ಲರ ಗಮನ ಸೆಳೆದಿದೆ. ಮುಂಬೈನಲ್ಲಿ ವಾಸಿಸುವ 36 ವರ್ಷದ ಮಹಿಳೆ ವರ್ಷಕ್ಕೆ ಸುಮಾರು ₹80 ಲಕ್ಷ ಆದಾಯ ಹೊಂದಿದ್ದಾರೆ ಎನ್ನಲಾಗಿದೆ. ಮ್ಯಾಚ್‌ಮೇಕಿಂಗ್ ಸೇವೆಯ ಮೂಲಕ ಅವರು ಒಬ್ಬ ಯುವಕನನ್ನು […]

ಮೊಟ್ಟೆ ಬೇಯಿಸುವಾಗ ನೀರಿಗೆ ಒಂದಿಷ್ಟು ಉಪ್ಪು ಹಾಕಿ! ಇದು ಸ್ಪೆಷಲ್ ಕುಕಿಂಗ್ ಟಿಪ್ಸ್

ಮೊಟ್ಟೆ ಬೇಯಿಸುವಾಗ ನೀರಿಗೆ ಸ್ವಲ್ಪ ಉಪ್ಪು ಸೇರಿಸುವುದು ಬಹುಜನರು ಅನುಸರಿಸುವ ಹಳೆಯ ಅಡುಗೆ ಟ್ರಿಕ್ ಆಗಿದೆ. ಆದರೆ ಇದರ ಹಿಂದೆ ಇರುವ ನಿಜವಾದ ಕಾರಣಗಳು ಏನು ಎಂಬುದು ಹಲವರಿಗೆ ತಿಳಿದಿಲ್ಲ. ಸಿಪ್ಪೆ ಸುಲಭವಾಗಿ ತೆಗೆಯಲು ಸಹಾಯ ಉಪ್ಪು ನೀರಿನಲ್ಲಿ ಮೊಟ್ಟೆ ಕುದಿಸಿದರೆ, ಸಿಪ್ಪೆ ಸುಲಭವಾಗಿ ಬಿಡಿಸಲು ಸಹಾಯವಾಗುತ್ತದೆ ಎಂದು ಹೇಳಲಾಗುತ್ತದೆ. ವಿಶೇಷವಾಗಿ ಹೊಸ ಮೊಟ್ಟೆಗಳ ಸಿಪ್ಪೆ ಬಿಗಿಯಾಗಿ ಅಂಟಿಕೊಂಡಿರುವ ಸಂದರ್ಭದಲ್ಲಿ ಈ ವಿಧಾನ ಉಪಯುಕ್ತವಾಗಬಹುದು. ಒಡೆದ ಮೊಟ್ಟೆಗೆ ರಕ್ಷಣೆ ಮೊಟ್ಟೆ ಕುದಿಸುವಾಗ ಅದು ಒಡೆದರೆ, ಉಪ್ಪು ನೀರು […]