ಡೆಲಿವರಿ ಸಂದರ್ಭದಲ್ಲಿ ಗಂಡ ಜೊತೆಗಿದ್ದರೆ ಹೆರಿಗೆ ಸುಖಮಯ ಅಂತಾರೆ ತಜ್ಞರು

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿಯೂ ಹಲವು ಆಸ್ಪತ್ರೆಗಳು ಹೆರಿಗೆ ಸಮಯದಲ್ಲಿ ಪತ್ನಿಯ ಜೊತೆ ಗಂಡ ಇರಲು ಅವಕಾಶ ನೀಡುತ್ತಿವೆ. ವಿದೇಶಗಳಲ್ಲಿ ಬಹಳ ಸಾಮಾನ್ಯವಾಗಿರುವ ಈ ಪದ್ಧತಿ ಈಗ ನಮ್ಮ ದೇಶದಲ್ಲೂ ನಿಧಾನವಾಗಿ ಹೆಚ್ಚುತ್ತಿದೆ. ವೈದ್ಯರು ಮತ್ತು ತಜ್ಞರ ಪ್ರಕಾರ, ಹೆರಿಗೆ ಸಮಯದಲ್ಲಿ ಗಂಡ ಜೊತೆಯಲ್ಲಿರುವುದು ಮಹಿಳೆಯ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಭಾವನಾತ್ಮಕ ಬೆಂಬಲವನ್ನೂ ನೀಡುತ್ತದೆ. ಜೊತೆಗಾರ ನೀಡುವ ಮನೋಸ್ಥೈರ್ಯ ಹೆರಿಗೆಯ ಸಮಯದಲ್ಲಿ ಮಹಿಳೆಯರು ಅನುಭವಿಸುವ ನೋವು, ಆತಂಕ ಮತ್ತು ಒತ್ತಡದ ನಡುವೆ ತಮ್ಮ ಗಂಡ ಹತ್ತಿರದಲ್ಲಿದ್ದರೆ ಅವರಿಗೆ ಧೈರ್ಯ […]

ರೇಷ್ಮೆ ಸೀರೆ ಖರೀದಿಸುವಾಗ ಈ ತಪ್ಪುಗಳನ್ನು ಮಾಡಬೇಡಿ: ಟಿಪ್ಸ್ ಅನುಸರಿಸಿ

ರೇಷ್ಮೆ ಸೀರೆ ಭಾರತೀಯ ಮಹಿಳೆಯರ ಸಾಂಪ್ರದಾಯಿಕ ಉಡುಗೆಗಳಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ಮದುವೆ, ಹಬ್ಬ-ಹರಿದಿನಗಳು ಹಾಗೂ ವಿಶೇಷ ಸಮಾರಂಭಗಳಲ್ಲಿ ರೇಷ್ಮೆ ಸೀರೆ ಧರಿಸುವುದು ವಿಶೇಷ ಆಕರ್ಷಣೆಯಾಗಿದೆ. ಆದರೆ ರೇಷ್ಮೆ ಸೀರೆ ಖರೀದಿಸುವಾಗ ಕೆಲವು ಪ್ರಮುಖ ಅಂಶಗಳನ್ನು ಗಮನಿಸಿದರೆ ಉತ್ತಮ ಗುಣಮಟ್ಟದ ಸೀರೆಯನ್ನು ಆಯ್ಕೆ ಮಾಡಬಹುದು. ರೇಷ್ಮೆಯ ಗುಣಮಟ್ಟ ಪರಿಶೀಲಿಸಿ ರೇಷ್ಮೆ ಸೀರೆ ಖರೀದಿಸುವಾಗ ಅದರ ಗುಣಮಟ್ಟವನ್ನು ಮೊದಲು ಪರಿಶೀಲಿಸಬೇಕು. ಶುದ್ಧ ರೇಷ್ಮೆಯು ನೈಸರ್ಗಿಕ ಹೊಳಪು ಮತ್ತು ಮೃದುವಾದ ಸ್ಪರ್ಶವನ್ನು ಹೊಂದಿರುತ್ತದೆ. ಕಡಿಮೆ ಗುಣಮಟ್ಟದ ಸೀರೆಗಳು ಬೇಗನೆ ಹಾಳಾಗುವ […]

ರಾಜ್ಯದ ಅರ್ಧದಷ್ಟು ಬೇಕರಿ ತಿನಿಸುಗಳು ತಿನ್ನಲು ಯೋಗ್ಯವಲ್ಲ,ತಿಂಡಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು, ವರದಿ ಬಿಚ್ಚಿಟ್ಟ ಭಯಾನಕ ಸತ್ಯಗಳಿವು!

ಬೆಂಗಳೂರು: ಬಣ್ಣ ಬಣ್ಣದ ಸಿಹಿತಿಂಡಿಗಳು, ಬಿಸಿ ಬಿಸಿ ಪಫ್ಸ್, ಕುರುಕುಲು ಚಿಪ್ಸ್‌ಗಳನ್ನು ಇಷ್ಟಪಟ್ಟು ತಿನ್ನುವ ಗ್ರಾಹಕರಿಗೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನೀಡಿರುವ ಇತ್ತೀಚಿನ ವರದಿ ಆತಂಕ ಹುಟ್ಟಿಸಿದೆ. ರಾಜ್ಯದ ವಿವಿಧ ಬೇಕರಿಗಳಲ್ಲಿ ಮಾರಾಟವಾಗುತ್ತಿರುವ ಹಲವು ಆಹಾರ ಪದಾರ್ಥಗಳು ಮಾನವ ಸೇವನೆಗೆ ಸುರಕ್ಷಿತವಾಗಿಲ್ಲ ಎಂಬ ಅಂಶ ಲ್ಯಾಬ್ ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ್ಯಂತ ಸಂಗ್ರಹಿಸಿದ 35,639 ಆಹಾರದ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗೆ ಕಳುಹಿಸಿದ್ದರು. ಲ್ಯಾಬ್ ವರದಿಯ ಪ್ರಕಾರ, ಅನೇಕ ಬೇಕರಿ ಉತ್ಪನ್ನಗಳು […]

ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ನಿಯಮ ಜಾರಿ : ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕರ್ನಾಟಕ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಇದೀಗ ಮಹತ್ವದ ಬದಲಾವಣೆ ತರಲು ನಿರ್ಧರಿಸಲಾಗಿದೆ. ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ 2,000 ರೂ. ಜಮೆ ಮಾಡುವ ಈ ಯೋಜನೆಯಲ್ಲಿ ಅನರ್ಹರು ಹಾಗೂ ಮೃತಪಟ್ಟವರ ಹೆಸರಿನಲ್ಲಿ ಹಣ ಹೋಗುತ್ತಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಯೋಜನೆಯ ಎಲ್ಲಾ ಫಲಾನುಭವಿಗಳು ‘ಒನ್-ಟೈಮ್ ಬಯೋಮೆಟ್ರಿಕ್’ ಮರು-ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಲಿದೆ. ಜೊತೆಗೆ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಖಾತೆಗೆ ಜೋಡಣೆ ಮಾಡಬೇಕಾಗುತ್ತದೆ. ಸರ್ಕಾರ […]

ಜಾಸ್ತಿಯಾಗುತ್ತಿದೆ ಡೇಂಜರಸ್ ಪೇಪರ್ ಲೋಟಗಳ ಬಳಕೆ: ನೀವು ಇದರಲ್ಲೇ ಟೀ, ಕಾಫಿ ನೀರು ಕುಡಿತಾ ಹೋದ್ರೆ ಮುಗೀತು ನಿಮ್ಮ ಕತೆ!

ಧಾರ್ಮಿಕ ಕಾರ್ಯಕ್ರಮಗಳು, ಸಾರ್ವಜನಿಕ ಕಾರ್ಯಕ್ರಮಗಳು, ಆಫೀಸ್ ಮೀಟಿಂಗ್, ಸಣ್ಣದ್ದೊಂದು ಭೇಟಿಯಲ್ಲಿಯೂ ಕೂಡ ಅಪಾಯಕಾರಿ ಪೇಪರ್ ಲೋಟದಲ್ಲಿಯೇ ಟೀ, ಕಾಫಿ, ನೀರು, ಮಜ್ಜಿಗೆ ಕುಡಿಯುವ ದೃಶ್ಯಗಳು ಈಗ ಎಲ್ಲಾ ಊರುಗಳಲ್ಲಿಯೂ, ಹೆಚ್ಚೇಕೆ ಮನೆಗಳಲ್ಲಿಯೂ ಮಾಮೂಲು. ಹೆಚ್ಚಿನ ಮಂದಿಗೆ ಪೇಪರ್ ಲೋಟ ಪ್ಲಾಸ್ಟಿಕ್ ಅಲ್ಲ ಎನ್ನುವ, ಇದು ಸುರಕ್ಷಿತ ಎನ್ನುವ ಭಾವನೆ ಇದೆ. ಇತ್ತೀಚೆಗೆ ವರದಿಯೊಂದು ಪೇಪರ್ ಲೋಟದ ಬಳಕೆ ಜಾಸ್ತಿ ಆಗಿದೆ. ಇದರಿಂದ ಮನುಷ್ಯ ದೊಡ್ಡ ಮಟ್ಟದ ಆರೋಗ್ಯ ಸಮಸ್ಯೆಗಳನ್ನು ಅವನ ಅರಿವಿಲ್ಲದೆಯೇ ಅನುಭವಿಸುತ್ತಿದ್ದಾನೆ, ಭವಿಷ್ಯವೂ ಅಪಾಯದಲ್ಲಿದೆ ಎಂದು […]