ನಿಷೇಧವಾದ ಎವರೆಸ್ಟ್, ಎಲ್ಜಿ ಇಂಗು:ಅಷ್ಟಕ್ಕೂ ಇದರಲ್ಲಿರೋ ಹಾನಿಕಾರಕ ಅಂಶಗಳೇನು ಗೊತ್ತಾ?

ಮುಂಬೈ: ಗ್ರಾಹಕರಿಂದ ಬಂದ ದೂರುಗಳ ಆಧಾರದ ಮೇಲೆ ಮುಂಬೈ ಮತ್ತು ಗುಜರಾತ್ನಲ್ಲಿ ನಡೆಸಿದ ಜಂಟಿ ತಪಾಸಣೆ ಹಾಗೂ ಪ್ರಯೋಗಾಲಯ ಪರೀಕ್ಷೆಯಲ್ಲಿ ಎವರೆಸ್ಟ್ ಮತ್ತು ಎಲ್ಜಿ ಬ್ರ್ಯಾಂಡ್ಗಳ ಕೆಲವು ಇಂಗು ಮಾದರಿಗಳಲ್ಲಿ ಗುಣಮಟ್ಟದ ಕೊರತೆ ಪತ್ತೆಯಾಗಿದೆ ಈ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI), ನಿಯಮಬಾಹಿರ ಹಾಗೂ ಕಳಪೆ ಗುಣಮಟ್ಟದ ಉತ್ಪನ್ನಗಳ ಬ್ಯಾಚ್ಗಳನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಸಂಬಂಧಿತ ಕಂಪನಿಗಳಿಗೆ ಸೂಚಿಸಿದೆ.ಹಾಗಾಗಿ ಸದ್ಯ ಈ ಇಂಗು ಮಾರುಕಟ್ಟೆಯಿಂದ ನಿಷೇಧಕ್ಕೊಳಗಾಗಿದೆ. ನಿಯಮಗಳ ಪ್ರಕಾರ ಕಂಪೌಂಡೆಡ್ ಇಂಗಿನಲ್ಲಿ ಕನಿಷ್ಠ […]
ನಿಮ್ಮ ಕಣ್ಣೆದುರೇ ವ್ಯಕ್ತಿ ಕುಸಿದು ಬಿದ್ದರೆ ಗಾಬರಿಯಾಗಬೇಡಿ; ಈ 5 ನಿಮಿಷದ ನಿಯಮ ತಿಳಿಯಿರಿ

ರಸ್ತೆ, ಆಫೀಸ್ ಅಥವಾ ಮನೆಯಲ್ಲಿ ಯಾರಾದರೂ ಇದ್ದಕ್ಕಿದ್ದಂತೆ ಕುಸಿದು ಬಿದ್ದರೆ ನಾವು ಗಾಬರಿಯಾಗುವುದು ಸಹಜ. ಆದರೆ ಇಂತಹ ತುರ್ತು ಪರಿಸ್ಥಿತಿಯಲ್ಲಿ ಮೊದಲ ಕೆಲವು ನಿಮಿಷಗಳು ಬಹಳ ಮುಖ್ಯ. ಗಾಬರಿಯಾಗದೆ ಸರಿಯಾದ ಕ್ರಮ ತೆಗೆದುಕೊಂಡರೆ ವ್ಯಕ್ತಿಯ ಜೀವ ಉಳಿಸಲು ಸಹಾಯವಾಗಬಹುದು. ಸಾಮಾನ್ಯವಾಗಿ ನಡೆದುಕೊಂಡು ಹೋಗುವಾಗ ಯಾರಾದರೂ ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಕುಸಿದು ಬಿದ್ದರೆ ಏನು ಮಾಡಬೇಕು ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಕೆಲವರು ಭಯದಿಂದ ಅಲ್ಲಿಂದ ದೂರ ಹೋಗುತ್ತಾರೆ. ಇನ್ನೂ ಕೆಲವರು ಸಹಾಯಕ್ಕೆ ಧಾವಿಸುತ್ತಾರೆ. ಆದರೆ ಸಹಾಯ ಮಾಡುವಾಗ ತಪ್ಪು ಕ್ರಮ […]
ಸಣ್ಣ ಪುಟ್ಟ ಸಮಸ್ಯೆಗಳಿಗೂ ಮದ್ದು ತಗೊಳ್ಳುವ ಅಭ್ಯಾಸ ಇದ್ರೆ ಬಿಟ್ಟು ಬಿಡಿ: ರಾಜ್ಯದಲ್ಲೀಗ ಕಳಪೆ ಔಷಧಗಳದ್ದೇ ಸದ್ದು,98 ಕಳಪೆ ಗುಣಮಟ್ಟದ ಔಷಧ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳಪೆ ಗುಣಮಟ್ಟದ ಔಷಧಗಳ ಪೂರೈಕೆ ಆತಂಕ ಮೂಡಿಸಿದ್ದು, 2021ರಿಂದ 2026ರ ಆಗಸ್ಟ್ವರೆಗೆ ಒಟ್ಟು 98 ಔಷಧಗಳು ನಿಗದಿತ ಗುಣಮಟ್ಟದ ಮಾನದಂಡ (NSQ) ಪರೀಕ್ಷೆಯಲ್ಲಿ ವಿಫಲವಾಗಿವೆ. ಮಾತ್ರೆ, ಸಿರಪ್, ಟಾನಿಕ್ ಸೇರಿದಂತೆ ವಿವಿಧ ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿರುವುದು ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾದ ಕೆಲವು ಔಷಧಗಳಲ್ಲೂ ಗುಣಮಟ್ಟದ ಲೋಪ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಪೂರೈಕೆಯಲ್ಲಿ 26 ಔಷಧ ಕಂಪನಿಗಳ ಲೋಪ ದಾಖಲಾಗಿದ್ದು, ಈ ಪೈಕಿ ಕೇವಲ 6 ಕಂಪನಿಗಳ ವಿರುದ್ಧ ಮಾತ್ರ […]
ಲೂಸ್ ಅಡುಗೆ ಎಣ್ಣೆ ಮಾರಾಟ ಶೀಘ್ರವೇ ನಿಷೇಧ? ಸರ್ಕಾರದಿಂದ ಮಹತ್ವದ ಹೆಜ್ಜೆ

ಬೆಂಗಳೂರು: ಲೂಸ್ ಅಡುಗೆ ಎಣ್ಣೆ ಹೆಸರಿನಲ್ಲಿ ನಡೆಯುತ್ತಿರುವ ಕಲಬೆರಕೆ ದಂಧೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟವನ್ನೇ ಸಂಪೂರ್ಣವಾಗಿ ನಿಷೇಧಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಲೂಸ್ ಎಣ್ಣೆಯಲ್ಲಿ ಕಲಬೆರಕೆ ಮಾಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಮಾರಾಟ ವ್ಯವಸ್ಥೆಯನ್ನು ನಿಯಂತ್ರಿಸಲು ಆಹಾರ ಸುರಕ್ಷತಾ ಇಲಾಖೆ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ. ಈ ಸಂಬಂಧ ಆಹಾರ ಸುರಕ್ಷತಾ ಸಚಿವ ಯು.ಟಿ. […]
ಭಾರತಕ್ಕೆ ಒಂದು ರೆಸಿಪಿ, ವಿದೇಶಕ್ಕೆ ಮತ್ತೊಂದು: ಜನಪ್ರಿಯ ಕಂಪೆನಿಗಳ ಆಹಾರ ಉತ್ಪನ್ನಗಳನ್ನು ತಿನ್ನುವ ಮೊದಲು ಎಚ್ಚರ, ಭಾರತದ ಜನರಿಗೆ ಕಳಪೆ ಗುಣಮಟ್ಟದ ಆಹಾರ ಏಕೆ?

ಸಕ್ಕರೆ, ಉಪ್ಪು ಮತ್ತು ಕೊಬ್ಬಿನ ಅಂಶ ಹೆಚ್ಚಿರುವ ಚಿಪ್ಸ್, ಕೂಲ್ಡ್ರಿಂಕ್ಸ್ ಸೇರಿದಂತೆ ಪ್ಯಾಕೆಟ್ ಆಹಾರಗಳ ಮೇಲೆ ಗ್ರಾಹಕರಿಗೆ ಎಚ್ಚರಿಕೆ ನೀಡಲು ಮುಂಭಾಗದಲ್ಲಿ ಕೆಂಪು ಬಣ್ಣದ ಲೇಬಲ್ ಅಳವಡಿಸುವ ಪ್ರಸ್ತಾವದಿಂದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಿಂದೆ ಸರಿದಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಆಹಾರ ಉದ್ಯಮದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಪ್ಯಾಕೆಟ್ಗಳ ಮುಂಭಾಗದಲ್ಲಿ ಕೆಂಪು-ಹಸಿರು ಬಣ್ಣದ ಪೌಷ್ಟಿಕಾಂಶ ಎಚ್ಚರಿಕೆ ಲೇಬಲ್ ಅಳವಡಿಸುವುದಕ್ಕೆ ಆಹಾರ ಕಂಪನಿಗಳು ವಿರೋಧ […]