ಏನ್ ಮಾಡಿದ್ರೂ ತೂಕ ಕಡಿಮೆಯಾಗ್ತಿಲ್ಲ ಅನ್ನೋ ಚಿಂತೇನಾ? ಜುಂಬಾ ಡ್ಯಾನ್ಸ್ ಮಾಡಿ ನೋಡಿ

ಇವತ್ತಿನ ದಿನಗಳಲ್ಲಿ ಅಧಿಕ ತೂಕ (Weight) ಹಲವರಲ್ಲಿ ಕಂಡು ಬರುವ ಸಮಸ್ಯೆ. ಅದಕ್ಕೆ ವ್ಯಾಯಾಮ (Exercise), ಡಯೆಟ್(Diet), ಯೋಗ (Yoga) ಅಂತ ಏನೇನೋ ಮಾಡ್ತಾರೆ. ಆದ್ರೂ ತೂಕ ಕಡಿಮೆಯಾಗಲ್ಲ. ನಿಮ್ಗೂ ಇದೇ ಸಮಸ್ಯೆನಾ ಹಾಗಿದ್ರೆ ಜುಂಬಾ ಡ್ಯಾನ್ಸ್ (Zumba Dance) ಟ್ರೈ ಮಾಡಿ ನೋಡಿ. ಇದೀಗ ಉಡುಪಿಯ ಪ್ರಸಿದ್ಧ ಏಂಜೆಲ್ಸ್ zumba ಫಿಟ್ನೆಸ್ ಕ್ಲಾಸ್ ನಲ್ಲಿ ಬೆಳ್ಳಿಗ್ಗಿನ ಮತ್ತು ಸಾಯಂಕಾಲದ ಬ್ಯಾಚುಗಳಿಗೆ ದಾಖಲಾತಿ ಆರಂಭವಾಗಿದೆ . click here:https://www.instagram.com/ange_lsfitness?igsh=MTYxd2JneDZtNmowbg== ಕೆಟ್ಟದಾದ ಜೀವನಶೈಲಿ (Lifestyle), ಆಹಾರಪದ್ಧತಿಯಿಂದಾಗಿ ಇತ್ತೀಚಿನ ದಿನಗಳಲ್ಲಿ, […]
ಬೆಂಗಳೂರು: ಹುರಿದ ಹಸಿರು ಬಟಾಣಿ ಕಾಳಿನ ಮಾದರಿಗಳು ಅಸುರಕ್ಷಿತ: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಸಂಸ್ಥೆ ವರದಿ

ಬೆಂಗಳೂರು: ಹುರಿದ ಹಸಿರು ಬಟಾಣಿ ಕಾಳಿನ 31 ಮಾದರಿಗಳನ್ನು ಕೃತಕ ಬಣ್ಣಗಳ ಪರೀಕ್ಷೆಗೊಳಪಡಿಸಿರುವ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಸಂಸ್ಥೆ, ಈ ಪೈಕಿ 26 ಮಾದರಿಗಳು ಅಸುರಕ್ಷಿತ ಎಂದು ಘೋಷಿಸಿದೆ. ಒಟ್ಟು 106 ಹುರಿದ ಹಸಿರು ಬಟಾಣಿ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಇನ್ನುಳಿದ ಮಾದರಿಗಳ ಫಲಿತಾಂಶವನ್ನು ನಿರೀಕ್ಷಿಸಲಾಗುತ್ತಿದೆ. ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹೊರಡಿಸಿದ ಪ್ರಕಟನೆಯನ್ವಯ ಇಡೀ ರಾಜ್ಯಾದ್ಯಂತ ನಡೆಯುತ್ತಿರುವ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪರೀಕ್ಷೆ ಅಭಿಯಾನದ ಭಾಗವಾಗಿ ಈ ಪರೀಕ್ಷೆಯನ್ನು […]
ಮೋಸ ಹೋಗ್ಬೇಡಿ, ಕಲರ್ ಫುಲ್ ಕಲ್ಲಗಂಡಿ ಬಂದಿದೆ : ನೀವು ಖರೀದಿಸುವ ಕಲ್ಲಂಗಡಿ ಹೇಗಿರಬೇಕು?

ಮಾರುಕಟ್ಟೆಯಲ್ಲಿ ಸಿಗುವ ಬಹುತೇಕ ಹಣ್ಣುಗಳು ಈಗ ಆರೋಗ್ಯಕರವಾಗಿ ಉಳಿದಿಲ್ಲ, ಎಷ್ಟೋ ಹಣ್ಣುಗಳನ್ನು ರಾಸಾಯನಿಕ ಹಾಕಿಯೇ ಹಣ್ಣು ಮಾಡಲಾಗುತ್ತದೆ. ನೈಸರ್ಗಿಕವಾಗಿ ಬೆಳೆಸಿ ಹಣ್ಣಾದ ನಂತರ ಮಾರುವ ಬೆಳೆಗಾರರು ಕಡಿಮೆಯಾಗಿದ್ದಾರೆ. ಇದೀಗ ಮತ್ತೆ ಬೇಸಿಗೆ ಆವರಿಸಿದೆ, ಬೇಸಿಗೆಯ ದಾಹ ನೀಗಿಸಲು ಕಲ್ಲಂಗಡಿ ಹಣ್ಣು ಪೂರಕ. ಆದರೆ ಮಾರುಕಟ್ಟೆಯಲ್ಲಿ ಹೊಳೆಯುವ ಕಲ್ಲಂಗಡಿಗಳು ಬಂದಿದ್ದು ರಾಸಾಯನಿಕ ಹಣ್ಣಾವುದು? ನೈಸರ್ಗಿಕ ಹಣ್ಣು ಯಾವುದು ಎಂದು ಗೊತ್ತಾಗದ ಸ್ಥಿತಿ ಇದೆ. ಹಣ್ಣನ್ನು ಕತ್ತರಿಸಿದಾಗ ಒಳಭಾಗದ ಪದರ ಕೃತಕ ಕೆಂಪು ಬಣ್ಣದಲ್ಲಿದ್ದರೆ, ಆ ಹಣ್ಣಿಗೆ ಕೆಮಿಕಲ್ ಬಣ್ಣ […]
ಮಧ್ವನಗರ: ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಮಸೂರ ಅಳವಡಿಕೆ ಶಿಬಿರ

ಉಡುಪಿ: ಯುವನಿಧಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಮೂಡುಬೆಟ್ಟು ಇದರ ವತಿಯಿಂದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಅಂಧತ್ವ ನಿವಾರಣಾ ವಿಭಾಗ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ‘ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಮಸೂರ (ಐಒಎಲ್) ಅಳವಡಿಕೆ ಶಿಬಿರ’ವು ಮಧ್ವನಗರದ ಜವಣೆರ ಕಟ್ಟೆಯ ಏಕತಾ ರಂಗಮಂಟಪದಲ್ಲಿ ನಡೆಯಿತು. […]
ಎಲ್ಲಾದ್ರೂ ಈ ಹಣ್ಣು ಸಿಕ್ಕಿದ್ರೆ ಮಿಸ್ ಮಾಡದೇ ತಿನ್ನಿ:ದೇಹಕ್ಕೆ ಈ ಹಣ್ಣು ಪವರ್ ಫುಲ್

ಮಾರುಕಟ್ಟೆಯಲ್ಲಿ ನೂರಾರು ವಿದೇಶಿ ಹಣ್ಣು ಈಗೀಗ ಲಗ್ಗೆ ಇಡುತ್ತಿದೆ. ಆದರೆ ನಾವು ನಮ್ಮ ಊರಿನಲ್ಲಿ ಬೆಳೆಯುವ, ಹತ್ತಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿರುವ ಕೆಲವು ಹಣ್ಣುಗಳನ್ನೇ ಮರೆತುಬಿಡುತ್ತಿದ್ದೇವೆ. ಅವುಗಳಲ್ಲಿ ಸ್ಟಾರ್ ಫ್ರೂಟ್ (ಧಾರೆಹುಳಿ) ಹಣ್ಣು ಕೂಡ ಒಂದು. ಈ ಹಣ್ಣು ನಮ್ಮಲ್ಲಿ ಹೊಸ ಶಕ್ತಿ ಚೈತನ್ಯವನ್ನು ತುಂಬಿಸುವಷ್ಟು ಪವರ್ ಫುಲ್. ಇದು ಹುಳಿಮಿಶ್ರಿತ ಸಿಹಿ ಹಣ್ಣಾಗಿದ್ದು, ಅನೇಕ ಪೋಷಕಾಂಶಗಳ ಆಗರ ಈ ಹಣ್ಣು. ಬಾಲಿವುಡ್ನ ಅತ್ಯಂತ ಫಿಟೆಸ್ಟ್ ದಿವಾ ಶಿಲ್ಪಾ ಶೆಟ್ಟಿ ಕೂಡ ಇದರ ಪೌಷ್ಟಿಕಾಂಶದ ಶಕ್ತಿಯನ್ನು ಶ್ಲಾಘಿಸುತ್ತಾರೆ. […]