ಸೇಬು ಹಣ್ಣು ತಿಂತೀರಾ? ಹಾಗಾದ್ರೆ ಈ ವಿಷ್ಯ ನಿಮಗೆ ಗೊತ್ತಿರಲೇಬೇಕು

ಪ್ರತಿದಿನ ಒಂದು ಸೇಬು ಹಣ್ಣನ್ನು ತಿಂದು ವೈದ್ಯರಿಂದ ದೂರವಿರಿ ಎಂಬ ಮಾತನ್ನು ಕೇಳಿರುತ್ತೇವೆ. ಸೇಬುಹಣ್ಣಿನಲ್ಲಿ ಜೀವಸತ್ವಗಳು, ಆಂಟಿ-ಆಕ್ಸಿಡೆಂಟ್ ಗಳು, ಕಾರ್ಬೋಹೈಡ್ರೇಟ್ಗಳು, ಪ್ರೋಟೀನ್ಗಳು, ಮೆಗ್ನೀಸಿಯಮ್, ಕ್ಯಾಲ್ಸಿಯಂ, ವಿಟಮಿನ್ ಸಿ ಮತ್ತು ಕೆ ಗಳಂತಹ ಸೇರಿದಂತೆ ಅನೇಕ ಪೋಷಕಾಂಶಗಳಿವೆ. ಇಷ್ಟೆಲ್ಲಾ ಅಂಶಗಳಿರುವ ಸೇಬು ಹಣ್ಣನ್ನು ಯಾವಾಗ ಸೇವಿಸಬೇಕು ಎಂಬುದನ್ನು ನಾವು ತಿಳಿದಿರಬೇಕು. ಸೇಬು ಹಣ್ಣನ್ನು ರಾತ್ರಿ ಮಲಗುವ ಮೊದಲು ಸೇವಿಸಬಾರದು. ಬದಲಾಗಿ ಹಣ್ಣನ್ನು ಹಗಲಿನಲ್ಲಿ ಸೇವಿಸುವುದು ದೇಹಕ್ಕೆ ಉತ್ತಮ. ಹಾಗೇ ಹಸಿವಾಯಿತೆಂದು ಸೇಬು ಹಣ್ಣನ್ನು ತಿನ್ನಬಾರದು. ಸೇಬುಹಣ್ಣನ್ನು ಯಾವಾಗಲೂ ತುಂಬಿದ […]
ಕಾರ್ಕಳ: ಆಟೊಗೆ ಕಾರು ಡಿಕ್ಕಿ; ಗಂಭೀರವಾಗಿ ಗಾಯಗೊಂಡಿದ್ದ ಆಟೊ ಚಾಲಕ ಸಾವು

ಕಾರ್ಕಳ: ಇಲ್ಲಿನ ಮಿಯಾರು ಚರ್ಚ್ ಬಳಿ ಇಂದು ಬೆಳಿಗ್ಗೆ ಆಟೊ ರಿಕ್ಷಾ ಹಾಗೂ ಕಾರು ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೊ ಚಾಲಕ ಮೃತಪಟ್ಟಿದ್ದು, ಆಟೊದಲ್ಲಿದ್ದ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಆಟೊ ಚಾಲಕನನ್ನು 54 ವರ್ಷದ ಚಂದ್ರಶೇಖರ ಮಡಿವಾಳ ಎಂದು ಗುರುತಿಸಲಾಗಿದೆ. ಆಟೊದಲ್ಲಿದ್ದ ಪ್ರಯಾಣಿಕ ದಿವಾಕರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಂದ್ರಶೇಖರ್ ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದರು. ಮಿಯಾರು ಚರ್ಚ್ ಬಳಿಯಿಂದ ಸ್ವಲ್ಪ ಮುಂದಕ್ಕೆ ತಲುಪಿದಾಗ ಬಜಗೋಳಿ […]
ನಿಮ್ಮ ಈ ಹವ್ಯಾಸಗಳೇ ಜೀವಕ್ಕೆ ಮಾರಕವಾಗಬಹುದು ಜೋಕೆ!

ವಯಸ್ಸು ಜಾಸ್ತಿಯಾಗುತ್ತಿದ್ದಂತೆಯೇ ಹುಮ್ಮಸ್ಸೂ ಕುಸಿಯತೊಡಗುತ್ತದೆ. ಯೌವ್ವನದಲ್ಲಿರುವ ಉಲ್ಲಾಸ ಕ್ರಮೇಣ ಮರೆಯಾಗುತ್ತದೆ.ಉಲ್ಲಾಸ ಕಡಿಮೆಯಾದಂತೆ ಆರೋಗ್ಯದಲ್ಲಿಯೂ ಏರು ಪೇರಾಗುತ್ತದೆ. ಹೀಗಾಗಲು ಪ್ರಮುಖ ಕಾರಣ ನಮ್ಮ ಜೀವನಶೈಲಿ ಮತ್ತು ಕೆಲವೊಂದು ಹವ್ಯಾಸಗಳು ಎಂದರೆ ನೀವು ಒಪ್ಪಿಕೊಳ್ಳಲೇಬೇಕು.ಯಾವೆಲ್ಲಾ ಹವ್ಯಾಸಗಳಿಂದ ಆರೋಗ್ಯ ಏರುಪೇರಾಗುತ್ತದೆ ಎಂದು ತಿಳಿದುಕೊಳ್ಳೋಣ ಬನ್ನಿ. ಕೆಟ್ಟ ಜೀವನಶೈಲಿ, ಕೆಲವೊಂದು ಅಭ್ಯಾಸಗಳು ವ್ಯಕ್ತಿ ವಯಸ್ಸಾಗಿ ಕಾಣುವಂತೆ ಮಾಡುತ್ತದೆ ಎಂದು ವಿಜ್ಞಾನ ಹೇಳುತ್ತದೆ. ಎಲ್ಲರೂ ತಾವೂ ಯಾವಾಗಲೂ ಯಂಗ್ ಆಗಿ ಕಾಣಬೇಕೆಂದೇ ಇಷ್ಟಪಡುತ್ತಾರೆ. ಯಾವ ಹವ್ಯಾಸಗಳು ನಮಗೆ ಹೆಚ್ಚು ವಯಸ್ಸಾದಂತೆ ಕಾಣುವುದು ಎಂಬುದನ್ನು ಅರಿತುಕೊಂಡು […]
ಗಂಡಸರ ಸಮಸ್ಯೆ ಬಗ್ಗೆ ನೀವು ಯಾವತ್ತಾದ್ರೂ ಯೋಚಿಸಿದ್ದೀರಾ? ಗಂಡಸರ ಮಾನಸಿಕ ಆರೋಗ್ಯ ಕುಸಿಯುತ್ತಿದೆ!

“ನೀನು ಗಂಡು ಹುಡ್ಗ, ನೀನು ಅಳೋ ಹಾಗಿಲ್ಲ” “ಗಂಡಸರು ಅಂದ್ರೆ ಮನಸ್ಸು ಗಟ್ಟಿ ಇರತ್ತೆ ನಿಮ್ಗೆ.. ಯಾವುದೇ ರೀತಿ ಸಹಾಯ ಬೇಕಾಗಲ್ಲ” ಇಂತಹ ಮಾತುಗಳನ್ನು ದಿನನಿತ್ಯ ನಾವು ಕೇಳುತ್ತಲೇ ಇರುತ್ತೇವೆ. ಪುರುಷರು ಅಂದ್ರೆ ಮಾನಸಿಕವಾಗಿ ತುಂಬಾ ಗಟ್ಟಿ, ಅವರಿಗೆ ಯಾವುದೇ ರೀತಿಯ ಮಾನಸಿಕ ತೊಂದರೆಗಳು ಬರುವುದಿಲ್ಲ ಎಂಬ ಭಾವನೆ ಬಹುತೇಕರಿಗೆ ಇದೆ. ಇಂದು ನವೆಂಬರ್ ೧೯ನ್ನು ವಿಶ್ವ ಪುರುಷರ ದಿನವನ್ನಾಗಿ ಆಚರಣೆ ಮಾಡುತ್ತೇವೆ. ಈ ಸಂದರ್ಭದಲ್ಲಿ ಪುರುಷರ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಹೊಂದಿ, ನಮ್ಮಲ್ಲಿರುವ ತಪ್ಪು […]
ಈ ವಸ್ತುಗಳನ್ನು ಆಹಾರವಾಗಿ ಬಳಸಿದರೆ ಕಾಯಿಲೆ ನಿಮ್ಮ ಹತ್ರ ಸುಳಿಯೋದಿಲ್ಲ!ರಾಷ್ಟ್ರೀಯ ಆಯುರ್ವೇದ ದಿನದ ವಿಶೇಷ ಟಿಪ್ಸ್

ಇಂದು ಆಯುರ್ವೇದ ದಿನಾಚರಣೆ. ಆಯುರ್ವೇದದ ಮಹತ್ವವನ್ನು ಜಗತ್ತಿಗೆ ಸಾರಿ ಹೇಳುವ ದಿನವಿದು. ಭಾರತದ ಪಾಲಿಗೆ ಆಯುರ್ವೇದ ಎನ್ನುವುದು ನಿಜಕ್ಕೂ ಒಂದು ಹೆಮ್ಮೆಯ ಸಂಗತಿ. ಏಕೆಂದರೆ ಆಯುರ್ವೇದದ ಮೂಲವೇ ಭಾರತ. ಎಲ್ಲಕ್ಕಿಂತ ಮುಖ್ಯವಾಗಿ ಇದು ಭಾರತೀಯ ವೈದ್ಯ ಪದ್ದತಿ. ಇದರ ದೇವತೆ ಧನ್ವಂತರಿ. ದೇವಾನುದೇವತೆಗಳ ವೈದ್ಯ ಎಂದು ಧನ್ವಂತರಿಯನ್ನು ಗುರುತಿಸಲಾಗಿದೆ. ಇಂತಹ ಮಹತ್ವವನ್ನು ಪಡೆದ ಆಯುರ್ವೇದಕ್ಕೆ ಒಂದು ಕಾಲದಲ್ಲಿ ನಮ್ಮಲ್ಲಿ ಮಾತ್ರ ವಿಶಿಷ್ಠ ಸ್ಥಾನವಿತ್ತು. ಆದರೆ, ಅದು ಈಗ ಲೋಕಕ್ಕೆ ಬೆಳಕನ್ನು ನೀಡುವ ನೆಮ್ಮದಿಯನ್ನು ಕಂಡುಕೊಳ್ಳುವ ಹೊಸ ದಾರಿಯಾಗಿದೆ. […]