ನೀವು ಕಾಫಿ ಪ್ರಿಯರೇ? ಹಾಗಾದ್ರೆ ಕಾಫಿ ಹೀರುವ ಮೊದಲು ಈ ವಿಷ್ಯಗಳು ನಿಮಗೆ ಗೊತ್ತಿರಲಿ

ಕಾಫಿ ಹೀರುತ್ತಾ ಮಧುರ ಕ್ಷಣಗಳನ್ನು ಕಳೆಯುವ ಅಭ್ಯಾಸ ತುಂಬಾ ಮಂದಿಗಿದೆ. ಹಾಗೆಯೇ ಕಾಫಿ ಕುಡಿಯುವ ಚಟ ಕೂಡ ಅಧಿಕ ಮಂದಿಗಿದೆ.ಒಂದು ಕಾಫಿ ಕುಡಿಯೋದು ಎಷ್ಟು ಆರೋಗ್ಯಕರ ಎಂಬುದನ್ನು ಹೇಳ್ತೇವೆ. ಕಾಫಿ ಕುರಿತ ಈ ಸಂಗತಿಗಳು ನಿಮಗೆ ಗೊತ್ತಿರಲಿ. ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವಿಸುವುದು ಉತ್ತಮವಲ್ಲ. ಮಲಬದ್ಧತೆ, ಹುಣ್ಣು, ಮತ್ತು ಹೊಟ್ಟೆಯ ಸಮಸ್ಯೆಗಳಿಗೆ ಇದು ಕಾರಣವಾಗಬಹುದು. ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವಿಸುವುದರಿಂದ ಆಮ್ಲದ ಪ್ರಮಾಣ ಹೆಚ್ಚಾದಾಗ, ಎದೆಯಲ್ಲಿ ಉರಿ ಉಂಟು ಮಾಡಬಹುದು. ಸಂಜೆ ಕಾಫಿ ಕುಡಿಯುವ ಅಭ್ಯಾಸವಿರುವವರು ಲೇಟ್ […]
ನೆನಪಿಡಿ, ನಿಮ್ಮ ಕಣ್ಣಿನ ಆರೋಗ್ಯ ಬಹಳ ಮುಖ್ಯ:ವಿಶ್ವ ದೃಷ್ಟಿ ದಿನದ ವಿಶೇಷ ಬರಹ

ಡಾ. ರೂಪಶ್ರೀ ರಾವ್ ಸರ್ವೇಂದ್ರಿಯಾಣಂ ನಯನಂ ಪ್ರದಾನಮ್ ಎಂಬ ಉಕ್ತಿಯಂತೆ ಕಣ್ಣಿನ ಮಹತ್ವ ಜಗತ್ತಿನ ಸೌಂದರ್ಯವನ್ನು ಅನುಭವಿಸಲು ಮಾನವನ ಜೀವನ ಸುಂದರವಾಗಲು ಅತೀ ಅಗತ್ಯ. ಕಣ್ಣು ಎಷ್ಟು ಶ್ರೇಷ್ಠವೋ ಅಷ್ಟೇ ಸೂಕ್ಷ್ಮ ಕೂಡ. ಕಣ್ಣಿನ ಮಹತ್ವ ಕಣ್ಣಿಲ್ಲದವನಿಗೆ ಕೇಳಿದರೆ ಹೇಳುವನು. ಕಣ್ಣಿನ ಸಮಸ್ಯೆ ಹುಟ್ಟಿದ ಮಗುವಿನಿಂದ ಹಿಡಿದು ಮುಪ್ಪಿನ ಕಾಲದವರೆಗೂ ಬರಬಹುದು. ಕಣ್ಣಿನ ಪೊರೆ ಸಮಾನ್ಯವಾಗಿ ಐವತ್ತನೇ ವಯಸ್ಸಿನಿಂದ ಕಾಣಿಸಿಕೊಳ್ಳುತ್ತದೆ. ಕಣ್ಣಿನ ಪೊರೆ ಇದ್ದಲ್ಲಿ ಒಂದು ಶಸ್ತ್ರ ಚಿಕಿತ್ಸೆ ಮೂಲಕ ಅದನ್ನು ತೆಗೆದು ಕಣ್ಣಿನ ಒಳಭಾಗದಲ್ಲಿ ಲೆನ್ಸ್ […]
ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ನೀವು ತಿನ್ನಲೇಬೇಕಾದ ಆಹಾರವಿದು:ವಿಶ್ವ ದೃಷ್ಟಿ ದಿನದ ಸ್ಪೆಷಲ್

ನಿಮ್ಮ ಕಣ್ಣುಗಳು ಸುಂದರ ಮತ್ತು ಆರೋಗ್ಯವಾಗಿರಬೇಕೆಂದರೆ ಹೆಚ್ಚೇನು ಕಷ್ಟ ಪಡುವ ಅಗತ್ಯವಿಲ್ಲ. ಉತ್ತಮ ಆಹಾರ ಕ್ರಮ, ಒಳ್ಳೆ ನಿದ್ದೆ ಮತ್ತು ಕೆಲವು ನೈಸರ್ಗಿಕ ವಿಧಾನ ಅನುಸರಿಸಿದರೆ ಸಾಕು, ನಿಮ್ಮ ಕಣ್ಣನ್ನು ಹಲವು ಸೋಂಕುಗಳಿಂದ ದೂರವಿರಿಸಿ ಕಣ್ಣಿನ ದೃಷ್ಟಿ ದೀರ್ಘಕಾಲ ಚೈತನ್ಯವಾಗಿರುವಂತೆ ನೋಡಿಕೊಳ್ಳಬಹುದು. ಆರೋಗ್ಯಕರ ಕಣ್ಣುಗಳಿಗೆ ಯಾವ ಆಹಾರ ಸೇವಿಸಬೇಕೆಂದು ತಿಳಿದುಕೊಳ್ಳೋಣ: ವಿಟಮಿನ್ಸ್: ಕಣ್ಣಿಗೆ ಅಗತ್ಯವಿರುವ ವಿಟಮಿಮ್ ಎ, ಇ ಮತ್ತು ಸಿ ದಿನನಿತ್ಯ ನಿಮ್ಮ ಆಹಾರದಲ್ಲಿರುವಂತೆ ನೋಡಿಕೊಳ್ಳಿ. ಕ್ಯಾರೆಟ್, ಸೇಬು, ಕಿತ್ತಳೆ, ದ್ರಾಕ್ಷಿ ಹಣ್ಣುಗಳು ಕಣ್ಣಿನ ಪೋಷಣೆಗೆ […]
ಕೋವಿಡ್: ರಾಜ್ಯದ ಆರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲು

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 589 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಕೋವಿಡ್–19 ದೃಢಪಟ್ಟವರ ಒಟ್ಟು ಸಂಖ್ಯೆ 29,76,589ರಷ್ಟಾಗಿದೆ. ರಾಜ್ಯದಲ್ಲಿ ಇಂದು 13 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದು, ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,807ಕ್ಕೆ ಏರಿದೆ ಇದೇ ಅವಧಿಯಲ್ಲಿ 887 ಮಂದಿ ಕೋವಿಡ್ನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಈವರೆಗೆ ಕೋವಿಡ್ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 29,26,284 ರಷ್ಟಾಗಿದೆ. ರಾಜ್ಯದಲ್ಲಿ ಸದ್ಯ 12,469 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ದೃಢಪಡುತ್ತಿರುವ ಶೇಕಡಾವಾರು ಪ್ರಮಾಣ 0.46 ರಷ್ಟಾಗಿದ್ದು, ಸಾವಿನ […]
ಫಿಡ್ಜ್ ನಲ್ಲಿಟ್ಟ ಆಲೂಗಡ್ಡೆ ತಿನ್ನಲೇಬೇಡಿ:ಯಾಕಂತ ಕೇಳ್ತೀರಾ, ಇಲ್ಲಿದೆ ಕಾರಣಗಳು

ಆಲೂಗಡ್ಡೆಯನ್ನು ಫ್ರಿಡ್ಜ್ನಲ್ಲಿ ಇಡುವುದು ಬಹುತೇಕ ಮಂದಿಗಳ ಅಭ್ಯಾಸ.ಆದರೆ ನೆನಪಿಡಿ ಆಲೂಗಡ್ಡೆಯನ್ನು ಫ್ರಿಡ್ಜ್ನಲ್ಲಿ ಇಡಬಾರದು. ಫ್ರಿಡ್ಜ್ನಲ್ಲಿ ಇಟ್ಟರೆ ಅದರಲ್ಲಿರುವ ಪಿಷ್ಠ, ಸಕ್ಕರೆಯಾಗಿ ಬದಲಾಗುತ್ತದೆ. ಅದನ್ನು ಸೇವಿಸಿದರೆ ಸಕ್ಕರೆ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎನ್ನುವುದು ತಜ್ಞರ ಅಭಿಮತ. ಹೌದು ಆಲೂಗಡ್ಡೆಯನ್ನು ಬಳಸುವುದಕ್ಕೆ ಕೆಲವೊಂದು ಕ್ರಮಗಳಿವೆ.ಅದ್ಯಾವುದು ಅಂತ ಹೇಳ್ತೆವೆ ಕೇಳಿ. ಆಲೂಗಡ್ಡೆಯನ್ನು ದೀರ್ಘ ಸಮಯದವರೆಗೆ ಹಾಳಾಗದಂತೆ ಇಡಲು ತುಂಬಾ ಜನರು ನಾನಾ ರೀತಿ ಪ್ರಯತ್ನಿಸುತ್ತಾರೆ. ಆದರೆ ಕೆಲವರು ಏನೇ ಮಾಡಿದರೂ ಬೇಗನೆ ಆಲೂಗಡ್ಡೆ ಹಾಳಾಗುತ್ತದೆ. ನೆನಪಿಡಿ ಆಲೂಗಡ್ಡೆಯನ್ನು ತೇವಾಂಶ ಇರುವ […]