ಜಿಟಿ ಜಿಟಿ ಮಳೆಗೆ ಈ ಆರೋಗ್ಯಕರ ಸೂಪ್ ಜೊತೆಗಿದ್ರೆ ಆಹಾ ಏನ್ ಮಜಾ ಅಂತೀರಿ!

  ಮಳೆಗಾಲ ಶುರುವಾಯ್ತು ಅಂದ್ರೆ ಏನಾದರೂ ಬಿಸಿ-ಬಿಸಿ ಮಾಡಿ ತಿನ್ನಬೇಕು ಅಥವಾ ಕುಡಿಯಬೇಕು ಎಂಬ ಬಯಕೆಯಾಗುವುದು ಸಹಜ. ಜೋರಾಗಿ ಮಳೆ ಸುರಿಯುವ ಸಮಯದಲ್ಲಿ ಬಿಸಿ-ಬಿಸಿ ಸೂಪ್ ಮಾಡಿ ಕುಡಿಯುವುದರಲ್ಲಿರುವ ಮಜಾ ಬೇರ್ಯಾವುದರಲ್ಲೂ ಇಲ್ಲ. ಇದರಿಂದ ನಾಲಿಗೆಗೆ ರುಚಿಯೂ ಹೆಚ್ಚುತ್ತದೆ, ಮೈಯ ಚಳಿಯೂ ಬಿಡುತ್ತದೆ. ಆಲಸ್ಯದಿಂದ ಕೂಡಿರುವ ದೇಹಕ್ಕೆ ಉಲ್ಲಾಸ ನೀಡುತ್ತದೆ. ಮಳೆಗಾಲದಲ್ಲಿ ಬಿಸಿ-ಬಿಸಿಯಾದ ಸೂಪ್ ಕುಡಿಯುವುದರಿಂದ ಆರೋಗ್ಯಕ್ಕೂ ಒಳ್ಳೆಯದು. ಸೂಪ್ ನ ಸೇವನೆಯಿಂದ ಜೀರ್ಣಶಕ್ತಿ ವೃದ್ಧಿಯಾಗುತ್ತದೆ  ಎನ್ನುತ್ತಾರೆ  ಸಿಂಥಿಯಾ ಮೆಲ್ವಿನ್.  ಅವರ  ಈ ವಾರದ  “ನಮ್ಮ ಆರೋಗ್ಯ […]

ಕುತ್ತಿಗೆ ಸುತ್ತಲು ಕಪ್ಪಾಗಿದ್ದರೆ ಅಂಗೈಯಲ್ಲೇ ಇದೆ ಪರಿಹಾರ!

ನಿಮ್ಮ ಮುಖ ಮುದ್ದು ಮುದ್ದಾಗಿ, ಯಾವುದೆ ಕಲೆಗಳಿಲ್ಲದೇ ಚೆನ್ನಾಗಿಯೇ ಇರಬಹುದು. ಆದರೆ ನೀವು ಕಪ್ಪು ಕುತ್ತಿಗೆ ಹೊಂದಿದ್ದರೆ, ನಿಮ್ಮ ಮುಖದ ಆಕರ್ಷಣೆ ಕಡಿಮೆಯಾಗೋದು ಖಂಡಿತಾ. ಕಪ್ಪು ಕುತ್ತಿಗೆಗೆ ಕಾರಣವೇನು ಯೋಚಿಸಿದ್ದೀರಾ? ಕಪ್ಪಾದ ಕುತ್ತಿಗೆಗೆ ಪ್ರಾಥಮಿಕ ಕಾರಣವೆಂದರೆ ನೈರ್ಮಲ್ಯ ಕಳಪೆಯಾಗಿರಬಹುದು. ಸೌಂದರ್ಯವರ್ಧಕಗಳಲ್ಲಿನ ರಾಸಾಯನಿಕಗಳು, ಮಾಲಿನ್ಯಕಾರಕ ಮತ್ತು ಇತರ ಕೆಲವು ಕಾರಣಗಳು.  ಈ ಸಮಸ್ಯೆಗೆ ನಮ್ಮ ಅಂಗೈಯಲ್ಲೇ ಪರಿಹಾರವಿದೆ ಎನ್ನುತ್ತಾರೆ ರಮಿತಾ ಶೈಲೇಂದ್ರ ರಾವ್ ಕಿತ್ತಳೆ ಸಿಪ್ಪೆ ಹುಡಿ ವಿಟಮಿನ್ ಸಿ ಕಿತ್ತಳೆಯಲ್ಲಿದ್ದು ಇದನ್ನು ಒಣಗಿಸಿ ಮಾಡಿದ ಹುಡಿಯನ್ನು ಅರ್ಧಭಾಗ […]

ಮುಖದ ಮೇಲೆ ಕೂದಲು ಬೆಳೆದ್ರೆ ಮುಜುಗರ ಆಗುತ್ತೆ ಎನ್ನುವ ಹೆಣ್ಣು ಮಕ್ಕಳೇ ಒಮ್ಮೆ ಓದಿ

ಮುಖದ ಮೇಲೆ ಕೂದಲು ಬಂದರೆ ಹೆಣ್ಣು ಮಕ್ಕಳಿಗೆ ತುಂಬಾ ಮುಜುಗರ ಉಂಟಾಗುವುದು. ತೆಳುವಾದ ಕೂದಲು ಹೆಚ್ಚಿನವರ ಮುಖದಲ್ಲಿ ಕಂಡು ಬರುತ್ತದೆ, ಆದರೆ ಕೂದಲು ಸ್ವಲ್ಪ ತೆಳ್ಳಗೆ ಆಗಿದ್ದು, ಗಲ್ಲ ಮತ್ತು ಮೂಗಿನ ಕೆಳಗೆ ಕೂದಲು ಎದ್ದು ಕಾಣುವಂತಿದ್ದರೆ ತುಂಬಾ ಮುಜುಗರ ಉಂಟಾಗುತ್ತದೆ, ಯಾವ ಮೇಕಪ್ ನಿಂದಲೂ ಮುಖದಲ್ಲಿರುವ ಕೂದಲನ್ನು ಮರೆಮಾಚಲು ಆಗುವುದಿಲ್ಲ. ಸ್ತ್ರೀಯರ ಮುಖದಲ್ಲಿ ಬೇಡದ ಕೂದಲು ಇಲ್ಲದಿದ್ದರೆ ಮಾತ್ರ ಆಕರ್ಷಕವಾಗಿ ಕಾಣುವುದು. ಇದಕ್ಕೆ ನಾವು ಏನು ಮಾಡಬಹುದು ಎನ್ನುವ ಕುರಿತು          […]

ಈ ರುಚಿಕರ ಸಲಾಡ್ ಗಳು ನಿಮ್ಮ ಆರೋಗ್ಯ ಕಾಪಾಡುತ್ತವೆ! ಒಮ್ಮೆ ಮಾಡಿ ನೋಡಿ: ನಮ್ಮ ಆರೋಗ್ಯ ನಮ್ಮ ಕೈಲಿ”ಅಂಕಣ

ಸುಂದರ ಜೀವನಶೈಲಿ, ನೆಮ್ಮದಿ, ಆರೋಗ್ಯ, ಆರೋಗ್ಯಯುತ ತಿಂಡಿ,ಬದುಕು, ಕ್ಷೇಮ ಸಮಾಚಾರ ಇತ್ಯಾದಿಗಳ ಕುರಿತು ಸಿಂಥಿಯಾ ಮೆಲ್ವಿನ್ ಮಸ್ಕರೇನ್ಹಸ್ ಮತ್ತು ಸಿಲ್ವಿಯಾ ಕೊಡ್ದೆರೋ  ಅವರು ಪ್ರತೀ ಬುಧವಾರ “ನಮ್ಮ ಆರೋಗ್ಯ ನಮ್ಮ ಕೈಲಿ”ಎನ್ನುವ ಹೊಸ ಅಂಕಣದಲ್ಲಿ ನಿಮಗೆ ಹೇಳ್ತಾರೆ. ಇದು ಅಕ್ಕ-ತಂಗಿ ಬರೆಯುವ ಅಂಕಣ.ಇಂದಿನ ಅಂಕಣ ಬರೆದವರು  ಸಿಂಥಿಯಾ ಮೆಲ್ವಿನ್ ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಪ್ರತಿದಿನ ತಾಜಾ ಮತ್ತು ಹಸಿ ತರಕಾರಿಗಳನ್ನು ಸಲಾಡ್ ರೂಪದಲ್ಲಿ ಸೇವಿಸುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಆದರೆ ಎಲ್ಲಾ ತರಕಾರಿಗಳನ್ನು ಹಸಿಯಾಗಿ ತಿನ್ನಲು […]

ಲಸಿಕೆ ತಗೊಂಡ ಮೇಲೆ ಸಣ್ಣಗೆ ಜ್ವರ ಮೈ ಕೈ ನೋವು ಬಂದಿದ್ದರೆ ಈ ತರಕಾರಿ ತಿನ್ನಿ!

ಲಸಿಕೆ ಹಾಕಿಸಿಕೊಂಡ ನಂತರ ಜ್ವರ ಬರುವುದು, ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ ಎನ್ನುವುದು ಬಹುತೇಕ ಮಂದಿಯ  ಸ್ವಂತ ಅಭಿಪ್ರಾಯ. ಈ ಎಲ್ಲ ಅಡ್ಡಪರಿಣಾಮಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಇಲ್ಲಿದೆ ಕೆಲವು ಟಿಪ್ಸ್. ತಜ್ಞರು  ಈ ಸಂದರ್ಭದಲ್ಲಿ ನೀವು ತಿನ್ನಲೇಬೇಕಾದ ತರಕಾರಿಗಳ ಮಾಹಿತಿ ನೀಡಿದ್ದಾರೆ ಅವ್ಯಾವುದೆಂದು ನೋಡಿ ಹಸಿರು ತರಕಾರಿಗಳು : ನಮ್ಮ ಆಹಾರದಲ್ಲಿ ಹಸಿರು ಸೊಪ್ಪು ತರಕಾರಿಗಳನ್ನು ಸೇವಿಸಬೇಕು ಇದರಲ್ಲಿ ಹೆಚ್ಚಿನ ಪ್ರಮಾಣದ ಆಂಟಿ-ಆಕ್ಸಿಡೆಂಟ್ ಕಂಡುಬರುತ್ತದೆ, ಇದು ದೇಹದಲ್ಲಿನ ಸೋಂಕನ್ನು ಕಡಿಮೆ ಮಾಡುತ್ತದೆ. ಹಸಿರು ತರಕಾರಿಗಳ ಸೂಪ್ : ಹಸಿರು […]