ಕಂಪ್ಯೂಟರ್ ಕೀ ಬೋರ್ಡ್ ಆಗಾಗ ಕ್ಲೀನ್ ಮಾಡದಿದ್ದರೆ ಸಮಸ್ಯೆಗಳಿಗೆ ಹಾದಿ ಮಾಡಿಕೊಟ್ಟಂತೆ! ಹೇಗೆ ಇಲ್ಲಿ ನೋಡಿ

ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಕೀಬೋರ್ಡ್ ನಮ್ಮ ದಿನನಿತ್ಯದ ಕೆಲಸಗಳಲ್ಲಿ ಅತ್ಯಂತ ಮುಖ್ಯ ಸಾಧನವಾಗಿದೆ. ನಾವು ದಿನವೂ ಬಳಸುವ ಈ ಕೀಬೋರ್ಡ್ ಮೇಲೆ ಧೂಳು, ಮಣ್ಣು, ಆಹಾರದ ತುಂಡುಗಳು ಹಾಗೂ ಬ್ಯಾಕ್ಟೀರಿಯಾ ಕೂಡ ಸೇರುತ್ತವೆ. ಆದ್ದರಿಂದ ನಿಯಮಿತವಾಗಿ ಕೀಬೋರ್ಡ್ ಕ್ಲೀನ್ ಮಾಡುವುದು ಅತ್ಯಗತ್ಯ. ಯಾಕೆ ಕೀಬೋರ್ಡ್ ಕ್ಲೀನ್ ಮಾಡಬೇಕು? ಕೀ ಬೋರ್ಡ್ ಸಂದುಗಳಲ್ಲಿ ಕುಳಿತುಕೊಲ್ಳುವ ಧೋಳು ಹಾಗೂ ಕಸಗಳಿಂದ ಕೀಬೋರ್ಡ್ ನಲ್ಲಿ ಬ್ಯಾಕ್ಟೀರಿಯಾ ಮತ್ತು ಜರ್ಮ್ಸ್ ಕಾಣಿಸಿಕೊಳ್ಳಬಹುದು. ಇದರಿಂದಾಗಿ ಕೀಲಿಗಳು ಸರಿ ಕೆಲಸ ಮಾಡದೇ ಬೇಗ ಹಾಳಾಗುವ […]
ದಿನವಿಡೀ ಇಯರ್ ಫೋನ್ ಬಳಸುವ ಅಭ್ಯಾಸ ನಿಮಗಿದ್ಯಾ? ಅದೆಷ್ಟು ಡೇಂಜರಸ್ ಗೊತ್ತಾ?

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಇಯರ್ಫೋನ್ ನಮ್ಮ ಜೀವನದ ಭಾಗವಾಗಿಬಿಟ್ಟಿವೆ. ಆಫೀಸ್ ಮೀಟಿಂಗ್ಗಳಿಂದ ಹಿಡಿದು ಸಂಗೀತ, ಫೋನ್ ಕಾಲ್ಗಳವರೆಗೆ ಎಲ್ಲಕ್ಕೂ ನಾವು ಇಯರ್ಫೋನ್ಗಳನ್ನೇ ಹೆಚ್ಚು ಬಳಸುತ್ತೇವೆ. ಆದರೆ, ಗಂಟೆಗಟ್ಟಲೆ ಇವುಗಳನ್ನು ಬಳಸುವುದು ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಶ್ರವಣ ಶಕ್ತಿ ಕುಂಠಿತವಾಗುವ ಅಪಾಯ ಇಯರ್ಫೋನ್ನಲ್ಲಿ ಜೋರಾಗಿ ಸಂಗೀತ ಕೇಳುವುದು ಕಿವಿಯ ಒಳಗಿನ ಸೂಕ್ಷ್ಮ ನರಗಳಿಗೆ ನೇರವಾಗಿ ಹಾನಿ ಉಂಟುಮಾಡುತ್ತದೆ. ದೀರ್ಘಕಾಲ ಹೆಚ್ಚು ಶಬ್ದಕ್ಕೆ ಒಡ್ಡಿಕೊಳ್ಳುವುದರಿಂದ ಕಿವಿ ಮಂದವಾಗುವುದು […]
ಬೇಸಿಗೆಯಲ್ಲಿ ಕೋಲ್ಡ್ ವಾಟರ್ ಕುಡಿಯೋ ಅಭ್ಯಾಸ ನಿಮಗಿದೆಯೇ? ಹಾಗಾದ್ರೆ ಇದೆಷ್ಟೆ ಡೇಂಜರ್ ನೋಡಿ

ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆ, ಜನರು ದೇಹವನ್ನು ತಂಪಾಗಿಡಲು ತಣ್ಣೀರು ಸೇವನೆಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಆದರೆ ನಿತ್ಯ ಫ್ರಿಡ್ಜ್ನಲ್ಲಿರುವ ಕೋಲ್ಡ್ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಬೇಸಿಗೆಯಲ್ಲಿ ನೀರಿನ ಮಹತ್ವ ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಾಪಾಡಿಕೊಳ್ಳುವುದು ಅತ್ಯಗತ್ಯ. ಶಾಖದ ಹೊಡೆತ ಮತ್ತು ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು ಸಾಕಷ್ಟು ನೀರು ಕುಡಿಯಬೇಕು. ಆದರೆ ಅತಿಯಾಗಿ ತಣ್ಣೀರು ಸೇವನೆ ಮಾಡುವುದು ಕೆಲ ಸಮಸ್ಯೆಗಳಿಗೆ ಕಾರಣವಾಗಬಹುದು. ಫ್ರಿಡ್ಜ್ ನಲ್ಲಿಟ್ಟ ಕೋಲ್ಡ್ ವಾಟರ್ ಕುಡಿಯುವುದರಿಂದ […]
ಉರಿ ಮೂತ್ರ, ಮೂತ್ರನಾಳದ ಸೋಂಕು ಎಂದಿಗೂ ಕಡೆಗಣಿಸಬೇಡಿ: ಇಲ್ಲಿದೆ ಉಪಯುಕ್ತ ಮಾಹಿತಿ

ಮೂತ್ರನಾಳದ ಸೋಂಕು Urinary Tract Infection(UTI), ಮೂತ್ರ ವ್ಯವಸ್ಥೆಯ ಯಾವುದೇ ಭಾಗದಲ್ಲಿ ಮೂತ್ರಪಿಂಡ, ಮೂತ್ರಾಶಯ (Bladder), ಮೂತ್ರನಾಳ (Urethra) ಗಳಲ್ಲಿ ಉಂಟಾಗುವ ಬ್ಯಾಕ್ಟೀರಿಯಾ ಸೋಂಕಾಗಿದೆ. ಇದು ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದ್ದರೂ, ಪುರುಷರು ಮತ್ತು ಮಕ್ಕಳಲ್ಲೂ ಇದು ಕಾಣಿಸಿಕೊಳ್ಳಬಹುದು. ಪ್ರಮುಖ ಕಾರಣಗಳು ಮೂತ್ರನಾಳದ ಸೋಂಕು ಸಾಮಾನ್ಯವಾಗಿ ಬ್ಯಾಕ್ಟೀರಿಯಾಗಳಿಂದ ಉಂಟಾಗುತ್ತದೆ. ಲಕ್ಷಣಗಳು ತಡೆಗಟ್ಟುವಿಕೆ ಕ್ರಮಗಳು UTI ಸಾಮಾನ್ಯ ಸಮಸ್ಯೆಯಾದರೂ, ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಲಕ್ಷಣಗಳನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ಸಲಹೆ […]
ಕರಾವಳಿಯಲ್ಲಿ ಹೆಚ್ಚುತ್ತಿದೆ ಬಿಸಿ ಗಾಳಿ, ಎ. 27 ರ ವರೆಗೂ ಉರಿ ಉರಿ ಧಗೆ: ಈ ಬಿಸಿಲಿಗೆ ಹೆಚ್ಚು ನೀರು ಕುಡೀರಿ, ಅನಾರೋಗ್ಯದಿಂದ ದೂರವಿರಿ!

ಕರಾವಳಿಯಲ್ಲಿ ಬಿಸಿಗಾಳಿ ಮುಂದಿನ ಎರಡು-ಮೂರು ದಿನಗಳಲ್ಲಿ ಜಾಸ್ತಿಯಾಗಲಿದೆ ಎನ್ನುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೆಚ್ಚಾಗಿ ಮಧ್ಯಾಹ್ನದ ಹೊತ್ತು ಹೊರಗೆ ಕೆಲಸ ಮಾಡದಂತೆ ಸೂಚನೆ ನೀಡಿದೆ. ಇಂತಹ ಬಿರುಬೇಸಿಗೆಯಲ್ಲಿಯೇ ನಿರ್ಜಲೀಕರಣದ ಸಮಸ್ಯೆ ನಮ್ಮಲ್ಲಿ ಜಾಸ್ತಿಯಾಗುತ್ತದೆ. ಕಡಿಮೆ ನೀರು ಕುಡಿಯುದರಿಂದ ಈ ಸಮಸ್ಯೆ ಜಾಸ್ತಿಯಾಗುತ್ತದೆ. ಬೇಸಿಗೆಯ ತಾಪಮಾನ ಹೆಚ್ಚಾದಂತೆ ದೇಹದಲ್ಲಿ ಬೆವರುವಿಕೆ ಹೆಚ್ಚಾಗಿ, ನಿರ್ಜಲೀಕರಣ (Dehydration) ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚುತ್ತದೆ. ದೇಹದಲ್ಲಿ ನೀರಿನ ಕೊರತೆಯಿಂದ ತಲೆನೋವು, ತಲೆತಿರುಗುವಿಕೆ ಹಾಗೂ ಆಯಾಸ ಕಾಣಿಸಿಕೊಳ್ಳಬಹುದು. ಸಾಕಷ್ಟು ನೀರು ಕುಡಿಯದಿದ್ದರೆ ಮೂತ್ರಪಿಂಡದ […]