ಸ್ಮಾರ್ಟ್‌ಫೋನ್‌ಗೆ ಅಂಟಿಕೊಂಡಿರುವ ಮಕ್ಕಳಿಗೆ ಸ್ಮಾರ್ಟ್ ಪರಿಹಾರ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ ಮಕ್ಕಳು ಸ್ಮಾರ್ಟ್‌ಫೋನ್‌ಗೆ ಹೆಚ್ಚು ಅಂಟಿಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಅತಿಯಾದ ಮೊಬೈಲ್ ಬಳಕೆ ಮಕ್ಕಳ ಆರೋಗ್ಯ, ಓದು ಹಾಗೂ ನಡವಳಿಕೆಗೆ ಹಾನಿ ಉಂಟುಮಾಡಬಹುದು. ಹೀಗಾಗಿ ಪೋಷಕರು ಕೆಲವು ಸರಳ ಕ್ರಮಗಳನ್ನು ಅನುಸರಿಸುವುದು ಬಹಳ ಮುಖ್ಯ. ಸಮಯ ಮಿತಿ ನಿಗದಿ ಮಾಡಿ ಮಕ್ಕಳು ದಿನಕ್ಕೆ ಎಷ್ಟು ಸಮಯ ಮೊಬೈಲ್ ಬಳಸಬೇಕು ಎಂಬುದಕ್ಕೆ ಸ್ಪಷ್ಟ ನಿಯಮ ಮಾಡಿ. ಓದು, ಊಟ ಮತ್ತು ಮಲಗುವ ಸಮಯದಲ್ಲಿ ಫೋನ್ ಬಳಕೆ ಸಂಪೂರ್ಣ ತಪ್ಪಿಸಿ. ಹೊರಾಂಗಣ ಆಟಗಳಿಗೆ ಉತ್ತೇಜನೆ ನೀಡಿ ಮೊಬೈಲ್ ಬದಲು […]

ಜಿಮ್ ಹೋಗ್ಬೇಕು ಅಂತಿಲ್ಲ,ಮನೆಲೇ ಇಷ್ಟು ಮಾಡಿ ಸಾಕು, ನಿಮ್ಮ ದೇಹ ಫಿಟ್ ಆಗಿರತ್ತೆ!

ಫಿಟ್ ಆಗಿರಲು ಜಿಮ್ಗೆ ಹೋಗಿಯೇ ಗಂಟೆಗಟ್ಟಲೆ ಬೆವರು ಸುರಿಸಬೇಕು ಎನ್ನುವುದು ತಪ್ಪು ಕಲ್ಪನೆ. ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿ ಇಟ್ಟುಕೊಳ್ಳಲು ನಿಯಮಿತ ದೈಹಿಕ ಚಟುವಟಿಕೆ ಸಾಕು. ಮನೆಯಲ್ಲಿ ಅಥವಾ ಪಾರ್ಕ್‌ನಲ್ಲಿ ನಿಮ್ಮ ಅನುಕೂಲಕ್ಕೆ ತಕ್ಕ ಸಮಯದಲ್ಲಿ ದಿನವೂ ಸ್ವಲ್ಪ ಸಮಯ ವ್ಯಾಯಾಮ ಮಾಡಿದರೂ ಉತ್ತಮ ಫಲಿತಾಂಶ ಪಡೆಯಬಹುದು. ಜಿಮ್ಗೆ ಹೋಗುವುದಕ್ಕೆ ಸಮಯ ಮತ್ತು ಹಣ ಬೇಕಾಗುತ್ತದೆ. ಆದರೆ ಫಿಟ್ನೆಸ್ ಕಾಪಾಡಿಕೊಳ್ಳಲು ಅದೇ ಒಂದು ಮಾರ್ಗ ಅಲ್ಲ. ಸರಳ ವ್ಯಾಯಾಮ ಮಾಡಿ: ದೇಹದ ತೂಕ ಕಡಿಮೆ ಮಾಡಿಕೊಳ್ಳಲು […]

ಡೆಲಿವರಿ ಸಂದರ್ಭದಲ್ಲಿ ಗಂಡ ಜೊತೆಗಿದ್ದರೆ ಹೆರಿಗೆ ಸುಖಮಯ ಅಂತಾರೆ ತಜ್ಞರು

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿಯೂ ಹಲವು ಆಸ್ಪತ್ರೆಗಳು ಹೆರಿಗೆ ಸಮಯದಲ್ಲಿ ಪತ್ನಿಯ ಜೊತೆ ಗಂಡ ಇರಲು ಅವಕಾಶ ನೀಡುತ್ತಿವೆ. ವಿದೇಶಗಳಲ್ಲಿ ಬಹಳ ಸಾಮಾನ್ಯವಾಗಿರುವ ಈ ಪದ್ಧತಿ ಈಗ ನಮ್ಮ ದೇಶದಲ್ಲೂ ನಿಧಾನವಾಗಿ ಹೆಚ್ಚುತ್ತಿದೆ. ವೈದ್ಯರು ಮತ್ತು ತಜ್ಞರ ಪ್ರಕಾರ, ಹೆರಿಗೆ ಸಮಯದಲ್ಲಿ ಗಂಡ ಜೊತೆಯಲ್ಲಿರುವುದು ಮಹಿಳೆಯ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಭಾವನಾತ್ಮಕ ಬೆಂಬಲವನ್ನೂ ನೀಡುತ್ತದೆ. ಜೊತೆಗಾರ ನೀಡುವ ಮನೋಸ್ಥೈರ್ಯ ಹೆರಿಗೆಯ ಸಮಯದಲ್ಲಿ ಮಹಿಳೆಯರು ಅನುಭವಿಸುವ ನೋವು, ಆತಂಕ ಮತ್ತು ಒತ್ತಡದ ನಡುವೆ ತಮ್ಮ ಗಂಡ ಹತ್ತಿರದಲ್ಲಿದ್ದರೆ ಅವರಿಗೆ ಧೈರ್ಯ […]

ಉಡುಪಿಯ ಬ್ಯೂಟಿ ಪಾರ್ಲರ್ ಗೆ ಲೇಡೀಸ್ ರಿಸೆಪ್ಶನಿಷ್ಟ್ ಜಂಟ್ಸ್ ಬ್ಯೂಟಿಷಿಯನ್ ಬೇಕಾಗಿದ್ದಾರೆ.

ಉಡುಪಿಯಲ್ಲಿ ಬ್ಯೂಟಿ ಪಾರ್ಲರ್ ಗೆ ಲೇಡೀಸ್ ಬ್ಯೂಟಿಷಿಯನ್ ಲೇಡೀಸ್ ರಿಸೆಪ್ಶನಿಷ್ಟ್ ಜಂಟ್ಸ್ ಬ್ಯೂಟಿಷಿಯನ್ ಜಂಟ್ಸ್ ಸೂಪರ್ವೈಸರ್ ಬೇಕಾಗಿದ್ದಾರೆ. ಬ್ಯೂಟಿಷಿಯನ್ ಕೋರ್ಸ್ ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೂಡಲೆ ಸಂಪರ್ಕಿಸಿ: 99002506669481269415

ಬೆಂಗಳೂರಿಗೆ ಎಂಟ್ರಿ ಕೊಟ್ಟ ಎಬೋಲಾ? ಉಗಾಂಡಾದಿಂದ ಬಂದ ಮಹಿಳೆಗೆ ಸೋಂಕಿನ ಲಕ್ಷಣ,ಹೈ ಅಲರ್ಟ್

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಶಂಕಿತ ಲಕ್ಷಣಗಳು ಕಂಡುಬಂದ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಹೈಅಲರ್ಟ್ ಘೋಷಿಸಿದೆ. ಮಹಿಳೆಯನ್ನು ನಗರದ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಸ್ಥಳಾಂತರಿಸಿ ಪ್ರತ್ಯೇಕ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಇದುವರೆಗೆ ಭಾರತದಲ್ಲಿ ಎಬೋಲಾ ಸೋಂಕು ದೃಢಪಟ್ಟಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಉಗಾಂಡಾದ ಕ್ಯಾಂಪಾಲಾ ನಿವಾಸಿಯಾಗಿರುವ 28 ವರ್ಷದ ನಗಿರೆ ಲತೀಫಾ ಮೇ 23ರಂದು ಬೆಂಗಳೂರಿಗೆ ಬಂದಿದ್ದರು. ಬಳಿಕ ದೇಹ ನೋವು ಸೇರಿದಂತೆ ಎಬೋಲಾ ವೈರಸ್‌ಗೆ ಹೋಲುವ ಕೆಲವು […]