ಬೇಸಿಗೆಗೆ ಇಡ್ಲಿ, ದೋಸೆ, ವಡೆ ತಿನ್ನುವ ಮೊದಲು ಎಚ್ಚರಿಕೆ ಬೇಕೇ ಬೇಕು: ಇಡ್ಲಿ ತಿಂದು ಉದ್ಯೋಗಿಗಳು ಅಸ್ವಸ್ಥರಾದ ಪ್ರಕರಣ, ಈಗ ಹಲವು ಚರ್ಚೆಗೆ ಕಾರಣ!

ಬೆಂಗಳೂರು: ನಗರದ ಖಾಸಗಿ ಕಂಪನಿಯ ಕ್ಯಾಂಟೀನ್‌ನಲ್ಲಿ ಇಡ್ಲಿ, ವಡೆ ಹಾಗೂ ಸಾಂಬಾರ್-ಅನ್ನ ಸೇವಿಸಿದ ಬಳಿಕ 97 ಮಂದಿ ಉದ್ಯೋಗಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಈ ಘಟನೆಯ ಬಳಿಕ ಹುದುಗಿಸಿದ (fermented) ಆಹಾರಗಳ ಸುರಕ್ಷತೆ ಕುರಿತು ಚರ್ಚೆಗಳು ಮತ್ತೆ ಜೋರಾಗಿದೆ. ಸಾಮಾನ್ಯವಾಗಿ ಇಡ್ಲಿ, ದೋಸೆ, ವಡೆಯಂತಹ ಹುದುಗಿಸಿದ ಆಹಾರ ಪದಾರ್ಥಗಳನ್ನು ಕರುಳಿನ ಆರೋಗ್ಯಕ್ಕೆ ಉತ್ತಮ, ಸುಲಭವಾಗಿ ಜೀರ್ಣವಾಗುವ ಆಹಾರವೆಂದು ಪರಿಗಣಿಸಲಾಗುತ್ತದೆ. ಆದರೆ ಬೇಸಿಗೆಯ ಹೆಚ್ಚಿನ ತಾಪಮಾನದಲ್ಲಿ ಇವುಗಳನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸದಿದ್ದರೆ ಅಪಾಯ ಉಂಟಾಗಬಹುದು […]

ದೋಸೆ ಹಿಟ್ಟು ಮಾಡಿ ಫ್ರಿಡ್ಜ್‌ನಲ್ಲಿ ಕೆಲವು ದಿನ ಇಟ್ಟು ತಿನ್ನುವ ಅಭ್ಯಾಸ ನಿಮಗಿದ್ಯಾ? ಅದೆಷ್ಟು ಡೇಂಜರ್ ನೋಡಿ

ಬೆಳಗಿನ ಉಪಹಾರದಲ್ಲಿ ದೋಸೆ ಬಹುತೇಕರ ಫೇವರಿಟ್ ಹಾಗೂ ಸುಲಭದ ತಿಂಡಿ. ಆದರೆ ಕೆಲಸದ ಒತ್ತಡದಿಂದ ಹಲವರು ವಾರಕ್ಕೆ ಸಾಕಾಗುವಷ್ಟು ಹಿಟ್ಟನ್ನು ಒಂದೇ ಬಾರಿ ತಯಾರಿಸಿ ಫ್ರಿಡ್ಜ್‌ನಲ್ಲಿ ಇಟ್ಟು ಬಳಸುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಇದೇ ಅಭ್ಯಾಸ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಎಷ್ಟು ದಿನ ಸುರಕ್ಷಿತ? ಸಾಮಾನ್ಯವಾಗಿ ದೋಸೆ ಹಿಟ್ಟನ್ನು ಫ್ರಿಡ್ಜ್‌ನಲ್ಲಿ ಇಟ್ಟರೆ 3 ರಿಂದ 4 ದಿನಗಳವರೆಗೆ ಬಳಸಬಹುದು. ಆದರೆ ಅದಕ್ಕಿಂತ ಹೆಚ್ಚು ದಿನ ಇಟ್ಟರೆ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳ ಪ್ರಮಾಣ ಹೆಚ್ಚಾಗಿ ಆಹಾರದ ಗುಣಮಟ್ಟ ಹಾಳಾಗುತ್ತದೆ. […]

ಬಾಯಿಗೆ ರುಚಿಕರ ಮೈದಾ ಹಿಟ್ಟು ಆರೋಗ್ಯಕ್ಕೆ ಹಿತಕರವೇ? ಬಳಸುವ ಮುನ್ನ ಒಮ್ಮೆ ಇದನ್ನು ಓದಿ

ಇತ್ತೀಚಿನ ದಿನಗಳಲ್ಲಿ ಬೇಕರಿ ತಿಂಡಿ-ತಿನಿಸುಗಳಿಂದ ಹಿಡಿದು, ದಿನನಿತ್ಯ ಬಳಕೆಯ ಹಲವು ಅಡಿಗೆಗೆಳಲ್ಲೂ ಮೈದಾ ಬಳಕೆ ಹೆಚ್ಚಾಗುತ್ತಿದೆ. ಹೋಟೆಲ್ ಗಳಲ್ಲಿ, ಸಮಾರಂಭದ ಅಡುಗೆಗಳಲ್ಲಿ ಅಷ್ಟೇ ಏಕೆ ಮನೆಗಳಲ್ಲೂ ರುಚಿಕರ ಹಾಗೂ ಸುಲಭ ಎಂದು ಮೈದಾ ಬಳಸಿದ ಅಡುಗೆಗಳು ತಯಾರಾಗುತ್ತವೆ. ಆದರೆ ಮೈದಾ ಹೇಗೆ ತಯಾರಾಗುತ್ತದೆ, ಆರೋಗ್ಯಕ್ಕೆ ಇದರಿಂದಾಗುವ ಹಾನಿಯ ಕುರಿತು ತಿಳಿದು ಮತ್ತೆ ಮೈದಾ ಬಳಸುವುದು ಉತ್ತಮ. ಮೈದಾ ಹೇಗೆ ತಯಾರಾಗುತ್ತದೆ? ಮೈದಾ ಹಿಟ್ಟನ್ನು ಗೋಧಿಯ ಒಳಗಿನ ಬಿಳಿ ಭಾಗವನ್ನು (Endosperm) ಮಾತ್ರ ಬಳಸಿಕೊಂಡು ತಯಾರಿಸಲಾಗುತ್ತದೆ. ಗೋಧಿ ಕಾಳಿನ ನಾರುಯುಕ್ತ […]

ಹೂಗಳ ಮಧುರ ರಹಸ್ಯ: ಜೇನುತುಪ್ಪ ಹೇಗೆ ಸಿದ್ಧವಾಗುತ್ತದೆ ಬಲ್ಲಿರಾ? ಆಸಕ್ತಿಕರ ಮಾಹಿತಿ ಇಲ್ಲಿದೆ

ಆಹಾ! ಜೇನುತುಪ್ಪ ಎನ್ನುತ್ತಿದ್ದಂತೇ ಬಾಯಲ್ಲಿ ನೀರೂರುತ್ತದೆ. ತಿಳಿ ಹಳದಿ, ಚಿನ್ನದ ಬಣ್ಣದ ಜೇನುತುಪ್ಪ ತಿನ್ನಲು ಅದೆಷ್ಟು ರುಚಿಯೋ ಹಾಗೇ ಅಷ್ಟೇ ಆರೋಗ್ಯಕರವೂ ಹೌದು. ಆದರೆ ಈ ಜೇನುತುಪ್ಪ ಹೇಗೆ ತಯಾರಾಗುತ್ತದೆ ಅನ್ನುವುದರ ಬಗ್ಗೆ ಹಲವರಿಗೆ ಕುತೂಹಲವಿರುತ್ತದೆ. ಅದನ್ನೀಗ ತಿಳಿದುಕೊಳ್ಳೋಣ. ಜೇನುತುಪ್ಪ ವನ್ನು ಜೇನುನೊಣಗಳು ಪ್ರಕೃತಿಯಲ್ಲಿ ಸ್ವಾಭಾವಿಕವಾಗಿ ತಯಾರಿಸುತ್ತವೆ. ಹೂವಿನ ಮಕರಂದ ಹೀರುವ ಜೇನುಹುಳಗಳು ಅದನ್ನು ತುಪ್ಪವನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ಇಲ್ಲಿದೆ. ಪ್ರಕೃತಿಯಿಂದ ದೊರೆಯುವ ಪ್ರಕೃತಿ ಸಹಜವಾದ ಅಧಿಕ ಪೋಷಕಾಂಶವುಳ್ಳ ಜೇನುತುಪ್ಪ ತುಂಬಾ ಆರೋಗ್ಯಕರ. ಜೇನುನೊಣಗಳು ಇದನ್ನು ತಮ್ಮ […]

ಬೆಂಗಳೂರಿನ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ ಪತ್ತೆಯಾಯ್ತು ಬರ್ಡ್ ವೈರಸ್! ಚಿಕನ್ ಪ್ರಿಯರಿಗೆ ಅಲರ್ಟ್!

ಬೆಂಗಳೂರು: ಬೆಂಗಳೂರಿನ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ H5N1 (Bird Flu) ವೈರಸ್ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಆತಂಕ ಹುಟ್ಟಿಸಿದ್ದು, ತಕ್ಷಣವೇ ಫಾರಂ ಅನ್ನು ಮುಚ್ಚಲಾಗಿದೆ. ಫಾರಂನಲ್ಲಿದ್ದ ಕೋಳಿಗಳನ್ನು ಹತ್ಯೆ ಮಾಡಿ ನೆಲದಲ್ಲಿ ಹೂತು ವಿಲೇವಾರಿ ಮಾಡಲಾಗಿದೆ. ಸರ್ಕಾರದ ತುರ್ತು ಕ್ರಮಗಳು ವೈರಸ್ ಹರಡುವ ಬಗ್ಗೆ ಮಾಹಿತಿ ಜನರಿಗೆ ಸೂಚನೆಗಳು ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಹಕ್ಕಿ ಜ್ವರ (H5N1) ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪ್ರಯತ್ನ ನಡೆಯುತ್ತಿದೆ, ಆದರೆ ಸಾರ್ವಜನಿಕರು […]