ಡೆಲಿವರಿ ಸಂದರ್ಭದಲ್ಲಿ ಗಂಡ ಜೊತೆಗಿದ್ದರೆ ಹೆರಿಗೆ ಸುಖಮಯ ಅಂತಾರೆ ತಜ್ಞರು

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿಯೂ ಹಲವು ಆಸ್ಪತ್ರೆಗಳು ಹೆರಿಗೆ ಸಮಯದಲ್ಲಿ ಪತ್ನಿಯ ಜೊತೆ ಗಂಡ ಇರಲು ಅವಕಾಶ ನೀಡುತ್ತಿವೆ. ವಿದೇಶಗಳಲ್ಲಿ ಬಹಳ ಸಾಮಾನ್ಯವಾಗಿರುವ ಈ ಪದ್ಧತಿ ಈಗ ನಮ್ಮ ದೇಶದಲ್ಲೂ ನಿಧಾನವಾಗಿ ಹೆಚ್ಚುತ್ತಿದೆ. ವೈದ್ಯರು ಮತ್ತು ತಜ್ಞರ ಪ್ರಕಾರ, ಹೆರಿಗೆ ಸಮಯದಲ್ಲಿ ಗಂಡ ಜೊತೆಯಲ್ಲಿರುವುದು ಮಹಿಳೆಯ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಭಾವನಾತ್ಮಕ ಬೆಂಬಲವನ್ನೂ ನೀಡುತ್ತದೆ. ಜೊತೆಗಾರ ನೀಡುವ ಮನೋಸ್ಥೈರ್ಯ ಹೆರಿಗೆಯ ಸಮಯದಲ್ಲಿ ಮಹಿಳೆಯರು ಅನುಭವಿಸುವ ನೋವು, ಆತಂಕ ಮತ್ತು ಒತ್ತಡದ ನಡುವೆ ತಮ್ಮ ಗಂಡ ಹತ್ತಿರದಲ್ಲಿದ್ದರೆ ಅವರಿಗೆ ಧೈರ್ಯ […]

ಉಡುಪಿಯ ಬ್ಯೂಟಿ ಪಾರ್ಲರ್ ಗೆ ಲೇಡೀಸ್ ರಿಸೆಪ್ಶನಿಷ್ಟ್ ಜಂಟ್ಸ್ ಬ್ಯೂಟಿಷಿಯನ್ ಬೇಕಾಗಿದ್ದಾರೆ.

ಉಡುಪಿಯಲ್ಲಿ ಬ್ಯೂಟಿ ಪಾರ್ಲರ್ ಗೆ ಲೇಡೀಸ್ ಬ್ಯೂಟಿಷಿಯನ್ ಲೇಡೀಸ್ ರಿಸೆಪ್ಶನಿಷ್ಟ್ ಜಂಟ್ಸ್ ಬ್ಯೂಟಿಷಿಯನ್ ಜಂಟ್ಸ್ ಸೂಪರ್ವೈಸರ್ ಬೇಕಾಗಿದ್ದಾರೆ. ಬ್ಯೂಟಿಷಿಯನ್ ಕೋರ್ಸ್ ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೂಡಲೆ ಸಂಪರ್ಕಿಸಿ: 99002506669481269415

ಬೆಂಗಳೂರಿಗೆ ಎಂಟ್ರಿ ಕೊಟ್ಟ ಎಬೋಲಾ? ಉಗಾಂಡಾದಿಂದ ಬಂದ ಮಹಿಳೆಗೆ ಸೋಂಕಿನ ಲಕ್ಷಣ,ಹೈ ಅಲರ್ಟ್

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಶಂಕಿತ ಲಕ್ಷಣಗಳು ಕಂಡುಬಂದ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಹೈಅಲರ್ಟ್ ಘೋಷಿಸಿದೆ. ಮಹಿಳೆಯನ್ನು ನಗರದ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಸ್ಥಳಾಂತರಿಸಿ ಪ್ರತ್ಯೇಕ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಇದುವರೆಗೆ ಭಾರತದಲ್ಲಿ ಎಬೋಲಾ ಸೋಂಕು ದೃಢಪಟ್ಟಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಉಗಾಂಡಾದ ಕ್ಯಾಂಪಾಲಾ ನಿವಾಸಿಯಾಗಿರುವ 28 ವರ್ಷದ ನಗಿರೆ ಲತೀಫಾ ಮೇ 23ರಂದು ಬೆಂಗಳೂರಿಗೆ ಬಂದಿದ್ದರು. ಬಳಿಕ ದೇಹ ನೋವು ಸೇರಿದಂತೆ ಎಬೋಲಾ ವೈರಸ್‌ಗೆ ಹೋಲುವ ಕೆಲವು […]

ರಾಜ್ಯದ ಅರ್ಧದಷ್ಟು ಬೇಕರಿ ತಿನಿಸುಗಳು ತಿನ್ನಲು ಯೋಗ್ಯವಲ್ಲ,ತಿಂಡಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು, ವರದಿ ಬಿಚ್ಚಿಟ್ಟ ಭಯಾನಕ ಸತ್ಯಗಳಿವು!

ಬೆಂಗಳೂರು: ಬಣ್ಣ ಬಣ್ಣದ ಸಿಹಿತಿಂಡಿಗಳು, ಬಿಸಿ ಬಿಸಿ ಪಫ್ಸ್, ಕುರುಕುಲು ಚಿಪ್ಸ್‌ಗಳನ್ನು ಇಷ್ಟಪಟ್ಟು ತಿನ್ನುವ ಗ್ರಾಹಕರಿಗೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನೀಡಿರುವ ಇತ್ತೀಚಿನ ವರದಿ ಆತಂಕ ಹುಟ್ಟಿಸಿದೆ. ರಾಜ್ಯದ ವಿವಿಧ ಬೇಕರಿಗಳಲ್ಲಿ ಮಾರಾಟವಾಗುತ್ತಿರುವ ಹಲವು ಆಹಾರ ಪದಾರ್ಥಗಳು ಮಾನವ ಸೇವನೆಗೆ ಸುರಕ್ಷಿತವಾಗಿಲ್ಲ ಎಂಬ ಅಂಶ ಲ್ಯಾಬ್ ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ್ಯಂತ ಸಂಗ್ರಹಿಸಿದ 35,639 ಆಹಾರದ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗೆ ಕಳುಹಿಸಿದ್ದರು. ಲ್ಯಾಬ್ ವರದಿಯ ಪ್ರಕಾರ, ಅನೇಕ ಬೇಕರಿ ಉತ್ಪನ್ನಗಳು […]

ಗ್ರೀನ್ ಸ್ಪೇಸ್, ಪೀಸ್‌ಫುಲ್ ಮೈಂಡ್: ಮನೆ ಮತ್ತು ಆಫೀಸ್‌ನಲ್ಲಿರಲಿ ಒಳಾಂಗಣ ಗಿಡಗಳು

ಇಂದಿನ ವೇಗದ ಜೀವನಶೈಲಿಯಲ್ಲಿ ಮಾನಸಿಕ ಒತ್ತಡ, ಆತಂಕ ಮತ್ತು ದಣಿವು ಸಾಮಾನ್ಯ ಸಮಸ್ಯೆಗಳಾಗಿವೆ. ಇಂತಹ ಸಂದರ್ಭದಲ್ಲಿ ಮನೆಯೊಳಗೆ ಅಥವಾ ಆಫೀಸ್ ಕೆಲಸದ ಸ್ಥಳದಲ್ಲಿ ಸಣ್ಣ ಸಣ್ಣ ಹಸಿರು ಗಿಡಗಳನ್ನು ಬೆಳೆಸುವುದು ಕೇವಲ ಅಲಂಕಾರವಲ್ಲ, ಅದು ಮನಸ್ಸಿಗೆ ನೆಮ್ಮದಿ ನೀಡುವ ಸಹಜ ಚಿಕಿತ್ಸೆ ಎನ್ನಬಹುದು. ಮನಸ್ಸಿಗೆ ಒಳ್ಳೆಯದು ಹಸಿರು ಗಿಡಗಳು ಮನೋವಿಜ್ಞಾನ ತಜ್ಞರ ಪ್ರಕಾರ, ಪ್ರಕೃತಿಯೊಂದಿಗೆ ಸಂಪರ್ಕ ಹೊಂದಿರುವವರು ಹೆಚ್ಚು ಶಾಂತ ಮನಸ್ಥಿತಿಯನ್ನು ಅನುಭವಿಸುತ್ತಾರೆ. ಮನೆಯ ಕೋಣೆ, ಬಾಲ್ಕನಿ ಅಥವಾ ಕಚೇರಿ ಮೇಜಿನ ಮೇಲೆ ಇರುವ ಹಸಿರು ಗಿಡಗಳು […]