ಅಗರಬತ್ತಿ ಹೊಗೆಯಲ್ಲಿದೆ, ಸಿಗರೇಟ್ ಹೊಗೆಗಿಂತಲೂ ಮಾರಕವಾದ ಅಂಶ: ಅಗರಬತ್ತಿ ಹೊಗೆ ಭಾರೀ ಅಪಾಯಕಾರಿ! ಅಧ್ಯಯನ ಬಿಚ್ಚಿಟ್ಟ ಭಯಾನಕ ಸತ್ಯ!

ಧಾರ್ಮಿಕ ಕಾರ್ಯಕ್ರಮಗಳಿಗೆ ಅಗರಬತ್ತಿಗಳನ್ನು ಬಳಸೋದು ಎಲ್ಲೆಡೆ ಮಾಮೂಲು. ಕೆಲವರು ಮನೆ ಮನಸ್ಸು ಪರಿಮಳವಾಗಿರಲಿ ಎನ್ನುವ ಕಾರಣಕ್ಕೂ ಊದುಬತ್ತಿಗಳನ್ನು ಹಚ್ಚಿಡುತ್ತಾರೆ. ಆದರೆ ಊದುಬತ್ತಿಯ ಹೊಗೆಯ ಬಗ್ಗೆ ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದ್ದು ಇದರಲ್ಲಿ ಊದುಬತ್ತಿ ಆರೋಗ್ಯದ ಮೇಲೆ ಗಂಭೀರಾದ ಪರಿಣಾಮ ಬೀರುತ್ತೆ ಎನ್ನುವ ಬಗ್ಗೆ ವೈಜ್ಞಾನಿಕ ಅಂಶ ಸಾಬೀತಾಗಿದೆ. ಹೌದು. ದಕ್ಷಿಣ ಚೀನಾದ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಈ ಅಧ್ಯಯನವು, ಅಗರಬತ್ತಿಯ ಹೊಗೆಯು ಸಿಗರೇಟ್ ಧೂಮಕ್ಕಿಂತಲೂ ಹೆಚ್ಚು ವಿಷಕಾರಿ ಎನ್ನುವ ಆತಂಕಕಾರಿ ಮಾಹಿತಿ ದೊರೆತಿದೆ. ಅಂತದ್ದೇನಿದೆ ಅಗರಬತ್ತಿಯಲ್ಲಿ? ಅಗರಬತ್ತಿ ಹೊಗೆಯಲ್ಲಿ […]
ಹೃದಯಾಘಾತದ ಬಗ್ಗೆ ಮೊದಲೇ ಸಿಗುತ್ತೆ ಸುಳಿವು: ಆಗ ನೀವು ಈ ಮುನ್ನೆಚ್ಚರಿಕೆ ಪಾಲಿಸಲೇಬೇಕು

ಹೃದಯಾಘಾತದಿಂದ ಸಾವನ್ನಪ್ಪುವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೆ ಹೃದಯಾಘಾತ ಸಡನ್ನಾಗಿ ಕಾಣಿಸಿಕೊಂಡರೂ, ಹೃದಯಾಘಾತದ ಲಕ್ಷಣಗಳು ತಿಂಗಳ ಮೊದಲೇ ಅಥವಾ ಕೆಲವು ವಾರಗಳ ಮೊದಲೇ ಸಣ್ಣದ್ದಾಗಿ ಗೋಚರಿಸಲು ಶುರುವಾಗುತ್ತದಂತೆ ಎಂದು ಅಧ್ಯಯನ ವರದಿಯೊಂದು ಹೇಳಿದೆ. ನಿರ್ಲಕ್ಷ ಬೇಡ: ಈ ಮುನ್ನೆಚ್ಚರಿಕೆ ಇರಲಿ ಹೃದಯಾಘಾತಕ್ಕೆ ಕಾರಣವಾಗುವವರ ಹಲವಾರು ದೈಹಿಕ, ಭಾವನಾತ್ಮಕ ಲಕ್ಷಣಗಳು ನಮಗೆ ತಿಂಗಳು ಅಥವಾ ಕೆಲವು ವಾರಗಳ ಮುಂಚೆಯೇ ಸಂಕೇತಗಳನ್ನು ಕಳುಹಿಸುತ್ತದೆ ಎಂದು ಅಧ್ಯಯನಕಾರರು ಹೇಳಿದ್ದಾರೆ. ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಪ್ರಧಾನ ಕಾರ್ಯದರ್ಶಿ ಡಾ. ಸಿ.ಎಂ. ನಾಗೇಶ್ ಅವರ […]
ನೀವು ಚಿಕನ್ ಪ್ರಿಯರೇ? ಕೋಳಿಯ ಕಾಲು ಸವಿಯಲು ಭಾರೀ ಇಷ್ಟನಾ? ಹಾಗಾದ್ರೆ ಒಮ್ಮೆ ಈ ವಿಷ್ಯ ತಿಳ್ಕೊಳ್ಳಿ

ಕೋಳಿ ಮಾಂಸಕ್ಕೆ ನಮ್ಮಲ್ಲಿ ವರ್ಷಪೂರ್ತಿ ಬೇಡಿಕೆ ಇದ್ದೇ ಇರುತ್ತದೆ. ದಿನಾಲೂ ಚಿಕನ್ ತಿನ್ನುವ ನಾನ್ ವೆಜ್ ಪ್ರಿಯರಿಗೇನೂ ಕಡಿಮೆ ಇಲ್ಲ. ಕೋಳಿ ಮಾಂಸದಲ್ಲಿ ಪ್ರೋಟೀನ್ ಜಾಸ್ತಿ ಇದೆ ಎನ್ನುವ ಕಾರಣಕ್ಕೆ ತಿನ್ನುವವರೂ ಇದ್ದಾರೆ. ಆದರೆ ಅತೀಯಾಗಿ ಚಿಕನ್ ತಿನ್ನುವುದರಿಂದ ಹೃದಯಾಘಾತವಾಗುತ್ತದೆ ಎನ್ನುವ ವದಂತಿಯೊಂದು ಈಗ ಹರಿದಾಡುತ್ತಿದೆ. ಆದರೆ ಇದಕ್ಕೆ ಪುರಾವೆ ಏನೂ ಸಿಕ್ಕಿಲ್ಲವಾದರೂ ಅತೀಯಾದ ಚಿಕನ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವುದು ಬಹುತೇಕ ವೈದ್ಯರ ಅಭಿಮತ. ಆದರೆ ಫಾರಂ ಗಳಲ್ಲಿ ಕಡಿಮೆ ಸಮಯದಲ್ಲಿ ಕೋಳಿಯ ತೂಕ ಹೆಚ್ಚಿಸಲು […]
ಮೊಳಕೆಯೊಡೆದ ಬೆಳ್ಳುಳ್ಳಿಯನ್ನು ತಿಂದರೆ ಹೃದಯದ ಖಾಯಿಲೆಗಳು ಮಾಯ: ಬೆಳ್ಳುಳ್ಳಿಯನ್ನು ದಿನ ನಿತ್ಯ ಯಾಕೆ ಸೇವಿಸಬೇಕು?

ಈಗ ಎಲ್ಲೆಲ್ಲೂ ಹೃದಯಾಘಾತಗಳದ್ದೇ ಸುದ್ದಿ, ಹೃದಯದ ವಿವಿಧ ಖಾಯಿಲೆಗಳು ಯಾವಾಗ ಸಂಭವಿಸುತ್ತೆ ಎಂದು ಹೇಳುವುದೇ ಕಷ್ಟಕರ. ಇಂತಹ ಸಂದರ್ಭದಲ್ಲಿ ಆರೋಗ್ಯಕರ ಜೀವನಶೈಲಿಯ ಅಳವಡಿಕೆಯೇ ಒಂದು ಪರಿಹಾರ ಎನ್ನುವ ಚರ್ಚೆ ನಡೆಯುತ್ತಿದೆ. ಹಾಗಾದ್ರೆ ನೀವು ಮನೆಯಲ್ಲಿಯೇ ಸಿಂಪಲ್ಲಾಗಿ ಮಾಡಬಹುದಾದ ಆರೋಗ್ಯಕರ ಟಿಪ್ಸ್ ಒಂದು ಇಲ್ಲಿದೆ. ಬೆಳ್ಳುಳ್ಳಿ ಕೆಲವು ಅಸಾಧಾರಣ ಆರೋಗ್ಯ ಪ್ರಯೋಜನಗಳಿಂದ ತುಂಬಿದೆ. ಮೊಳಕೆಯೊಡೆದ ಬೆಳ್ಳುಳ್ಳಿ ಪ್ರೋಟೀನ್, ಕಾರ್ಬೋಹೈಡ್ರೇಟ್ಗಳು ಮತ್ತು ಆಹಾರದ ನಾರಿನಂಶದಿಂದ ಸಮೃದ್ಧವಾಗಿದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕ ಅಂಶಗಳು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. […]
ಹಳೆಯ ರೋಗಿ ಹೊಸ ಖಾಯಿಲೆ

ಲೇಖಕರು: ಡಾ | ವೈ ಸುದರ್ಶನ್ ರಾವ್, ಇಂಚರ ಸರ್ಜಿಕಲ್ ಕ್ಲಿನಿಕ್ ,ಉಡುಪಿ ಇತ್ತೀಚಿಗೆ ನಮ್ಮೂರಿನ ಜನರು ಬಳಲುತ್ತಿರುವ ಖಾಯಿಲೆಗಳಲ್ಲಿ ಬಾರೀ ಬದಲಾವಣೆಯನ್ನು ಎಲ್ಲರೂ ಗಮನಿಸಿರಬಹುದು. ಈ ಬದಲಾವಣೆಗಳೇನು ? ಹೊಸ ಖಾಯಿಲೆಗಳು ಯಾವುವು? ಕಾರಣವೇನು ? ಹಾಗೂ ಪರಿಹಾರೋಪಾಯಗಳ ಬಗ್ಗೆ ಲೇಖನ ಅನಾದಿ ಕಾಲದಿಂದಲ್ಲೂ ಅನಾರೋಗ್ಯಕ್ಕೆ ಬ್ಯಾಕ್ಟೀರಿಯಾ ವೈರಸ್ ಗಳಂತಹ ಮೈಕ್ರೋಜೀವಿಗಳಿಂದ ಬರುತ್ತಿದ್ದ ಕಾಯಿಲೆಗಳು, ಸಮತೂಕದ ಆಹಾರದ ಮತ್ತು ನೈರ್ಮಲ್ಯದ ಕೊರತೆ, ಅನಾರೋಗ್ಯಕರ ವಾಸಸ್ಥಳ, ಚಿಕಿತ್ಸೆ ಪಡೆಯಲು ತಡ ಮಾಡುವುದು ಇತ್ಯಾದಿ ಕಾರಣಗಳೇ ಪ್ರಪಂಚದೆಲ್ಲೆಡೆಯಲ್ಲಿ […]