ಉಡುಪಿ: ಎ.1ರಂದು ಉಚಿತ ಶ್ರವಣ ತಪಾಸಣೆ ಶಿಬಿರ
ಉಡುಪಿ: ಬಿಜೆಪಿಯ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ , ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಉಚಿತ (ಕಿವಿ) ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮ ಎ.1ರಂದು ಮಲ್ಪೆ ಸಭಾಭವನದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಕೆ.ವಿಜಯ ಕೊಡವೂರು ತಿಳಿಸಿದ್ದಾರೆ. ಉಡುಪಿಯಲ್ಲಿ ಇಂದು ಕರೆದ […]
ಒಂದು ನೆಲ್ಲಿಕಾಯಿಯಲ್ಲಿ ಅಡಗಿದೆ ಸೂಪರ್ ಪವರ್ : ನೆಲ್ಲಿಕಾಯಿ ಯಾಕೆ ತಿನ್ನಬೇಕು? ಹೇಗೆ ತಿನ್ನಬೇಕು?

ನೆಗಡಿ, ಕೆಮ್ಮು, ಜ್ವರದಂತಹ ತೊಂದರೆಗಳು ಈಗೀಗ ನಮ್ಮಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ಬಹಳ ಮುಖ್ಯ. ಅದಕ್ಕಾಗಿ ಪೋಷಕಾಂಶಗಳಿಂದ ಸಮೃದ್ಧವಾದ ಆಹಾರಗಳನ್ನು ಸೇವಿಸುವುದು ಅಗತ್ಯ. ನಮಗೆ ಸುಲಭವಾಗಿ ದೊರೆಯುವ ಮತ್ತು ಅತ್ಯಂತ ಉಪಯುಕ್ತವಾದ ಸೂಪರ್ಫುಡ್ ಎಂದರೆ ನೆಲ್ಲಿಕಾಯಿ. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿ ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಇದರಲ್ಲಿ ಇರುವ ಆಂಟಿಆಕ್ಸಿಡೆಂಟ್ಗಳು ದೇಹವನ್ನು ಸೋಂಕುಗಳಿಂದ ರಕ್ಷಿಸುತ್ತವೆ ಹಾಗೂ ಜೀರ್ಣಕ್ರಿಯೆಯನ್ನು ಸುಧಾರಿಸುತ್ತವೆ. ನಮ್ಮ ದೇಹಕ್ಕೆ ನೆಲ್ಲಿಕಾಯಿ ಯಾಕೆ […]
2050 ರ ವೇಳೆಗೆ ಹೆಚ್ಚಾಗಲಿದೆಯಂತೆ ಶ್ರವಣ ಸಮಸ್ಯೆ,WHO ವರದಿಯಲ್ಲೇನಿದೆ?

ಇತ್ತೀಚೆಗೆ World Health Organization (WHO) ಒಂದು ವರದಿ ಪ್ರಕಟಿಸಿದ್ದು. ಆ ವರದಿ ನಮ್ಮನ್ನು ಕಂಗಾಲಾಗಿಸುವಂತಿದೆ. ಹೌದು. ಮೊದಲ ವಿಶ್ವ ಶ್ರವಣ ವರದಿ ಪ್ರಕಾರ, ಜಾಗತಿಕ ಮಟ್ಟದಲ್ಲಿ ಶ್ರವಣ ಸಮಸ್ಯೆಗಳು ಗಂಭೀರವಾಗಿ ಏರಿಕೆಯಾಗುತ್ತಿವೆ. 2050 ರೊಳಗೆ ಸುಮಾರು 250 ಕೋಟಿ ಜನರು ಅಂದರೆ ಪ್ರತಿ ನಾಲ್ವರಲ್ಲಿ ಒಬ್ಬರು ಯಾವುದಾದರೂ ಮಟ್ಟದ ಶ್ರವಣ ನಷ್ಟವನ್ನು ಅನುಭವಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಇವರಲ್ಲಿ ಸುಮಾರು 70 ಕೋಟಿ ಜನರಿಗೆ ವಿಶೇಷ ಶ್ರವಣ ಆರೈಕೆ ಹಾಗೂ ಪುನರ್ವಸತಿ ಸೇವೆಗಳ […]
ಬಿಸಿಲು ಹೆಚ್ಚಾದಾಗ ನಮ್ಮ ದೇಹಕ್ಕೆ ಮೊಸರು ಒಳ್ಳೆದೋ? ಮಜ್ಜಿಗೆ ಒಳ್ಳೆದೋ, ನೀವು ತಿಳಿದುಕೊಂಡಿರಲೇಬೇಕಾದ ಸಂಗತಿಗಳಿವು!

ನಮ್ಮ ದಿನನಿತ್ಯದ ಆಹಾರದಲ್ಲಿ ಮೊಸರು ಮತ್ತು ಮಜ್ಜಿಗೆ ಪ್ರಮುಖ ಸ್ಥಾನ ಪಡೆದಿವೆ. ಇವು ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಉಪಯುಕ್ತವಾಗಿವೆ. ಹಾಲಿನಿಂದ ತಯಾರಾಗುವ ಮೊಸರು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಹೊಟ್ಟೆಯನ್ನು ತುಂಬಿದಂತೆ ಅನುಭವ ಕೊಡುತ್ತದೆ.ಆದ್ರೆ ಈ ಬೇಸಿಗೆಯಲ್ಲಿ ಗಟಗಟ ಎಂದು ಮಜ್ಜಿಗೆ ಕುಡಿಬಹುದಾ ಅಥವಾ ಗಟ್ಟಿ ಮೊಸರು ಕುಡಿಯಬಹುದಾ ಯಾವುದು ಬೆಸ್ಟ್ ಎಂದು ಒಮ್ಮೆ ನೋಡೋಣ ಬನ್ನಿ ಮೊಸರು ಕುಡಿದರೆ ಏನಾಗುತ್ತದೆ? ಮೊಸರಿನಲ್ಲಿ ಪ್ರೋಟೀನ್ ಹೆಚ್ಚು ಇರುವುದರಿಂದ ಇದು ಸ್ನಾಯುಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಜೊತೆಗೆ ಇದರಲ್ಲಿ […]
ರಾತ್ರಿ 11 ಗಂಟೆ ಮೇಲೆ ಮಲಗುವುದರಿಂದ ತೂಕದ ಮೇಲಾಗುವ ಪರಿಣಾಮ!

ಡಯಟ್ ಶಿಸ್ತುಬದ್ಧವಾಗಿದ್ದರೂ ನಿರ್ದಿಷ್ಟ ಹಂತದ ನಂತರ ತೂಕ ಕಡಿಮೆಯಾಗುವುದಿಲ್ಲವೆ? ಹಾಗಿದ್ದರೆ ನಿಮ್ಮ ನಿದ್ರೆಯ ಕಡೆಗೆ ಗಮನ ಕೊಡುವ ಅಗತ್ಯವಿದೆ. ಜನರು ತೂಕ ಇಳಿಸುವ ಬಗ್ಗೆ ಚರ್ಚಿಸುವಾಗ ಸಾಮಾನ್ಯವಾಗಿ ಡಯಟ್ (ಶಿಸ್ತಿನ ಆಹಾರ), ವ್ಯಾಯಾಮ ಅಥವಾ ನಡಿಗೆಯ ಮೇಲೆ ಗಮನಹರಿಸುತ್ತಾರೆ. ಆದರೆ, ಅವರು ಸಾಮಾನ್ಯವಾಗಿ ನಿದ್ರೆಯ ಪ್ರಾಮುಖ್ಯತೆಯ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ. ಮುಖ್ಯವಾಗಿ ಮಧ್ಯರಾತ್ರಿಗಿಂತ ಮೊದಲಿನ ಸಮಯ. “ಬಹುತೇಕರು ಚೆನ್ನಾಗಿ ಫಿಟ್ನೆಸ್ ಅನುಸರಿಸುತ್ತಿರಬಹುದು. ಆದರೆ ಒಂದು ತೂಕಕ್ಕಿಂತ ಕೆಳಗೆ ಇಳಿಯುವುದಿಲ್ಲ. ಅದಕ್ಕೆ ಮುಖ್ಯ ಕಾರಣ ನಿದ್ರೆ ಸರಿಯಾಗಿ […]