ನಟ ಜಗ್ಗೇ​ಶ್​ಗೆ 6 ವಾರ ದಿಗ್ಬಂಧನ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ.. !

ನಟ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ನವರಸ ನಾಯಕ ಜಗ್ಗೇಶ್​ ಅವಸರದ ನಡಿಗೆಯಿಂದ ಕಾಲು ಮುರಿದುಕೊಂಡಿದ್ದಾರೆ‌. ಈ ವಿಷಯವನ್ನು ಸ್ವತಃ ಜಗ್ಗೇಶ್ ಅವರೇ ಸೋಷಿಯಲ್ ಮೀಡಿಯಾದ ಮೂಲಕ ತಿಳಿಸಿದ್ದಾರೆ.ನವರಸ ನಾಯಕ ಜಗ್ಗೇಶ್​ ಅವಸರದ ನಡಿಗೆಯಿಂದ ಕಾಲು ಮುರಿದುಕೊಂಡಿದ್ದಾರೆ‌. ಈ ವಿಷಯವನ್ನು ನಟ ಸೋಷಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ. ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡಿರುವ ಫೋಟೋವನ್ನು ಹಂಚಿಕೊಂಡಿರುವ ಅವರು, “ಸಣ್ಣ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ! 6 ವಾರದ ದಿಘ್ಭಂಧನ ನಡಿಗೆಗೆ” ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ನಟ ಜಗ್ಗೇಶ್​ […]

ಸಮತೋಲಿತ ಆಹಾರ ಸೇವಿಸಿರಿ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿರಿ

ಕಣ್ಣು ಮಾನವನ ದೇಹದ ಬಹುಮುಖ್ಯ ಅಂಗಗಳಲ್ಲಿ ಒಂದು. ಕಣ್ಣಿನ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಮುಖ್ಯವಾಗಿದೆ. ಇಂದಿನ ಕಲುಷಿತ ವಾತಾವರಣ ಮತ್ತು ಅತಿಯಾದ ಮೊಬೈಲ್, ಕಂಪ್ಯೂಟರ್ ಬಳಕೆಯಿಂದ ಚಿಕ್ಕ ಮಕ್ಕಳಿಂದ ಹಿಡಿದು, ವೃದ್ದವರೆಗೂ ದೃಷ್ಟಿ ದೋಷ ಎಲ್ಲರನ್ನೂ ಬಾಧಿಸುತ್ತದೆ. ಕಣ್ಣಿನ ಆರೋಗ್ಯಕ್ಕಾಗಿ ಪೌಷ್ಠಿಕಾರಕ ಆಹಾರವನ್ನು ಸೇವಿಸುವುದು ಅವಶ್ಯವಾಗಿದ್ದು, ಅವುಗಳ ಮಾಹಿತಿ ಇಲ್ಲಿದೆ. ಲುಟೀನ್ ಮತ್ತು ಝೀಕ್ಸಾಂಥಿನ್ ಲುಟೀನ್ ಮತ್ತು ಝೀಕ್ಸಾಂಥಿನ್ ಎಂಬ ಈ ಉತ್ಕರ್ಷಣ ನಿರೋಧಕಗಳು ಸೂರ್ಯನ ಬೆಳಕಿನಲ್ಲಿರುವ ಯುವಿ ಕಿರಣಗಳಂತಹ ಹಾನಿಕಾರಕ ಅಧಿಕ ಶಕ್ತಿಯ ಬೆಳಕಿನ ಅಲೆಗಳಿಂದ […]

ನಾನ್-ಸ್ಟಿಕ್ ಪಾತ್ರೆಗಳಲ್ಲಿವೆ ಹಾನಿಕಾರಕ ಅಂಶಗಳು! ಎರಕಹೊಯ್ದ ಕಬ್ಬಿಣದ ಪಾತ್ರೆಯಲ್ಲಿದೆ ಹಲವಾರು ಪ್ರಯೋಜನಗಳು!

ಎರಕಹೊಯ್ದ ಕಬ್ಬಿಣದ ಅಡುಗೆ ಪಾತ್ರೆಗಳ ಶಾಖವನ್ನು ಉಳಿಸಿಕೊಳ್ಳುವ ಅತ್ಯುತ್ತಮ ಸಾಮರ್ಥ್ಯವನ್ನು ಹೊಂದಿವೆ. ಕಾಸ್ಟ್ ಐರನ್ ಅಥವಾ ಎರಕಹೊಯ್ದ ಕಬ್ಬಿಣದ ಅಡುಗೆ ಪಾತ್ರೆಗಳು ಇತ್ತೀಚಿನ ದಿನಗಳಲ್ಲಿ ತನ್ನ ಆರೋಗ್ಯ ಪ್ರಯೋಜನಗಳಿಂದಾಗಿ ಹೆಚ್ಚು ಪ್ರಚಾರ ಪಡೆಯುತ್ತಿದೆ. ಭಾರತದಲ್ಲಿ ಬಹಳ ಹಿಂದಿನ ಕಾಲದಿಂದಲೂ ಅಡುಗೆಗಾಗಿ ಮಣ್ಣಿನ ಅಥವಾ ಪರಿಶುದ್ದ ಕಬ್ಬಿಣದಿಂದ ಮಾಡಲಾದ ಅಡುಗೆ ಪಾತ್ರೆಗಳನ್ನು ಬಳಸಲಾಗುತ್ತಿತ್ತು. ಆದರೆ ಪಾಶ್ಚಾತ್ಯ ಪ್ರಭಾವದಿಂದ ಮಣ್ಣಿನ ಮಡಕೆಗಳು ಮತ್ತು ಕಬ್ಬಿಣದ ಪಾತ್ರೆಗಳು ಮೂಲೆಗುಂಪಾಗಿ ನಾನ್ ಸ್ಟಿಕ್ ಕುಕ್ ವೇರ್ ಗಳು ಹೆಚ್ಚು ಮುನ್ನೆಲೆಗೆ ಬಂದವು. ಆದರೀಗ, […]

ನವಗ್ರಹಗಳನ್ನು ಪ್ರತಿನಿಧಿಸುವ ನವರತ್ನ ಧಾರಣೆಯ ಮಾನಸಿಕ ಮತ್ತು ದೈಹಿಕ ಆರೋಗ್ಯ ಪ್ರಯೋಜನಗಳು

ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವಗ್ರಹಗಳನ್ನು ಪ್ರತಿನಿಧಿಸುವ 9 ರತ್ನಗಳಾಗಿವೆ. ರತ್ನಗಳ ಗುಣಸ್ವರೂಪ ಮತ್ತು ಬಣ್ಣಗಳ ಆಧಾರದಲ್ಲಿ ಪ್ರತಿಯೊಂದು ಗ್ರಹಕ್ಕೆ ಒಂದು ರತ್ನವನ್ನು ಸೂಚಿಸಲಾಗಿದೆ. ಗುಲಾಬಿ ಬಣ್ಣವನ್ನು ಹೊಂದಿರುವ ಮಾಣಿಕ್ಯ ಅಥವಾ ರೂಬಿ ಸೂರ್ಯನಿಗೂ, ಮುತ್ತು ಚಂದ್ರನಿಗೂ, ಹವಳವನ್ನು ಕುಜನಿಗೂ, ಮರಕತ ಅಥವಾ ಪಚ್ಚೆ ಬುಧನಿಗೂ, ಪುಷ್ಯರಾಗ ಗುರುವಿಗೂ, ಹೊಳೆಯುವ ವಜ್ರ ಶುಕ್ರನಿಗೂ, ನೀಲಮಣಿ ಶನಿಗೂ, ಗೋಮೇಧಿಕಾ ರಾಹು, ವೈಢೂರ್ಯ ಅಥವಾ ಬೆಕ್ಕಿನಕಣ್ಣು ಕೇತುಗ್ರಹಕ್ಕೂ ನಿಯೋಜಿತವಾಗಿದೆ. ನವರತ್ನ ಖಚಿತ ಉಂಗುರ ಅಥವಾ ಆಭರಣಗಳನ್ನು ನಿರ್ದಿಷ್ಟ ರೀತಿಯಲ್ಲಿ ತಯಾರಿಸಿ […]

ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿಯಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಆರೋಗ್ಯ ತಪಾಸಣೆ ಪ್ಯಾಕೇಜ್ ಗಳು

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಆಶ್ರಯದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಸಂಸ್ಥೆಯಾದ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯು ವಿಶ್ವ ಆರೋಗ್ಯ ದಿನದ ಅಂಗವಾಗಿ ಉಡುಪಿ ಜಿಲ್ಲೆಯ ಸಾರ್ವಜನಿಕರಿಗಾಗಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್ ಗಳನ್ನು ನೀಡುತ್ತಿದೆ. “ಹೆಲ್ತ್ ಡೇ ಪ್ಯಾಕೇಜ್” ನಲ್ಲಿ ಸಮಗ್ರ ದೈಹಿಕ ಪರೀಕ್ಷೆ, ರಕ್ತ ಪರೀಕ್ಷೆಗಳು, ಮೂತ್ರ ಪರೀಕ್ಷೆಗಳು, ಇಸಿಜಿ, ಎದೆಯ ಎಕ್ಸ್-ರೇ, ಹೊಟ್ಟೆಯ ಅಲ್ಟ್ರಾಸೌಂಡ್ ಮತ್ತು ಜನರಲ್ ಮೆಡಿಸಿನ್‌ನ ತಜ್ಞರೊಂದಿಗೆ ಸಮಾಲೋಚನೆಯನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ “ಹೆಲ್ತ್ ಡೇ ಕಾರ್ಡಿಯಾಕ್ ಪ್ಯಾಕೇಜ್” ನಲ್ಲಿ […]