ಉಡುಪಿ: ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ನಗರಸಭೆ ಸೂಚನೆ

ಉಡುಪಿ: ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾದಂತಹ ಸಾಕಷ್ಟು ಸಾಂಕ್ರಮಿಕ ರೋಗಗಳು ಹರಡುವ ಸಂಭವವಿರುವುದರಿಂದ ಸಾರ್ವಜನಿಕರು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಗೂಡಂಗಡಿ ಮಾಲೀಕರು ತಮ್ಮಲ್ಲಿರುವ ಎಳನೀರು ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಬೇಕು. ಚರಂಡಿಗೆ ಕಸ ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯದೇ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ನಗರಸಭೆಯು ತನ್ನ ವ್ಯಾಪ್ತಿಯಲ್ಲಿ ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ನಿರಂತರ ಶ್ರಮಿಸುತ್ತಿದ್ದು, ಸರ್ವೆ ನಡೆಸಿ ಸ್ವಚ್ಛತೆ ವಹಿಸುವ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಅಂಗಡಿಯ ಸುತ್ತಮುತ್ತಲು ಇರುವ ಕಸ […]

ಡೆಂಗ್ಯೂ ಹಾಗೂ ಮಲೇರಿಯಾ ಸಂಪೂರ್ಣ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಡೆಂಗ್ಯೂ ಮಲೇರಿಯಾ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಮಾನವ ಸರಪಳಿ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ, ನಗರ ಸಭೆ ಉಡುಪಿ, ವಿದ್ಯಾರತ್ನ ಸ್ಕೂಲ್ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ನರ್ಸಿಂಗ್ ಕಾಲೇಜ್, ಮಿತ್ರ ಸ್ಕೂಲ್ ಆಫ್ ನರ್ಸಿಂಗ್, ಎಲ್.ಎಮ್.ಹೆಚ್ ಸ್ಕೂಲ್ ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ರಾಷ್ಟ್ರೀಯ […]

ಹೀಟ್‌ವೇವ್‌ನಿಂದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸಲಹೆ.

ಉಡುಪಿ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಗಿನಂತೆ ಸಲಹೆಗಳನ್ನು ನೀಡಿದೆ. ಬಿಸಿಲಿಗೆ ಕೊಡೆ/ಛತ್ರಿ ಬಳಸಿ: ಸಾರ್ವಜನಿಕರು ಬಿಸಿಲಿನ ದಿನಗಳಲ್ಲಿ ಕೊಡೆ/ಛತ್ರಿ ಬಳಸುವುದರೊಂದಿಗೆ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ಆದಷ್ಟು ಹೆಚ್ಚು ನೀರು ಸೇವಿಸಿ: ತೆಳುವಾದ […]

ರಾಷ್ಟ್ರೀಯ ಆಯುರ್ವೇದ ದಿನ-2023 ರ ಮುಖ್ಯ ಧ್ಯೇಯ ‘Ayurveda for One Health’

ಆಯುರ್ವೇದ ದಿನವನ್ನು 10ನೇ ನವೆಂಬರ್ 2023 ರಂದು ಆಚರಿಸಲಾಗುತ್ತದೆ.  ಆಯುರ್ವೇದ ದಿನ-2023 ರ ಮುಖ್ಯ ಧ್ಯೇಯ ‘Ayurveda for One Health’ ಎಂದು ನಿರ್ಧರಿಸಲಾಗಿದೆ. ಇದರ ಟ್ಯಾಗ್ ಲೈನ್ ‘Ayurveda for everyone on every day’ ಅಂದರೆ, ‘ಪ್ರತಿದಿನ ಎಲ್ಲರಿಗೂ ಆಯುರ್ವೇದ’. ಇದು ಪ್ರತಿ ಮಾನವ-ಪ್ರಾಣಿ-ಸಸ್ಯ-ಪರಿಸರವನ್ನು ಕೇಂದ್ರೀಕರಿಸುತ್ತದೆ. ಮಾನವೀಯತೆಯ ಮೂಲ ಆರೋಗ್ಯ ಸಂಪ್ರದಾಯವಾದ ಆಯುರ್ವೇದವು ಕೇವಲ ವೈದ್ಯಕೀಯ ವ್ಯವಸ್ಥೆಯಲ್ಲ, ಆದರೆ ಪ್ರಕೃತಿಯೊಂದಿಗಿನ ನಮ್ಮ ಸಹಜೀವನದ ಸಂಬಂಧದ ಅಭಿವ್ಯಕ್ತಿಯಾಗಿದೆ. ಇದು ಆರೋಗ್ಯ ರಕ್ಷಣೆಯ ಉತ್ತಮ ದಾಖಲಿತ ವ್ಯವಸ್ಥೆಯಾಗಿದೆ, […]

‘ವಸುಧೈವ ಕುಟುಂಬಕಂ ಧ್ಯೇಯ ವಾಕ್ಯಕ್ಕನುಗುಣವಾಗಿ ‘ಒಂದು ಆರೋಗ್ಯಕ್ಕಾಗಿ ಆಯುರ್ವೇದ’ ದಿನಾಚರಣೆ; ಸರ್ವರಿಗೂ ಆರೋಗ್ಯ

ಲೇಖನ ಸಹಕಾರ :ಶರೋನ್ ಶೆಟ್ಟಿ ಆಯುರ್ವೇದದ ದೇವರು ಧನ್ವಂತರಿಯ ಗೌರವಾರ್ಥವಾಗಿ ಆಯುರ್ವೇದ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ಈ ಬಾರಿಯ ಆಯುರ್ವೇದ ದಿನವನ್ನು ಸಾರ್ವಜನಿಕ ಸಂದೇಶ , ಸಾರ್ವಜನಿಕ ಸಹಭಾಗಿತ್ವ ಮತ್ತು ಸಾಮೂಹಿಕ ಆಂದೋಲನದ ಮೇಲೆ ಗಮನ ಕೇಂದ್ರೀಕರಿಸಿ ಆಯೋಜಿಸಲಾಗುತ್ತಿದೆ. ಇದು ಕೇವಲ ಮಾನವರಿಗಾಗಿ ಮಾತ್ರವಲ್ಲದೆ ಪರಿಸರಕ್ಕೆ ಪೂರಕವಾಗಿಯೂ ಆಚರಿಸಲ್ಪಡುತ್ತದೆ. ಈ ವಿಷಯವು ಭಾರತದ G-20 ಅಧ್ಯಕ್ಷತೆಯ ‘ವಸುಧೈವ ಕುಟುಂಬಕಂ’ ವಿಷಯಕ್ಕೆ ಅನುಗುಣವಾಗಿದೆ ಮತ್ತು ಆಯುರ್ವೇದ ದಿನ-2023 ರ ಮುಖ್ಯ ಥೀಮ್ ಅನ್ನು ‘ಒಂದು ಆರೋಗ್ಯಕ್ಕಾಗಿ ಆಯುರ್ವೇದ’ ಎನ್ನುವ […]