ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿಯೋ ಅಭ್ಯಾಸ ನಿಮಗಿದ್ರೆ ಕೂಡಲೇ ಬಿಡೋದು ಒಳ್ಳೇದು : ಇದು ಉಡುಪಿXPRESS ಕಾಳಜಿ

courtecy:pinterest
ಮುಂಜಾನೆ ಕರಿಬೇವು ಎಲೆ ಜಗಿಯೋದ್ರಿಂದ ಇಷ್ಟೊಂದೆಲ್ಲಾ ಉಪಯೋಗಗಳಿವೆ!

ಕರಿಬೇವು ಎಲೆ ಬರೀ ಒಗ್ಗರಣೆಗಷ್ಟೇ ಬಳಸುವುದಿಲ್ಲ. ಈ ಎಲೆಯಿಂದ ಹತ್ತಾರು ಉಪಯೋಗಗಳಿವೆ. ತಿನ್ನುವುದಕ್ಕೆ ಸಪ್ಪೆ ಬೋರು ಅನ್ನಿಸಿದ್ರೂ ಈ ಎಲೆಗಳ ಗುಣಗಳಿಂದ ಆರೋಗ್ಯಕ್ಕೂ ಹತ್ತಾರು ಪೂರಕವಾದ ಅಂಶಗಳಿವೆ ಬನ್ನಿ ಹಾಗಾದ್ರೆ ಕರಿಬೇವಿನಿಂದ ಯಾವುದೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳೋಣ. ಕ್ರಮಬದ್ದವಾಗಿ ತಿಂದರೆ ತೂಕ ಕಳೆದುಕೊಳ್ತೀರಿ: ಹೌದು ಕೊಬ್ಬಿನ ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಮತ್ತು ಚಯಾಪಚಯವನ್ನು ಹೆಚ್ಚಿಸುವ ಸಾಮರ್ಥ್ಯ ಕರಿಬೇವಿಗಿದೆ. ಇದರಿಂದಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.ಬೊಜ್ಜು, ದೇಹದ ತೂಕ ಇಳಿಸಬೇಕು ಎನ್ನುವವರು ಖಂಡಿತ ಕರಿಬೇವನ್ನು ತಪ್ಪದೇ ದಿನನಿತ್ಯ ಬೆಳಗ್ಗೆ ತಿನ್ನಬಹುದು […]
ಉಡುಪಿ:ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಕರ್ನಾಟಕ ಯೋಜನೆಯಡಿ ಪೂರ್ವ ಪ್ರಾಥಮಿಕತರಗತಿಯಿಂದ ಪದವಿ ಪೂರ್ವ ತರಗತಿವರೆಗಿನ ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರವು ಕಾರ್ಕಳ ವಲಯಕ್ಕೆ ನವೆಂಬರ್ 23 ರಂದು ಕಾರ್ಕಳ ಬಿ.ಆರ್.ಸಿ ಯಲ್ಲಿ, ಬೈಂದೂರು ಮತ್ತು ಕುಂದಾಪುರ ವಲಯದವರಿಗೆನವೆಂಬರ್ 25 ರಂದು ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಉಡುಪಿ ಮತ್ತು ಬ್ರಹ್ಮಾವರ ವಲಯದವರಿಗೆ ನವೆಂಬರ್ 26 ರಂದು ನಗರದ ಅಜ್ಜರಕಾಡು ಬಿ.ಆರ್.ಸಿಯಲ್ಲಿ ನಡೆಯಲಿದೆ. ಮಕ್ಕಳ ಅಗತ್ಯ […]
ಉಡುಪಿ: ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಹಾಗೂ ಶ್ರೀ ದುರ್ಗಾ ಮಹಿಳಾ ಮಂಡಲ (ರಿ) ಕೊಡವೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಡಾ. ಮಹಾಂತೇಶ ಶಿವಯೋಗಿಗಳ ಜನ್ಮದಿನ-ವ್ಯಸನಮುಕ್ತ ದಿನಾಚರಣೆ ಅಂಗವಾಗಿಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರವು ನಡೆಯಿತು. ಮಲ್ಪೆಯ ವೈದ್ಯಾಧಿಕಾರಿ ಡಾ. ಜೇಸ್ಮಾ ಸ್ಟೇಲ್ಲಾ ಪಿಕಾರ್ಡೊ […]
ಅಲೆವೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಉಡುಪಿ: ನೆಹರೂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಅಲೆವೂರು, ಹೃದಯಮ್ ಫೌಂಡೇಷನ್ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಮಣಿಪಾಲದ ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಲೆವೂರಿನ ಸಿಎ ಬ್ಯಾಂಕ್ನ ಸಮೃದ್ಧಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಹೃದಯಮ್ ಫೌಂಡೇಷನ್ನ ಪ್ರವರ್ತಕ ಸುಭಾಷ್ ಸಾಲಿಯಾನ್ ಅವರು, ಜನರು ತಮ್ಮ ಆರೋಗ್ಯ ತಪಾಸಣೆ ನಡೆಸಲು ಅಸಡ್ಡೆ ತೋರಬಾರದು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಸಂಘ […]