ಮಂಗಳೂರಿನ 60ವಯಸ್ಸಿನ ಈ ಪೋರ 38 ದೇಶಗಳ ಬೈಕ್ ಯಾತ್ರೆಗೆ ಸಜ್ಜು!!

ಮಂಗಳೂರು: ಇಲ್ಲಿನ 60 ವರ್ಷದ ಈ ಉತ್ಸಾಹಿ ಬೈಕ್ ಸವಾರ ತನ್ನ ರಾಯಲ್ ಎನ್ ಫೀಲ್ಡ್ ಬೈಕ್ ಏರಿ ಹಲವು ದೇಶಗಳಲ್ಲಿ ಸಂಚರಿಸುವ ಪ್ಲಾನ್ ಹೊಂದಿದ್ದಾರೆ. ಅವರೇ ಶರತ್ ಎಕ್ಕೂರು. ತಮ್ಮ 60ನೇ ವಯಸ್ಸಿನಲ್ಲಿ ಯುರೋಪ್ ಮತ್ತು ಗಲ್ಫ್ ಸೇರಿದಂತೆ ಸುಮಾರು 38 ದೇಶಗಳಿಗೆ ಬೈಕ್ನಲ್ಲಿ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ. ಇದು ಅವರ ಎರಡನೇ ಅಂತಾರಾಷ್ಟ್ರೀಯ ಬೈಕ್ ಯಾತ್ರೆಯಾಗಿದ್ದು, ಮೇ 31ರಂದು ಮಂಗಳೂರಿನಿಂದ ಪ್ರಯಾಣ ಆರಂಭಿಸಲಿದ್ದಾರೆ. ಅವರು Royal Enfield Super Meteor 650 ಬೈಕ್ನಲ್ಲಿ […]
ಬಾಳೆಹಣ್ಣಿನ ಸಿಪ್ಪೆ ಮೇಲೆ ಕಾಲಿಟ್ಟರೆ ಜಾರಿ ಬೀಳೋದ್ರ ಹಿಂದಿದೆ ವಿಜ್ಞಾನ! ಅಚ್ಚರಿಯ ಈ ಸಂಗತಿ ನಿಮಗೆ ಗೊತ್ತೇ?

ಬಾಳೆಹಣ್ಣಿನ Banana ಸಿಪ್ಪೆ ಮೇಲೆ ಕಾಲಿಟ್ಟು ಜಾರಿಬೀಳುವ ದೃಶ್ಯಗಳನ್ನು ನಾವು ಸಿನಿಮಾಗಳಲ್ಲಿ ಮಾತ್ರವಲ್ಲ ನಿಜಜೀವನದಲ್ಲೂ ಹಲವಾರು ಬಾರಿ ನೋಡಿದ್ದೇವೆ. ನಿಮ್ಮದೇ ಅನುಭವಕ್ಕೂ ಬಂದಿರಬಹುದು. ಇದರ ಹಿಂದೆ ಒಂದು ಕುತೂಹಲಕರ ವೈಜ್ಞಾನಿಕ ಕಾರಣವಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಬಾಳೆಹಣ್ಣು ಆರೋಗ್ಯಕ್ಕೆ ಅತ್ಯಂತ ಉತ್ತಮ ಹಣ್ಣುಗಳಲ್ಲಿ ಒಂದಾಗಿದೆ. ಇದರಲ್ಲಿ ಪೊಟ್ಯಾಸಿಯಮ್, ವಿಟಮಿನ್ ಬಿ6 ಹಾಗೂ ಫೈಬರ್ ಸಮೃದ್ಧವಾಗಿವೆ. ಆದರೆ ಅದರ ಸಿಪ್ಪೆಯನ್ನು ನಿರ್ಲಕ್ಷ್ಯವಾಗಿ ರಸ್ತೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡಿದರೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಈ ಬಗ್ಗೆ Kitasato […]
1947 ರಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಎಷ್ಟಿತ್ತು ಗೊತ್ತಾ? ಕೇಳಿದರೆ ಅಚ್ಚರಿ ಆಗೋದು ಖಂಡಿತಾ!

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನೇದಿನೇ ಏರಿಕೆಯಾಗುತ್ತಿವೆ. ಜಾಗತಿಕ ತೈಲ ಕೊರತೆ, ಮಧ್ಯಪ್ರಾಚ್ಯದ ಉದ್ವಿಗ್ನತೆ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಸೇರಿದಂತೆ ಹಲವು ಕಾರಣಗಳಿಂದ ಇಂಧನ ದರಗಳು ಜನರ ಮೇಲೆ ಹೆಚ್ಚುವರಿ ಹೊರೆ ತಂದಿವೆ. ಇಂತಹ ಸಂದರ್ಭದಲ್ಲೇ ಒಂದು ಕುತೂಹಲಕಾರಿ ಪ್ರಶ್ನೆ ಹಲವರ ಮನದಲ್ಲಿ ಮೂಡುತ್ತದೆ — ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ ಪೆಟ್ರೋಲ್ ಬೆಲೆ ಎಷ್ಟಿತ್ತು? 1947ರಲ್ಲಿ ಪೆಟ್ರೋಲ್ ದರ ಎಷ್ಟು? ಭಾರತ ಸ್ವತಂತ್ರವಾದ ಸಮಯದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಕೇವಲ […]
ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುವುದೇ ನಾವು ದೇಶಕ್ಕೆ ಕೊಡುವ ದೊಡ್ಡ ಗೌರವ: ರಶ್ಮಿತಾ ಬರೆದ ಸ್ವಾತಂತ್ರ್ಯ ದಿನದ ವಿಶೇಷ ಬರಹ

ಆಗಸ್ಟ್ 15 ಇಡೀ ಭರತ ಖಂಡದಲ್ಲಿರೋ ನಾವೆಲ್ಲರೂ ಒಂದೇ ಅನ್ನುವ ಐಕ್ಯತಾ ಭಾವದಿ ಸಂಭ್ರಮಿಸುವ ದೇಶದ ಹೆಮ್ಮೆಯ ದಿನ. ಎಷ್ಟೋ ಹೋರಾಟಗಾರರ ತ್ಯಾಗದ ಗುರುತೇ ಈ ಸ್ವಾತಂತ್ರ್ಯ. ಸ್ವಾತಂತ್ರ್ಯ ಅನ್ನುವುದು ಕೇವಲ ಒಂದು ಪದವಲ್ಲ ಬದಲಿಗೆ ಎಷ್ಟೋ ಜನರ ನೆತ್ತರ ಕುರುಹು. ಒಗ್ಗಟ್ಟು ಭ್ರಾತೃತ್ವ ಶಾಂತಿ ದೇಶ ಪ್ರೇಮದ ಸಂದೇಶ ಸಾರುವ ಭಾರತದ ಹೆಮ್ಮೆಯ ಹಬ್ಬ. ಬಾಲ್ಯದ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂದರೆ ಕೇವಲ ಮೆರವಣಿಗೆ ಬಹುಮಾನ ವಿತರಣೆ ಸಿಹಿ ತಿನಿಸು ಬರಿ ಇಷ್ಟಕ್ಕೆ ಮನಸು ಸೀಮಿತವಾಗಿತ್ತು.ಆದರೆ […]
ತ್ಯಾಗದಿಂದ ಬಂದ ತೇಜಸ್ಸು “ಸ್ವಾತಂತ್ರ್ಯ”: ಪ್ರಜ್ಞಾ ಬರೆದ ಸ್ವಾತಂತ್ರ್ಯ ದಿನದ ವಿಶೇಷ ಬರಹ

ಸ್ವಾತಂತ್ರ್ಯ ದಿನಾಚರಣೆ ಎಂದರೆ ನಮ್ಮ ದೇಶವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಾಯಗೊಂಡ ಕ್ಷಣವನ್ನು ಸ್ಮರಿಸುವ ವಿಶೇಷ ಕ್ಷಣ. ಇದು ಕೇವಲ ರಜೆಯ ದಿನವಲ್ಲ, ನಮ್ಮ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಹೋರಾಟಗಾರರ ತ್ಯಾಗ, ಧೈರ್ಯ ಮತ್ತು ದೇಶಪ್ರೇಮವನ್ನು ನೆನೆದು ಗೌರವಿಸುವ ದಿನ. ನನ್ನ ಪ್ರಕಾರ ನಾವು ಸ್ವಾತಂತ್ರ್ಯ ದಿನವನ್ನು ತುಂಬಾ ಖುಷಿಯಿಂದ, ಗೌರವದಿಂದ ಆಚರಿಸಬೇಕು. ನನ್ನ ಬಾಲ್ಯದ ದಿನದಲ್ಲಿ ಶಾಲೆಗೆ ಹೋಗುತ್ತಿರುವಾಗ ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನದಂದು ಸುತ್ತಮುತ್ತಲೂ ಎಲ್ಲಾ ಸ್ವಚ್ಛಗೊಳಿಸಿ ಭಾರತದ ನಕ್ಷೆಯನ್ನು ಧ್ವಜಸ್ತಂಬದ ಮುಂದೆ […]