37ನೇ ವರ್ಷದ ಬಾರಾಡಿಬೀಡು “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕಾರ್ಕಳ: ಡಿ.9 ರಂದು ನಡೆದ 37ನೇ ವರ್ಷದ ಬಾರಾಡಿಬೀಡು “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 04 ಜೊತೆ ಅಡ್ಡಹಲಗೆ: 03 ಜೊತೆ ಹಗ್ಗ ಹಿರಿಯ: 20 ಜೊತೆ ನೇಗಿಲು ಹಿರಿಯ: 35 ಜೊತೆ ಹಗ್ಗ ಕಿರಿಯ: 36 ಜೊತೆ ನೇಗಿಲು ಕಿರಿಯ: 110 ಜೊತೆ ಒಟ್ಟು ಕೋಣಗಳ ಸಂಖ್ಯೆ: 208 ಜೊತೆ ಕನೆಹಲಗೆ: ( ಸಮಾನ ಬಹುಮಾನ ) ನೇರಳೆಕಟ್ಟೆ ಕೊಡ್ಲಾಡಿ ಅದ್ವಿನ್ ರವಿರಾಜ್ […]

ಕ್ಷಣ ಕ್ಷಣ ಬದಲಾಗುವ ಪ್ರಕೃತಿಯಿಂದ ಏನನ್ನೂ ನಿರೀಕ್ಷಿಸಬೇಡ….. ವೈಲ್ಡ್ ಲೈಫ್ ಛಾಯಾಗ್ರಾಹಕ ಕಂಡ ಕಾಡಿನ ರೋಚಕ ಕಥನ

ಹೊಸದೊಂದು ಕಥೆ ಬರೆಯುತಿರುವೆ ಮಾಡಿ ಹಳೆ ಪದಗಳ ರಿಪೇರಿ. ಎಂದಿನಂತೆ ದಿನ ಸಾಗುತ್ತಿತ್ತು. ಸಾಮಾನ್ಯ ದಿನವೆಂಬಂತೆ ನನ್ನ ದೈನಂದಿನ ಕೆಲಸದಲ್ಲಿ ತೊಡಗಿರುವಾಗ ನನ್ನ ಗುರುಗಳಾದ ಶ್ರೀಕಾಂತ್ ಸರ್ ನನಗೆ ಕರೆ ಮಾಡಿ “ಕಾಡಲ್ಲಿ ಹುಲಿಯ ತಾಜಾ ಹೆಜ್ಜೆ ಗುರುತು ಕಂಡಿದೆಯಂತೆ ಬಾ ಹೋಗೋಣ” ಅಂತ ಕರೆದರು. ನಾನು ಬಹಳ ಉತ್ಸಾಹದಿಂದ ಎಲ್ಲಾ ಕೆಲಸ ಅರ್ಧಕ್ಕೆ ನಿಲ್ಲಿಸಿ ಕ್ಯಾಮೆರಾ ಬ್ಯಾಗ್ ತೆಗೆದುಕೊಂಡು ಮಧ್ಯಾಹ್ನ ಸುಮಾರು 1.30ಕ್ಕೆ ಮನೆ ಬಿಟ್ಟು ಭಾರೀ ಹುಮ್ಮಸ್ಸಿನಲ್ಲಿ ಕಾಡಿನತ್ತ ಹೊರಟೆ. ಸರ್ ನ ಮನೆ […]

ಬಸ್ಸಲ್ಲಿ ಸಿಕ್ಕ ಆ ಅಪರಿಚಿತ ಅಜ್ಜಿ ಬದುಕಿಗೆ ಸ್ಪೂರ್ತಿಯಾದರು: ಪ್ರತೀಕ್ಷಾ ಬರೆದ ಬರಹ

ಪ್ರತೀಕ್ಷಾ, ಬಿಎ ಪತ್ರಿಕೋದ್ಯಮ ವಿಭಾಗ ಎಂಪಿಎಂ ಕಾಲೇಜು ಕಾರ್ಕಳ ಅಜ್ಜಿ ಅಂದರೆ ಎಲ್ಲರಿಗೂ ತುಂಬಾ ಇಷ್ಟ. ಅಜ್ಜಿ ಜೊತೆಗಿರುವುದು, ಕಥೆ ಕೇಳುವುದು, ಆಟ ಆಡುವಾಡೋದು ಎಂದರೆ ಸಾಮಾನ್ಯವಾಗಿ ಎಲ್ಲಾ  ಮೊಮ್ಮಕ್ಕಳಿಗೂ ತುಂಬಾನೇ ಇಷ್ಟ. ಅಜ್ಜಿ ನೀಡುವ ಪ್ರೀತಿ ನಮಗೆ ಗೊತ್ತು. ಆದರೆ ನಂಗೊಮ್ಮೆ ಸಿಕ್ಕಿದ ಅಪರಿಚಿತ ಅಜ್ಜಿಯು ನೆನೆಪು ಈಗಲೂ ಆಗಾಗ ನನಗೆ ಕಾಡುತ್ತಿರುತ್ತದೆ. ಪ್ರತಿಯೊಬ್ಬರ ಜೀವನದಲ್ಲೂ ಆಕಸ್ಮಿಕವಾಗಿ ವ್ಯಕ್ತಿಗಳು ಎದುರಾಗುತ್ತಾರೆ, ಹಾಗೆ ಎದುರಾದಾಗ ನಗುಮೊಗದಿಂದಲೇ ಆ ವ್ಯಕ್ತಿಗಳು ಕಾಡಿ ನಮ್ಮ ಜೊತೆಗೆ ಮಾತಾಡಿ ಹೇಗೋ ಪರಿಚಯವಾಗಿಬಿಡುತ್ತಾರೆ. […]

ದಟ್ಟ ಕಾಡಿನಲ್ಲಿ “ಗೊರಂಕ್’ ಎಂಬ ಶಬ್ಧ ಕೇಳಿದಾಗ: ಸಂದೇಶ್ ಸಾಲ್ಯಾನ್ ಬರೆದ ಹಂಟಿಂಗ್ ಪ್ರಸಂಗ

ಶಿಕಾರಿಗೆ ಹೊರಟವರನ್ನು ನೋಡುವಾಗ ನನಗೆ ಅದೆಂಥದೋ ಖುಷಿ-ಕುತೂಹಲ. ಕೇಪಿನ ಕೋವಿಯ ನಳಿಕೆಗೆ ತೆಂಗಿನ ಒಣಸಿಪ್ಪೆಯ ನಾರಿನ ಜತೆಗೆ ಗುಂಡುಗಳನ್ನು ತುಂಬಿ ಕಬ್ಬಿಣದ ಸರಳಿನಿಂದ ಒಳಗೆ ತಳ್ಳುವ ಪ್ರಕ್ರಿಯೆಯಲ್ಲಿ ಬೇಟೆಗಾರನಲ್ಲಿ ಕಂಡುಬರುವ ತನ್ಮಯತೆ ಬಹಳ ಸುಂದರವಾಗಿರುತ್ತದೆ. ಭರ್ಜರಿ ಊಟದ ಬಳಿಕ ತಾಂಬೂಲ ಹಾಕಿಕೊಳ್ಳುವವರ ಹಾಗೆ. ಸಾಮಾನ್ಯವಾಗಿ ಬೇಟೆಗಾರರು ಬೇರೆಯವರ ಕೈಗೆ ತಮ್ಮ ಕೋವಿಯನ್ನು ಕೊಡುವುದಿಲ್ಲ. ಆದರೂ ನನ್ನ ಕುತೂಹಲ ನೋಡಿ ನನ್ನ ಪರಿಚಯಸ್ಥರೊಬ್ಬರು ನನ್ನ ಕೈಗೆ ಖಾಲಿ ಕೋವಿ ಕೊಟ್ಟಿದ್ದರು. ಬಹಳ ಖುಷಿಯಿಂದ ಎತ್ತಿಕೊಂಡು, ಸುಮ್ಮನೆ ಒಂದೆಡೆ ಗುರಿ […]

ಕ್ಯಾನ್ಸರ್ ಗೆದ್ದ ಹುಡುಗಿಯ ಈ ಕತೆ ನಿಮಗೂ ಸ್ಪೂರ್ತಿಯಾಗಬಹುದು!:ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಬರಹ

ಸಾಮಾಜಿಕ ಜಾಲತಾಣದಲ್ಲಿ ಸುಮ್ಮನೆ ಕಾಲಹರಣಕ್ಕೆ ಕಣ್ಣಾಡಿಸುತ್ತಿದ್ದಾಗ ಅರುಣಿಮಾ ಅಂತ ಕ್ಯಾನ್ಸರಿಗೆ ಸವಾಲೆಸೆದ ಹುಡುಗಿಯ ಜೀವನ ಪ್ರೀತಿಯ ಬಗ್ಗೆ ಓದಿದೆ ಆಗ ಅಕಸ್ಮಾತಾಗಿ ನನ್ನ ಕಣ್ಣು ಅಲ್ಲೇ ಹತ್ತಿರದಲ್ಲೇ ಬರೆದಿದ್ದ ಮತ್ತೊಂದು ಲೇಖನದ ಮೇಲೆ ಬಿಟ್ಟು ಅದುವೇ “ಕ್ಯಾನ್ಸರ್ ಎಂಬ ಯಮನಿಗೆ ಸಡ್ಡು ಹೊಡೆದ ಗಟ್ಟಿಗಿತ್ತಿ ಶಿವಮೊಗ್ಗದ ಶ್ರುತಿ” ಅಂತ ತೃಪ್ತಿ ಹೆಗ್ಡೆ ಅನ್ನೋರು ಬರೆದ ಲೇಖನ ಅದನ್ನು ಓದುತ್ತ ಸಾಗಿದ ಹಾಗೆ “ಬದುಕ ದಿಕ್ಕು ಬದಲಿಸಿದ ಆಸ್ಟಿಯೋ ಸರ್ಕೋಮಾ” ಅನ್ನೋ ಪುಸ್ತಕದ ಬಗ್ಗೆ ತಿಳಿಯಿತು ಕುತೂಹಲ ಬೆಳೆಯಿತು. […]