ಮಾನವನ ದೇಹಕ್ಕೆ ಹಂದಿ ಲಿವರ್ ಅಳವಡಿಸಿ ಅದ್ಬುತವನ್ನೇ ಸೃಷ್ಟಿಸಿದ್ರು ಚೀನಾ ವೈದ್ಯರು.

ವುಹಾಂಗ್: ಚೀನಾದ ವೈದ್ಯರು ಹಲವು ಯಶಸ್ವಿ ಪ್ರಯೋಗ ಮಾಡುವಲ್ಲಿ ಸಂಶೋಧನೆ ಮಾಡುತ್ತಲೇ ಬಂದಿದ್ದಾರೆ. ಅಂತಹ ಇನ್ನೊಂದು ಐತಿಹಾಸಿಕ ಅದ್ಬುತವೊಂದನ್ನು ಈಗ ಮತ್ತೆ ಸಾಧಿಸಿದ್ದಾರೆ ಅದೆಂದರೆ ಮಾನವನ ದೇಹಕ್ಕೆ ಮೊದಲ ಬಾರಿಗೆ ಜೀನ್-ಸಂಪಾದಿತ ಹಂದಿಯ ಯಕೃತ್ತನ್ನು (Pig Liver) ಮಾನವ ದೇಹಕ್ಕೆ ಕಸಿ ಮಾಡಿ ಯಶಸ್ವಿಯಾದದ್ದು ಹೌದು. ಚೀನಾ ವೈದ್ಯರ ಈ ಪ್ರಯೋಜ ವೈದ್ಯಕೀಯ ಕ್ಷೇತ್ರದ ಅಚ್ಚರಿಗಳಲ್ಲೊಂದು ಎಂದು ಬಿಂಬಿಸಲಾಗುತ್ತಿದೆ. ಈ ಕಸಿ ಮೂಲಕ ಭವಿಷ್ಯದಲ್ಲಿ ಅಂಗಗಳ ದೊಡ್ಡ ಕೊರತೆಯನ್ನು ನೀಗಿಸಲು ಹಂದಿಯ ಅಂಗಗಳನ್ನು ಬಳಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದೆ. […]
ಈ ಸಿಹಿತಿಂಡಿಯ ಬೆಲೆ ಬರೋಬ್ಬರಿ 50,000 ರೂಪಾಯಿ, ಅಂತದ್ದೇನಿದೆಯಪ್ಪಾ ಇದ್ರಲ್ಲಿ ಅಂತೀರಾ?

ಉತ್ತರ ಭಾರತದ ಕಡೆ ಹೋಳಿ ಹಬ್ಬಕ್ಕೇ ತುಸು ಹೆಚ್ಚಿನ ಆದ್ಯತೆ ನೀಡಲಾಗುತ್ತೆ. ಅದರಲ್ಲೂ ಈ ಹಬ್ಬದ ಸಂದರ್ಭದಲ್ಲಿ ಸಿಹಿತಿಂಡಿಗೆ ಇರುವಷ್ಟು ಬೇಡಿಕೆ ಬೇರೆ ಯಾವುದಕ್ಕೂ ಇಲ್ಲ. ಇದೀಗ ಉತ್ತರಪ್ರದೇಶದ ಗುಜಿಯಾ ಎಂದು ಕರೆಯಲಾಗುವ ಒಂದು ಬಗೆಯ ಫೇಮಸ್ ಸಿಹಿತಿಂಡಿ ಬೆಲೆಯ ಕಾರಣಕ್ಕೆ ಭಾರೀ ಸುದ್ದಿಯಲ್ಲಿದೆ. ಅಂದ ಹಾಗೆ ಈ ಸಿಹಿತಿಂಡಿಯ ರೇಟು ಬರೋಬ್ಬರಿ ಪ್ರತಿ ಕಿಲೋಗೆ 50,000 ರೂಪಾಯಿ. ಹೌದು ಅಂದರೆ ಒಂದು ಪೀಸ್ ನ ಬೆಲೆ 1,300, ಅಂತದ್ದೇನಿದೆಯಪ್ಪಾ ಈ ಸಿಹಿತಿಂಡಿಯಲ್ಲಿಎಂದು ನೀವು ಕೇಳಬಹುದು. ಉತ್ತರ […]
ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ; ಬಿಜೆಪಿ ಘೋಷಣೆ.

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯ ಪದಗ್ರಹಣಕ್ಕೆ ನಾಳೆ ಮುಹೂರ್ತ ನಿಗದಿಯಾಗಿದ್ದರೂ ಮುಖ್ಯಮಂತ್ರಿಯ ಹೆಸರನ್ನು ಮಾತ್ರ ಬಿಜೆಪಿ ಬಿಟ್ಟುಕೊಟ್ಟಿರಲಿಲ್ಲ. ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಭಾರೀ ಬಹುಮತ ಪಡೆಯುವ ಮೂಲಕ ದಿಗ್ವಿಜಯ ಸಾಧಿಸಿದಾಗಿನಿಂದಲೂ ಈ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿ ಗೆದ್ದ ಪರ್ವೇಶ್ ವರ್ಮಾ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಶ್ ಸೂದ್, ಜಿತೇಂದ್ರ ಮಹಾಜನ್, ರೇಖಾ ಗುಪ್ತಾ ಮುಂತಾದವರ ಹೆಸರು ಸಿಎಂ ರೇಸ್ನಲ್ಲಿ ಕಾಣಿಸಿಕೊಂಡಿತ್ತು. ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ […]
ಕಾರ್ಕಳ ಅತ್ತೂರಿನಲ್ಲಿ ಬಸಿಲಿಕ ಮಹೋತ್ಸವದ ವೈಭವ, ಎಲ್ಲಡೆ ಭಕ್ತಿ ಭಾವ ಸಂಭ್ರಮದ ಕಲರವ

ಕಾರ್ಕಳ: ಪ್ರಸಿದ್ಧ ಕ್ಷೇತ್ರವಾದ ಅತ್ತೂರಿನ ಸಂತ ಲಾರೆನ್ಸರ ನೆಲೆಬೀಡಾದ ಅತ್ತೂರಿನಲ್ಲಿ ಕಳೆದ ಜನವರಿ 26 ರಿಂದ ಆರಂಭಗೊಂಡ ಬೆಸಿಲಿಕಾ ಮಹೋತ್ಸವಕ್ಕೆ ನಾಡಿನ ಮೂಲೆ ಮೂಲೆಗಳಿಂದ ಮಾತ್ರವಲ್ಲ, ವಿದೇಶಗಳಲ್ಲಿ ನೆಲೆಸಿರುವ ಭಕ್ತರೂ ಕೂಡ ಮಹೋತ್ಸವದಲ್ಲಿ ಪಾಲ್ಗೊಂಡು ಸಂತ ಲಾರೆನ್ಸರ ದಿವ್ಯ ಆಶೀರ್ವಾದಕ್ಕೆ ಪಾತ್ರರಾದರು. ಅತ್ತೂರು ಕ್ಷೇತ್ರದಲ್ಲಿ ಪ್ರತಿದಿನವೂ ವಿಶೇಷ ಪೂಜೆ, ಕೊಂಕಣಿ ಭಾಷೆಯಲ್ಲಿ 31 ಹಾಗೂ ಕನ್ನಡ ಭಾಷೆಯಲ್ಲಿ 7 ಹೀಗೆ ಒಟ್ಟು 38 ದಿವ್ಯಪೂಜೆಗಳು ನಡೆದವು. ಇಂದು ಜನವರಿ 30 ಬಸಿಲಿಕ ಮಹೋತ್ಸವದ ಕೊನೆಯ ದಿನವಾಗಿದ್ದು, ಹಲವು […]
ಸಾಫ್ಟ್ ಡ್ರಿಂಕ್ ನಲ್ಲಿ ವಿಷಕಾರಕ ಅಂಶ: ಕೆಲವು ದೇಶಗಳಿಂದ ಸ್ಟಾಕ್ ವಾಪಾಸ್ ತರಿಸಿಕೊಂಡ ಕೋಕಾಕೋಲಾ ಕಂಪೆನಿ! ಭಾರತದ ಕತೆ ಏನು?

ಸಾಫ್ಟ್ ಡ್ರಿಂಕ್ ಆರೋಗ್ಯಕ್ಕೆ ಹಾನಿಕರ ಎಂದು ಎಷ್ಟೇ ಜಗೃತಿ ಮೂಡಿಸಿದರೂ ಬಹುತೇಕ ಜನರು ಕ್ಯಾರೇ ಎನ್ನುತ್ತಿಲ್ಲ. ಆದರೆ ಈಗ ಕೋಕೋಕೋಲಾದಲ್ಲಿ ತೀವ್ರ ಪ್ರಮಾಣದ ವಿಷಕಾರಕ ಅಂಶಗಳು ಸೇರಿಕೊಂಡ ಹಿನ್ನೆಲೆಯಲ್ಲಿ ಕಂಪೆನಿ ತನ್ನ ಉತ್ಪನ್ನಗಳಾದ ಫಾಂಟಾ, ಮಿನಿಟ್ ಮೇಡ್, ಟ್ರೋಪಿಕೋ ಬ್ರ್ಯಾಂಡ್ ಗಳನ್ನು ಮಾರುಕಟ್ಟೆಯಿಂದ ವಾಪಾಸ್ ಪಡೆದುಕೊಳ್ಳುತ್ತಿದೆ. ಈ ಎಲ್ಲಾ ಪಾನೀಯಗಳು ಕ್ಲೋರೇಟ್ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಕಂಪೆನಿ ಈ ನಿರ್ಧಾರ ತೆಗೆದುಕೊಂಡಿದೆ. ನೆದರ್ಲ್ಯಾಂಡ್ಸ್, ಬ್ರಿಟನ್, ಬೆಲ್ಜಿಯಂ, ಜರ್ಮನಿ, ಲಕ್ಸೆಂಬರ್ಗ್ ಮತ್ತು ಫ್ರಾನ್ಸ್ ದೇಶಗಳಲ್ಲಿ ವಿತರಣೆಯಾಗಿರುವ […]