ಬ್ಯಾಂಕ್ ಖಾತೆ ಮತ್ತು ಲಾಕರ್ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಏನೆಲ್ಲಾ ಬದಲಾವಣೆ, ಹೊಸ ರೂಲ್ಸ್ ಏನು?

ನಮ್ಮ ಬ್ಯಾಂಕ್ ಖಾತೆ ಮತ್ತು ಲಾಕರ್ಗಳಿಗೆ ಸಂಬಂಧಿಸಿದಂತೆ ಒಂದು ದೊಡ್ಡ ಸುದ್ದಿ ಬಂದಿದೆ. ಮುಂದಿನ ತಿಂಗಳು, ಅಂದರೆ ನವೆಂಬರ್ 1ರಿಂದ, ಬ್ಯಾಂಕಿಂಗ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಕೇಂದ್ರ ಸರ್ಕಾರವು “ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಕಾಯ್ದೆ, 2025” ಅಡಿಯಲ್ಲಿ ಈ ಹೊಸ ನಿಯಮಗಳನ್ನು ತರಲು ನಿರ್ಧರಿಸಿದೆ. ಖಾತೆಗೆ ನಾಲ್ಕು ನಾಮಿನಿ ಹಾಕಬಹುದು: ಇದುವರೆಗೂ ಬ್ಯಾಂಕ್ ಖಾತೆಗೆ ಕೇವಲ ಒಬ್ಬರ ಹೆಸರನ್ನು ಮಾತ್ರ ನಾಮಿನಿಯಾಗಿ ಸೇರಿಸಲು ಸಾಧ್ಯವಿತ್ತು. ಆದರೆ ಹೊಸ ನಿಯಮದ ಪ್ರಕಾರ, ಈಗಿನಿಂದ ನೀವು ನಿಮ್ಮ […]
“ನಿಮ್ಮ ಸೋನ್ ಪಾಪ್ಡಿ ಬಾಕ್ಸ್ ಯಾರಿಗೆ ಬೇಕು”?ಎಂದು ಮಾಲಿಕ ಕೊಟ್ಟ ಸ್ವೀಟ್ಸ್ ಬಾಕ್ಸ್ ನ್ನು ಗೇಟ್ ಮುಂದೆ ಎಸೆದ ಉದ್ಯೋಗಿಗಳು!

ಚಂಡೀಗಢ: ದೀಪಾವಳಿ ಹಬ್ಬದ ಸಂದರ್ಭ ಕಂಪೆನಿಯ ಮಾಲಿಕರು ಸ್ವೀಟ್ಸ್ ನೀಡುವುದು ಮಾಮೂಲು, ಆದರೆ ಸ್ವೀಟ್ಸ್ ಜೊತೆ ಬೋಸನ್ ಅಥವಾ ಗಿಫ್ಟ್ ಅನ್ನು ಕೂಡ ನೀಡುವ ರೂಢಿ ಕಂಪೆನಿಗಳಿಗಿವೆ. ಬರೀ ಸ್ವೀಟ್ಸ್ ಮಾತ್ರ ನೀಡಿದ್ದಾರೆ ಎನ್ನುವ ಕಾರಣಕ್ಕಾಗಿ ಚಂಡೀಗಢದ ಕಂಪೆನಿಯ ಕೆಲಸಗಾರರು ಸಂಸ್ಥೆಯ ಗೇಟ್ ಮುಂದೆ ಎಸೆದು ಹೋದ ವಿಡಿಯೋವೊಂದು ವೈರಲ್ ಆಗುತ್ತಿದೆ. ಹರ್ಯಾಣದ ಸೋನಿಪತ್ ನ ಗನ್ನೌರ್ ಕೈಗಾರಿಕಾ ಪ್ರದೇಶಲ್ಲಿನ ಕಾರ್ಖಾನೆಯೊಂದರ ಮಾಲೀಕ ನೀಡಿದ್ದ ದೀಪಾವಳಿ ಉಡುಗೊರೆಗೆ ಅವರದ್ದೇ ಸಿಬ್ಬಂದಿ ಕೆಂಡಾಮಂಡಲರಾಗಿದ್ದಾರೆ. ಮಾತ್ರವಲ್ಲದೇ ಸಂಸ್ಥೆಯ ಗೇಟ್ ಮುಂದೆ ಎಸೆದು […]
ಬಾಲಿವುಡ್ ಹಿರಿಯ ನಟ ಗೋವರ್ಧನ ಅಸ್ರಾನಿ ನಿಧನ.

ಮುಂಬೈ: ಖ್ಯಾತ ಹಿಂದಿ ಸಿನಿಮಾ ಹಾಸ್ಯನಟ ಮತ್ತು ನಟ ಗೋವರ್ಧನ್ ಅಸ್ರಾನಿ 84ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಐದು ದಿನಗಳಿಂದ ಅವರನ್ನು ಮುಂಬೈನ ಜುಹುವಿನಲ್ಲಿರುವ ಆರೋಗ್ಯ ನಿಧಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಸ್ರಾನಿ ಅವರ ವ್ಯವಸ್ಥಾಪಕ ಬಾಬುಭಾಯಿ ತಿಬಾ ಅವರ ನಿಧನವನ್ನು ದೃಢಪಡಿಸಿದ್ದು ಅವರ ಅಂತ್ಯಕ್ರಿಯೆಯನ್ನು ಅ.20 ರಂದು ಸಂಜೆ ಸಾಂತಾಕ್ರೂಜ್ ಪಶ್ಚಿಮದಲ್ಲಿರುವ ಶಾಸ್ತ್ರಿನಗರ ಸ್ಮಶಾನದಲ್ಲಿ ನಡೆಸಲಾಯಿತು ಎಂದು ಹೇಳಿದರು. 1941 ಜನವರಿ 1ರಂದು ಜೈಪುರದಲ್ಲಿ ಜನಿಸಿದ ಗೋವರ್ಧನ್ ಅಸ್ರಾನಿ ಕಳೆದ ಆರು ದಶಕಗಳಿಂದ ಬಾಲಿವುಡ್ನ ಮುಖವಾಗಿದ್ದರು. 1960ರ […]
ಚಂಡೀಗಢದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯಡಕದ ರಾಜೇಶ್ ಪ್ರಸಾದ್ ನಿಯುಕ್ತಿ

ಉಡುಪಿ: ಜಮ್ಮು ಕಾಶ್ಮೀರ ಸರಕಾರದ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಿರಿಯಡಕ ಮೂಲದ ಹಿರಿಯ ಐಎಎಸ್ ಅಧಿಕಾರಿ ರಾಜೇಶ್ ಪ್ರಸಾದ್ ಅವರನ್ನು ಕೇಂದ್ರ ಸರಕಾರದ ಗೃಹ ಸಚಿವಾಲಯ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಾಗಿ ನಿಯುಕ್ತಿಗೊಳಿಸಿದೆ. ಎಚ್.ರಾಜೇಶ್ ಪ್ರಸಾದ್ ಮೂಲತಃ ಹಿರಿಯಡಕದ ಬೊಮ್ಮಾರಬೆಟ್ಟಿನವರು. ತಮ್ಮ ಪ್ರಾಥಮಿಕ, ಪ್ರೌಢಶಾಲಾ, ಪದವಿಪೂರ್ವ ಶಿಕ್ಷಣವನ್ನು ಬೊಮ್ಮಾರಬೆಟ್ಟು ಮತ್ತು ಹಿರಿಯಡಕ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಮುಗಿಸಿ ವಾಣಿಜ್ಯ ಶಾಸ್ತ್ರ ಪದವಿ ಶಿಕ್ಷಣವನ್ನು ಎಂಜಿಎಂ ಕಾಲೇಜಿನಲ್ಲಿ ಪಡೆದಿದ್ದರು. ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ […]
ನಟ ವಿಜಯ್ TVK ಪಕ್ಷದ ರ್ಯಾಲಿ ವೇಳೆ ಕಾಲ್ತುಳಿತ: 31ಕ್ಕೂ ಹೆಚ್ಚು ಮಂದಿ ಮೃತ್ಯು; 40 ಮಂದಿಯ ಸ್ಥಿತಿ ಚಿಂತಾಜನಕ

ಚೆನೈ: ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ. ಜನಸಮೂಹ ಇದ್ದಕ್ಕಿದ್ದಂತೆ ನಿಯಂತ್ರಿಸಲಾಗದೆ ಕಾಲ್ತುಳಿತ ಸಂಭವಿಸಿದ್ದು ಮೂವರು ಮಕ್ಕಳು ಸೇರಿದಂತೆ ಸುಮಾರು 31ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಗದಿತ ಸಮಯಕ್ಕಿಂತ 6 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ಇನ್ನು ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರೂ ಸಂಖ್ಯೆಯಲ್ಲಿ ಜನ ನುಗ್ಗಲು […]