ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಸ್ವಾಗತಿಸಲು ಸಜ್ಜಾದ ನವದೆಹಲಿ: ಐತಿಹಾಸಿಕ ಜಿ-20 ಶೃಂಗಸಭೆ

ನವದೆಹಲಿ : ಭಾರತದ ಅಧ್ಯಕ್ಷತೆಯಲ್ಲಿ ನಡೆಯುವ ಐತಿಹಾಸಿಕ ಜಿ20 ಶೃಂಗಸಭೆಗೆ ಹಾಜರಾಗಲು ಭಾರತಕ್ಕೆ ಆಗಮಿಸುತ್ತಿರುವ ವಿವಿಧ ರಾಷ್ಟ್ರಗಳ ನಾಯಕರಿಗೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ. ನವದೆಹಲಿಯಲ್ಲಿ ಸೆಪ್ಟೆಂಬರ್​ 9 ರಿಂದ ಆರಂಭವಾಗುವ ಜಿ-20 ಶೃಂಗಸಭೆಗೆ ಆಗಮಿಸುವ ವಿವಿಧ ರಾಷ್ಟ್ರಗಳ ನಾಯಕರ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ಮೂಲಗಳ ಪ್ರಕಾರ, ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಜೊತೆಯಲ್ಲಿರುವ ಪ್ರತಿನಿಧಿಗಳಿಗಾಗಿ 400 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಹೋಟೆಲ್ ಈ ಹಿಂದೆ ಅಮೆರಿಕದ ಮಾಜಿ ಅಧ್ಯಕ್ಷರಾದ ಜಾರ್ಜ್ ಬುಷ್, ಬಿಲ್ […]

ಇಂಡೋನೇಷ್ಯಾದಿಂದ ಭಾರತಕ್ಕೆ ವಾಪಸ್​ ಆದ ಪ್ರಧಾನಿ ಮೋದಿ : ಆಸಿಯಾನ್​ ಶೃಂಗಸಭೆ

ಜಕಾರ್ತ: ‘ಆಸಿಯಾನ್’ ಭಾರತದ ಆಯಕ್ಟ್ ಈಸ್ಟ್ ಸಿದ್ಧಾಂತದ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಮೂಲಕ ಚೀನಾಕ್ಕೆ ಗುದ್ದು ನೀಡಿದ್ದಾರೆ.ಜಕಾರ್ತದಲ್ಲಿ ಗುರುವಾರ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಮಹತ್ವದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಶೃಂಗಸಭೆಯು 10 ಸದಸ್ಯರ ಆಸಿಯಾನ್ ಗುಂಪಿನ ನಾಯಕರನ್ನು ಒಟ್ಟುಗೂಡಿಸಿತು. ಭಾರತದ ‘ಆಯಕ್ಟ್ ಈಸ್ಟ್’ ನೀತಿಯಲ್ಲಿ ಆಸಿಯಾನ್​ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು . ದಕ್ಷಿಣ ಚೀನಾ ಸಮುದ್ರದಲ್ಲಿ ಹಿಡಿತ ಮತ್ತು ಹಲವು ರಾಷ್ಟ್ರಗಳ ಮೇಲೆ […]

ಹೊಸ ನಿಯಮ : 30ದಿನಕ್ಕಿಂತ ಹೆಚ್ಚು ಗಳಿಕೆ ರಜೆಗೆ ವೇತನ

ನವದೆಹಲಿ: ಸೆಪ್ಟೆಂಬರ್ 07; ಉದ್ಯೋಗಿಗಳಿಗೆ ರಜೆಯ ವಿಚಾರದಲ್ಲಿ ನೆರವಾಗುವ ಹೊಸ ಕಾನೂನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ. ಕ್ಯಾಲೆಂಡರ್ ವರ್ಷದಲ್ಲಿ 30ಕ್ಕಿಂತ ಹೆಚ್ಚು ಗಳಿಕೆ ರಜೆ ಇದ್ದರೆ ಕಂಪನಿಗಳು ಹೆಚ್ಚುವರಿ ವೇತನ ಪಾವತಿ ಮಾಡಬೇಕು ಎಂದು ನಿಯಮ ಹೇಳುತ್ತದೆ. ಶೀಘ್ರವೇ ಬರಲಿರುವ ಹೊಸ ಕಾನೂನು ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಿದೆ. ಟೇಕ್ ಹೋಮ್ ವೇತನ ಮತ್ತು ಇಪಿಎಫ್‌ ಖಾತೆಗಳಿಗೆ ಸಹ ಹೆಚ್ಚಿನ ಲಾಭವಾಗಲಿದೆ ಎಂದು ಅಂದಾಜಿಸಲಾಗಿದೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ.ಈ […]

‘NSE-BSE IFSC ಘಟಕ’ಗಳಿಂದ ಸೆಪ್ಟೆಂಬರ್ ಅಂತ್ಯದ ವೇಳೆಗೆ ವಿಲೀನ ಅರ್ಜಿ ಸಲ್ಲಿಕೆ

ನವದೆಹಲಿ : ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (GIFT City)ಯೊಳಗೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (BSE) ಘಟಕಗಳನ್ನ ವಿಲೀನಗೊಳಿಸುವ ಪ್ರಸ್ತಾಪವು ಮುಂದುವರಿದ ಹಂತಕ್ಕೆ ತಲುಪಿದೆ. ಎರಡು ಪ್ರಮುಖ ಸ್ಟಾಕ್ ಎಕ್ಸ್ಚೇಂಜ್ ದೈತ್ಯರಾದ ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (NSE) ಮತ್ತು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (BSE) ಒಳಗೊಂಡ ವಿಲೀನ ಪ್ರಸ್ತಾಪವು ಆಯಾ ಮಂಡಳಿಗಳಿಂದ ಅನುಮೋದನೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯು ವಿಶೇಷವಾಗಿ ಗಮನಾರ್ಹವಾಗಿದೆ. ಯಾಕಂದ್ರೆ, ಎನ್‌ಎಸ್‌ಇ ಮತ್ತು […]

ಭಾರತ- ಆಸಿಯಾನ್​ ಶೃಂಗದಲ್ಲಿ ಪ್ರಧಾನಿ ಮೋದಿ : ಭಾರತದ ‘ಆಯಕ್ಟ್​ ಈಸ್ಟ್​ ಪಾಲಿಸಿ’ಗೆ ಆಸಿಯಾನ್​ ಆಧಾರ ಸ್ತಂಭ

ಜಕಾರ್ತ: ‘ಆಸಿಯಾನ್’ ಭಾರತದ ಆಯಕ್ಟ್ ಈಸ್ಟ್ ಸಿದ್ಧಾಂತದ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಮೂಲಕ ಚೀನಾಕ್ಕೆ ಗುದ್ದು ನೀಡಿದ್ದಾರೆ.ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಗೆ ಟಾಂಗ್​ ನೀಡಿದ್ದಾರೆ. ದಕ್ಷಿಣ ಚೀನಾ ಸಮುದ್ರದಲ್ಲಿ ಹಿಡಿತ ಮತ್ತು ಹಲವು ರಾಷ್ಟ್ರಗಳ ಮೇಲೆ ಪ್ರಾಬಲ್ಯ ಸಾಧಿಸುತ್ತಿರುವ ಚೀನಾದ ಈಗಿನ ಬೆಳವಣಿಗೆಗಳ ನಡುವೆ ಪ್ರಧಾನಿಗಳ ಈ ಹೇಳಿಕೆ ಪ್ರಾಮುಖ್ಯತೆ ಪಡೆದಿದೆ. ಜಕಾರ್ತದಲ್ಲಿ ಗುರುವಾರ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ […]