ನೆಲ್ಲೈನಲ್ಲಿ ಗಗನಯಾನ ಎಂಜಿನ್ನ ಪರೀಕ್ಷೆ ಪ್ರಯೋಗ ಯಶಸ್ವಿಗೊಳಿಸಿದ ಇಸ್ರೋ

ಚೆನ್ನೈ( ತಮಿಳುನಾಡು):ಈಗಾಗಲೇ ರೂಪಿಸಿರುವ ಯೋಜನೆಗಳ ಯಶಸ್ಸಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಮುಂದಿನ ಬಾಹ್ಯಾಕಾಶ ಯೋಜನೆಗಳ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಯೋಜಿಸಿದಂತೆ 2024 ರಲ್ಲಿ ಗಗನಯಾನಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಭರದ ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಮಹೇಂದ್ರಗಿರಿಯ ಇಸ್ರೋ ಕೇಂದ್ರ ನೆಲ್ಲೈನಲ್ಲಿ ನಡೆಸಿದ ಬಾಹ್ಯಾಕಾಶ ಯಾನದ ಎಂಜಿನ್ ಪರೀಕ್ಷೆ ಯಶಸ್ವಿಯಾಗಿ ನಡೆಸಿದೆ. ಚಂದ್ರಯಾನ -2 ಯಶಸ್ಸಿನ ನಂತರ ಇಸ್ರೋ ವಿಜ್ಞಾನಿಗಳು ಹುಮ್ಮಸ್ಸಿನಲ್ಲಿದ್ದಾರೆ. ಚಂದ್ರಯಾನ-3ರ ಯಶಸ್ಸಿನ ಬಳಿಕ ಇಸ್ರೋ ತನ್ನ ಚಟುವಟಿಕೆಗಳನ್ನು ತೀವ್ರಗೊಳಿಸಿದೆ. ಈಗಾಗಲೇ […]
ಎರಡು ಅಂತಸ್ತಿನ ಭವ್ಯ ಅರಮನೆಯನ್ನು ನೆಲದಡಿ ನಿರ್ಮಿಸಿದ ಇರ್ಫಾನ್

ಹರ್ದೋಯ್ (ಉತ್ತರ ಪ್ರದೇಶ): ಕಲೆ ಎಲ್ಲಿಯೂ ಮರೆಯಾಗಿ ಉಳಿಯಲು ಸಾಧ್ಯವಿಲ್ಲ. ವ್ಯಕ್ತಿಯಲ್ಲಿರುವ ಕಲೆಯನ್ನು ಯಾರೂ ಕೂಡ ಬಂಧಿಸಿಡಲು ಸಾಧ್ಯವಿಲ್ಲ. ಒಂದಿಲ್ಲೊಂದು ದಿನ ಆ ಕಲೆಯು ಪ್ರಪಂಚದ ಮುಂದೆ ಬರುತ್ತದೆ.ವಿಶಿಷ್ಟವಾದ ಅರಮನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಶಹಬಾದ್ನಲ್ಲಿದೆ. ಈ ಅರಮನೆಯನ್ನು ಇರ್ಫಾನ್ ಸಿದ್ಧಪಡಿಸಿದ್ದಾರೆ. 12 ವರ್ಷಗಳ ಪರಿಶ್ರಮದ ನಂತರ ನಿರ್ಮಿಸಲಾದ ಅರಮನೆಯಲ್ಲಿ ಇರ್ಫಾನ್ ಒಬ್ಬಂಟಿಯಾಗಿ ವಾಸಿಸುತ್ತಿದ್ದಾರೆ. ಅಂಥದ್ದೊಂದು ವಿಶಿಷ್ಟ ಕಲೆ ಈಗ ಮುನ್ನೆಲೆಗೆ ಬಂದಿದೆ. ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಶಹಬಾದ್ ನಿವಾಸಿ ಇರ್ಫಾನ್ ಅಲಿಯಾಸ್ ಪಪ್ಪು […]
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನುಟರ್ಮಿನಲ್ 2ರಲ್ಲಿ ತಾಂತ್ರಿಕ ಕಾರಣಗಳಿಂದ ಮುಂದೂಡಿಕೆ

ದೇವನಹಳ್ಳಿ : ಅಂತಾರಾಷ್ಟ್ರೀಯ ಕಾರ್ಯಾಚರಣೆ ಸ್ಥಳಾಂತರದ ಅಂತಿಮ ಹಂತದ ಸಿದ್ಧತೆ ಮತ್ತು ಪರೀಕ್ಷಾ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೂಕ್ತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ನಿಟ್ಟಿನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ದರಿಂದ, ಮುಂದಿನ ಸೂಚನೆ ಪ್ರಕಟ ಆಗುವವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯು ಟರ್ಮಿನಲ್ 1 ರಿಂದಲೇ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರಗೊಳ್ಳಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಿರುವ ಬಗ್ಗೆ ಬಿಐಎಎಲ್ ವಕ್ತಾರರು ಪತ್ರಿಕಾ […]
4 ವಿಮಾನಗಳಿಗೆ ಹಾನಿ : ರಷ್ಯಾದ ವಿಮಾನ ನಿಲ್ದಾಣದ ಮೇಲೆ ಉಕ್ರೇನ್ ಡ್ರೋನ್ ದಾಳಿ

ಕೀವ್ : ಉಕ್ರೇನಿಯನ್ ಡ್ರೋನ್ಗಳು ರಷ್ಯಾದ ಭೂಪ್ರದೇಶಕ್ಕೆ ಬಂದು ಅಪ್ಪಳಿಸಿವೆ.ರಷ್ಯಾದ ಪ್ಸ್ಕೋವ್ ನಗರದ ವಿಮಾನ ನಿಲ್ದಾಣದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆದಿದ್ದು, 4 ವಿಮಾನಗಳಿಗೆ ಹಾನಿಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಆದರೆ ಈ ಬಗ್ಗೆ ಖಚಿತವಾಗಿಲ್ಲ. ರಷ್ಯಾದ ಬೆಲ್ಗೊರೊಡ್ ಪ್ರದೇಶದ ಗಡಿಯಾಚೆಗೆ ಮತ್ತು ಮಾಸ್ಕೋ ಕಡೆಗೆ ಡ್ರೋನ್ಗಳ ಉಡಾವಣೆ ಮತ್ತು ಆಕ್ರಮಣಗಳು ಅತಿಯಾಗಿದೆ. ಈ ಡ್ರೋನ್ ದಾಳಿಯಿಂದಾಗಿ ನಾಲ್ಕು Il-76 ವಿಮಾನಗಳು ಹಾನಿಗೊಳಗಾಗಿವೆ. ದಿಢೀರ್ […]
ಚೆಸ್ ಚತುರ ಪ್ರಜ್ಞಾನಂದಗೆ ತಮಿಳುನಾಡು ಸರ್ಕಾರದಿಂದ ₹30 ಲಕ್ಷದ ಚೆಕ್ !

ಚೆನ್ನೈ: ಇತ್ತೀಚೆಗೆ ನಡೆದ ಫಿಡೆ ಚೆಸ್ ವಿಶ್ವಕಪ್ ಫೈನಲ್ನಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಪ್ರಜ್ಞಾನಂದ ಅವರು ವಿಶ್ವದ ನಂ.1 ಶ್ರೇಯಾಂಕಿತ ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ವೀರೋಚಿತ ಸೆಣಸಾಟ ನಡೆಸಿ ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದರು.ಅಜರ್ಬೈಜಾನ್ನ ಬಾಕುವಿನಲ್ಲಿ ನಡೆದ ಸ್ಪರ್ಧೆಯಲ್ಲಿ ರನ್ನರ್ ಅಪ್ ಆದ ಪ್ರಗ್ಗುಗೆ ತಮಿಳುನಾಡು ಸರ್ಕಾರದ ವತಿಯಿಂದ ಸ್ಮರಣಿಕೆಯೊಂದಿಗೆ 30 ಲಕ್ಷ ರೂ. ಚೆಕ್ ನೀಡಿ ಗೌರವಿಸಲಾಯಿತು.ಫಿಡೆ ಚೆಸ್ ವಿಶ್ವಕಪ್ ರನ್ನರ್ ಅಪ್ ಪ್ರಜ್ಞಾನಂದ ಅವರಿಂದು ತವರು ರಾಜ್ಯ ತಮಿಳುನಾಡಿಗೆ ಆಗಮಿಸಿದರು. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು […]