ಡಿಜಿಟಲ್ ವಂಚನೆ ಮೇಲೆ ಗಧಾ ಪ್ರಹಾರ: ಸಿಮ್ ಕಾರ್ಡ್ ಡೀಲರ್ಗಳ ಪೊಲೀಸ್ ಪರಿಶೀಲನೆ ಕಡ್ಡಾಯ; ಬಲ್ಕ್ ಸಿಮ್ ಕನೆಕ್ಷನ್ ಸ್ಥಗಿತ

ನವದೆಹಲಿ: ಡಿಜಿಟಲ್ ವಂಚನೆಯನ್ನು ತಡೆಗಟ್ಟಲು ಸರ್ಕಾರವು ಸಿಮ್ ಕಾರ್ಡ್ ಡೀಲರ್ಗಳ ಪೊಲೀಸ್ ಪರಿಶೀಲನೆಯನ್ನು ಕಡ್ಡಾಯಗೊಳಿಸಿದೆ ಮತ್ತು ಬಲ್ಕ್ ಸಿಮ್ ‘ಕನೆಕ್ಷನ್’ಗಳನ್ನು ನೀಡುವ ನಿಬಂಧನೆಯನ್ನು ಸಹ ಸ್ಥಗಿತಗೊಳಿಸಲಾಗಿದೆ ಎಂದು ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ. ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ ವೈಷ್ಣವ್, ಸಿಮ್ ಕಾರ್ಡ್ ಡೀಲರ್ನ ಪೊಲೀಸ್ ಪರಿಶೀಲನೆಯನ್ನು ಸರ್ಕಾರ ಕಡ್ಡಾಯಗೊಳಿಸಿದೆ ಎಂದು ಹೇಳಿದ್ದಾರೆ. ಸಿಮ್ ಕಾರ್ಡ್ ಡೀಲರ್ ಪರಿಶೀಲನೆಯನ್ನು ‘ಪರವಾನಗಿದಾರ’ ಅಥವಾ ಸಂಬಂಧಪಟ್ಟ ಸಿಮ್ ಕಂಪನಿ ಮಾಡಲಿದೆ ಎಂದು ಸ್ಪಷ್ಟಪಡಿಸಿರುವ ಅವರು ಈ ಕಾನೂನಿನ […]
ಡಾಲರ್ ಎದುರು ರೂಪಾಯಿ ಕುಸಿತ ನಿಫ್ಟಿ 100 & ಸೆನ್ಸೆಕ್ಸ್ 388 ಅಂಕ ಇಳಿಕೆ

ನವದೆಹಲಿ :ಆಗಸ್ಟ್ನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರತೀಯ ಶೇರು ಮಾರುಕಟ್ಟೆಯಿಂದ 10 ಸಾವಿರ ಕೋಟಿ ರೂಪಾಯಿಗೂ ಅಧಿಕ ಹೂಡಿಕೆಯನ್ನು ಹಿಂಪಡೆದಿರುವುದು ಕೂಡ ರೂಪಾಯಿ ಮೌಲ್ಯದ ಮೇಲೆ ಪರಿಣಾಮ ಬೀರಿದೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವೀಸಸ್ನ ರಿಟೇಲ್ ರಿಸರ್ಚ್ ವಿಭಾಗದ ಮುಖ್ಯಸ್ಥ ಸಿದ್ಧಾರ್ಥ ಖೇಮ್ಕಾ ಹೇಳಿದ್ದಾರೆ. ಪ್ರಸ್ತುತ ಭಾರತೀಯ ಶೇರು ಮಾರುಕಟ್ಟೆಗಳಲ್ಲಿ ವ್ಯಾಪಿಸಿರುವ ನಕಾರಾತ್ಮಕ ಭಾವನೆಗಳ ಹಿನ್ನೆಲೆಯಲ್ಲಿ ಡಾಲರ್ ಎದುರು ಭಾರತೀಯ ರೂಪಾಯಿ 10 ತಿಂಗಳ ಕನಿಷ್ಠವಾದ 83.14ಕ್ಕೆ ಕುಸಿದಿದೆ. ಗುರುವಾರದ ವಹಿವಾಟಿನಲ್ಲಿ ಭಾರತದ ಶೇರು ಮಾರುಕಟ್ಟೆ […]
ಚಂದ್ರ ಇನ್ನು ನಮಗೆ ಹತ್ತಿರ!! ವಿಕ್ರಂ ಲ್ಯಾಂಡರ್ ಬೇರ್ಪಡಿಸುವಿಕೆ ಯಶಸ್ವಿ

ಭಾರತದ ಬಹುನಿರೀಕ್ಷಿತ ಚಂದ್ರಯಾನ – 3 ಮಿಷನ್ಗೆ ದೊಡ್ಡ ಯಶಸ್ಸು ಸಿಕ್ಕಿದ್ದು, ವಿಕ್ರಂ ಲ್ಯಾಂಡರ್ ನೌಕೆಯಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ. ಈ ಮೂಲಕ ವಿಕ್ರಂ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಇಳಿಯಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಮುಂದಿನ ಬುಧವಾರ ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕಾಲಿಡುವ ನಿರೀಕ್ಷೆ ಇದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಇಸ್ರೋ “LM ಅನ್ನು ಪ್ರೊಪಲ್ಷನ್ ಮಾಡ್ಯೂಲ್ (PM) ನಿಂದ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ನಾಳೆಗೆ ಯೋಜಿಸಲಾದ ಡೀಬೂಸ್ಟಿಂಗ್ ಮೇಲೆ […]
ಗುಜರಾತ್ TO ಮೇಘಾಲಯ ಪಾದಯಾತ್ರೆ: ಅಕ್ಟೋಬರ್ನಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ 2.0

ಲಖನೌ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು 2ನೇ ಹಂತದ ಭಾರತ್ ಜೋಡೋ ಯಾತ್ರೆಯನ್ನು ಅಕ್ಟೋಬರ್ನಲ್ಲಿ ಆರಂಭಿಸುವ ಸಾಧ್ಯತೆ ಇದೆ. ಉತ್ತರಪ್ರದೇಶದಲ್ಲಿ 2 ವಾರ ಯಾತ್ರೆ: ಉತ್ತರ ಪ್ರದೇಶದಲ್ಲಿ ಕನಿಷ್ಠ 15 ರಿಂದ 20 ದಿನಗಳ ಕಾಲ ರಾಹುಲ್ ಗಾಂಧಿ ಅವರ 2ನೇ ಹಂತದ ಭಾರತ್ ಜೋಡೋ ಯಾತ್ರೆಯು ಸಾಗಲಿದ್ದು, ರಾಜ್ಯ ಕಾಂಗ್ರೆಸ್ ಸಮಿತಿ ಸದಸ್ಯರು ಇದರ ಸಿದ್ಧತೆ ನಡೆಸಿದ್ದಾರೆ. ರಾಜ್ಯದ 30 ರಿಂದ 35 ಲೋಕಸಭಾ ಕ್ಷೇತ್ರಗಳಲ್ಲಿ ಯಾತ್ರೆಯು ಹಾದುಹೋಗಲಿದೆ. ಇದರ ಬಳಿಕ ಈ ಎಲ್ಲ […]
ಕೇಂದ್ರ ಸಚಿವ ಸಂಪುಟ ಒಪ್ಪಿಗೆ : ₹13 ಸಾವಿರ ಕೋಟಿ ವೆಚ್ಚದ ‘ಪಿಎಂ ವಿಶ್ವಕರ್ಮ ಯೋಜನೆ’ಗೆ

ನವದೆಹಲಿ :13 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಜಾರಿಯಾಗಲಿದ್ದು, ಕೌಶಲ್ಯಾಧರಿತ ಕುಶಲಕರ್ಮಿಗಳಿಗೆ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಷ್ಟೇ 77ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ‘ಪಿಎಂ ವಿಶ್ವಕರ್ಮ ಯೋಜನೆ’ಗೆ ಕೇಂದ್ರ ಸಚಿವ ಸಂಪುಟ ಇಂದು (ಬುಧವಾರ) ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ. ಇದು ವಿವಿಧ ವೃತ್ತಿಗಳ ಕೌಶಲ್ಯಾಧರಿತ […]