ಸೆನ್ಸೆಕ್ಸ್​ 308 & ನಿಫ್ಟಿ 89 ಅಂಕ ಕುಸಿತ: ಹಣದುಬ್ಬರ ಹೆಚ್ಚಳ

ಮುಂಬೈ: ಬಿಎಸ್‌ಇ ಬೆಂಚ್​ ಮಾರ್ಕ್​ ಸೆನ್ಸೆಕ್ಸ್ 307.63 ಪಾಯಿಂಟ್ಸ್ ಅಥವಾ ಶೇಕಡಾ 0.47 ರಷ್ಟು ಕುಸಿದು 65,688.18 ಕ್ಕೆ ತಲುಪಿದ್ದರೆ, ಎನ್‌ಎಸ್‌ಇ ನಿಫ್ಟಿ 89.45 ಪಾಯಿಂಟ್ಸ್ ಅಥವಾ ಶೇಕಡಾ 0.46 ರಷ್ಟು ಕುಸಿದು 19,543.10 ಕ್ಕೆ ತಲುಪಿದೆ.ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್​ಬಿಐ) ಹಣಕಾಸು ನೀತಿ ಸಮಿತಿಯು ಪ್ರಮುಖ ಬಡ್ಡಿ ದರಗಳನ್ನು ಶೇಕಡಾ 6.50 ಕ್ಕೆ ಯಥಾಸ್ಥಿತಿಯಲ್ಲಿ ಕಾಯ್ದುಕೊಂಡ ನಂತರ ದೇಶೀಯ ಶೇರು ಮಾರುಕಟ್ಟೆಗಳು ಗುರುವಾರ ಕುಸಿದವು. ಇಂದಿನ ಶೇರು ಮಾರುಕಟ್ಟೆ ವಹಿವಾಟಿನಲ್ಲಿ ಸೆನ್ಸೆಕ್ಸ್​ 308 ಅಂಕ […]

ಕೆಜಿಗೆ 70 ರೂ : ಈ ರಾಜ್ಯದಲ್ಲಿ ದಿಢೀರ್​ ಇಳಿಕೆಯಾದ ಟೊಮ್ಯಾಟೊ ಬೆಲೆ

ನವದೆಹಲಿ : ದುಬಾರಿಯಾಗಿರುವ ಟೊಮ್ಯಾಟೊ ಬೆಲೆಯ ಹೊರೆಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲು ಸೂಕ್ತ ಕ್ರಮ ಕೈಗೊಂಡಿದೆ. ಈ ಭಾಗವಾಗಿ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NCCF) ಪ್ರತಿ ಕೆಜಿಗೆ 70 ರೂ.ಗೆ ಟೊಮ್ಯಾಟೊ ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಹೇಳಿದರು.: ಕಳೆದ ಎರಡು ತಿಂಗಳಿನಿಂದ ದೇಶದ ಹಲವು ರಾಜ್ಯಗಳಲ್ಲಿ ಟೊಮ್ಯಾಟೊ ಬೆಲೆ ಗಗನಕ್ಕೇರಿತ್ತು. ಕೆಜಿಗೆ ಬರೋಬ್ಬರಿ 190-250 ರೂ. ಏರಿಕೆಯಾಗುವ ಮೂಲಕ ಜನಸಾಮಾನ್ಯರ […]

ಸೃಷ್ಟಿಯಾಗಲಿದೆ ದೈತ್ಯ ಮಾಧ್ಯಮ ಸಂಸ್ಥೆ: ಝೀ-ಸೋನಿ ವಿಲೀನ

ಆಗಸ್ಟ್ 10 ರಂದು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌ ಮತ್ತು ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ ವಿಲೀನಕ್ಕೆ ಒಪ್ಪಿಗೆ ನೀಡುವುದರೊಂದಿಗೆ ದೇಶದಲ್ಲಿ ದೈತ್ಯ ಮಾಧ್ಯಮ ಸಂಸ್ಥೆಯೊಂದು ಜನ್ಮ ತಾಳಲಿದೆ.ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ (ಝೀ) ಹಾಗೂ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ (ಎಸ್‌ಪಿಐಎನ್‌) ವಿಲೀನಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಎರಡು ಬೃಹತ್‌ ಮಾಧ್ಯಮ ಸಂಸ್ಥೆಗಳ ವಿಲೀನಕ್ಕೆ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್‌ಸಿಎಲ್‌ಟಿ) ಒಪ್ಪಿಗೆ […]

ಇಸ್ರೊದ 3ನೇ ಹಂತದ ಕಾರ್ಯಾಚರಣೆ ಯಶಸ್ವಿ: ಚಂದ್ರನಿಗೆ 1,500 ಕಿಮೀ ಹತ್ತಿರ ತಲುಪಿದ ಚಂದ್ರಯಾನ-೩

ಬೆಂಗಳೂರು: ಭಾನುವಾರ ನಡೆಸಿದ ಚಂದ್ರನ ಕಕ್ಷೆ ಸೇರ್ಪಡೆಯನ್ನು (ಎಲ್‌ಒಐ) ಒಳಗೊಂಡ ತನ್ನ ಮೂರನೇ ಚಂದ್ರಯಾನ ಕಾರ್ಯಾಚರಣೆಯನ್ನು ಇಸ್ರೊ ಪೂರ್ಣಗೊಳಿಸಿದೆ.ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಚಂದ್ರನಿಗೆ ಅತ್ಯಂತ ಹತ್ತಿರಕ್ಕೆ ತಲುಪಿದೆ.ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನಿಗೆ ತೀರಾ ಹತ್ತಿರಕ್ಕೆ ತಲುಪಿದ್ದು, ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಇಸ್ರೊ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿತು. ಸೋಮವಾರ ಇಸ್ರೋ ಚಂದ್ರಯಾನ -3 ರ ಎತ್ತರವನ್ನು ಸುಮಾರು 14,000 ಕಿಮೀ ಕಡಿಮೆ ಮಾಡಿ ಚಂದ್ರನಿಗೆ 4,313 ಕಿಮೀಗೆ ಇಳಿಸಿತ್ತು. ಮುಂದಿನ ಚಂದ್ರಯಾನ ಕಾರ್ಯಾಚರಣೆ ಕ್ರಮಗಳು ಆಗಸ್ಟ್ 14 […]

ರಾಜ್ಯದ ಹೆಸರನ್ನು ‘ಕೇರಳಂ’ಗೆ ಬದಲಾಯಿಸುವ ನಿರ್ಣಯಕ್ಕೆ ಅಂಗೀಕಾರ ಹಾಕಿದ ಕೇರಳ ವಿಧಾನಸಭೆ; ಕೇಂದ್ರದ ಅಂಗೀಕಾರಕ್ಕೆ ಮನವಿ

ತಿರುವನಂತಪುರಂ: ರಾಜ್ಯದ ಹೆಸರನ್ನು ‘ಕೇರಳ’ ದಿಂದ ‘ಕೇರಳಂ’ ಎಂದು ಅಧಿಕೃತವಾಗಿ ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ರಾಜ್ಯ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿತು. ‘ಕೇರಳ ವನ್ನು ಕೇರಳಂ ಎಂದು ಬದಲಾಯಿಸಲು ಕೇರಳ ವಿಧಾನಸಭೆಯು ಸಂವಿಧಾನದಕ್ಕೆ ತಿದ್ದುಪಡಿಯನ್ನು ಮಾಡಲು ಕೋರಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ವಿಧಾನಸಭೆಯಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 118 ರ ಅಡಿಯಲ್ಲಿ ಸದನದಲ್ಲಿ ನಿರ್ಣಯದ ವಿಷಯಗಳನ್ನು ಮಂಡಿಸಿದರು. ಮಲಯಾಳಂನಲ್ಲಿ ‘ಕೇರಳಂ’ ಎಂಬುದು ಸ್ವೀಕಾರಾರ್ಹ ಮತ್ತು ಸಾಮಾನ್ಯ […]